ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ಅಂದುಕೊಂಡತೆ ಮುಗಿಯುವುದು ಅನುಮಾನ! ಕಾರಣ ಶರಾವತಿ ಹಿನ್ನೀರಿನ ಕೊರತೆ ! ಏಕೆ ಗೊತ್ತಾ? JP ಬರೆಯುತ್ತಾರೆ

KARNATAKA NEWS/ ONLINE / Malenadu today/ Jun 15, 2023 SHIVAMOGGA NEWS  ಶಿವಮೊಗ್ಗ/  ಸಿಗಂದೂರು ಸೇತುವೆ ಶರಾವತಿ ಸಂತ್ರಸ್ತರ ಭವಿಷ್ಯದ ಆಶಾಕಿರಣ, ಆ ಸೇತುವೆಯೊಂದು ಮುಗಿದರೇ, ದ್ವೀಪ ಪ್ರದೇಶಗಳಿಗೆ ಸಂಪರ್ಕ ಸಿಕ್ಕಿ, ಅಭಿವೃದ್ಧಿಗೆ ದಾರಿಯಾಗುತ್ತದೆ. ಲಾಂಜ್​ಗಳನ್ನ ನೆಚ್ಚಿಕೊಂಡು ಬದುಕುತ್ತಿರುವ ತುಮರಿ, ಸಿಗಂದೂರು ಭಾಗದ ಜನರಿಗೆ ಸೇತುವೆ ಹೊಸ ಹೊಸ ಕನಸುಗಳನ್ನ ಸೃಷ್ಟಿಸಲಿದೆ. ಆದರೆ ಮುಗಿಯುವ ಹಂತಕ್ಕೆ ಬರುತ್ತಿರುವ ಕಾಮಗಾರಿಗೆ ಶರಾವತಿ ಹಿನ್ನೀರು ತಗ್ಗಿರುವುದು ಹಿನ್ನಡೆ ಉಂಟುಮಾಡಿದೆ. ಹೀಗಾಗಿ ಸೇತುವೆ ಕಾಮಗಾರಿ ಮುಗಿಯಲು ಇನ್ನಷ್ಟು ಸಮಯ … Read more

ಸಿಗಂದೂರು ಲಾಂಚ್​ನಲ್ಲಿ ವಾಹನ ಸಂಚಾರಕ್ಕೆ ನಿಷಿದ್ಧ! ಪರ್ಯಾಯ ಮಾರ್ಗ ಯಾವುದು? ಪ್ರವಾಸಿಗರ ಗಮನಕ್ಕೆ!

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS ಸಾಗರ ತಾಲ್ಲೂಕಿನ  ಹೊಳೆಬಾಗಿಲು ಲಾಂಚ್ ಸೇವೆ ಇವತ್ತಿನಿಂದ ಮಳೆ ಬಂದು ಹಿನ್ನೀರಿನಲ್ಲಿ ನೀರಾಗುವರೆಗೂ, ಜನರಿಗಷ್ಟೇ ಸೀಮಿತವಾಗಲಿದೆ. ಏಕೆಂದರೆ, ಲಾಂಚ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳಲಿದೆ.  ಶರಾವತಿ ಹಿನ್ನೀರು ತೀವ್ರ ಕುಸಿತ ಕಂಡಿದ್ದು, ಇವತ್ತಿನಿಂದ ಹೊಳೆಬಾಗಿಲು ಲಾಂಚ್‌ನಲ್ಲಿ ಜನರ ಸಂಚಾರಕ್ಕಷ್ಟೆ ಅವಕಾಶವಿದ್ದು, ವಾಹನ ಸಂಚಾರ ಸ್ಥಗಿತಗೊಳ್ಳಲಿದೆ. ಪ್ಲೀಸ್ ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆಯನ್ನು ಮುಚ್ಚಬೇಡಿ! ಕೇಂದ್ರ ಉಕ್ಕು ಪ್ರಾಧಿಕಾರಕ್ಕೆ ಸಂಸದರ ಮನವಿ ಶರಾವತಿ ಹಿನ್ನೀರಿನಲ್ಲಿ ದಿನ … Read more

ಭಕ್ತಾದಿಗಳ ಗಮನಕ್ಕೆ: ಜನವರಿ 14 ಮತ್ತು 15 ಕ್ಕೆ ಶ್ರೀ ಕ್ಷೇತ್ರ ಸಿಗಂದೂರು ಅಮ್ಮನವರ ಜಾತ್ರೆ/ ಏನೇನೆಲ್ಲಾ ಇರಲಿದೆ? ಸಂಪ್ರದಾಯವೇನು? ಕಾರ್ಯಕ್ರಮಗಳೇನು?

ಶಿವಮೊಗ್ಗ ಜಿಲ್ಲೆ  ಸಾಗರ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ (sigandur chowdeshwari) ಸಂಕ್ರಾಂತಿ ಅಂಗವಾಗಿ ಜನವರಿ 14 ಮತ್ತು 15ರಂದು ಜಾತ್ರಾ ಮಹೋತ್ಸವ ನಡೆಯಲಿದೆ. ಸಾಗರ ಸುದ್ದಿ :  ನಡೆವ ಘಟನೆಗಳಿಗೆಲ್ಲಾ ಕೋಮು ಬಣ್ಣ ಕಲ್ಪಿಸುವುದು ಬೇಡ ಜನವರಿ14 ರಂದು ಬೆಳಗ್ಗೆ ಸೀಗೆಕಣಿವೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್‌ ಮತ್ತು ವಡನ್ ಬೈಲು ಪದ್ಮಾವತಿ ದೇವಸ್ಥಾನದ ಧರ್ಮದರ್ಶಿ ವೀರರಾಜಯ್ಯ ಜೈನ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ  ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿಯಲ್ಲಿ ಕಾಣಿಸಿಕೊಂಡ ಬೆಂಕಿ ಜಾತ್ರೆಯ … Read more

ಭಕ್ತಾದಿಗಳ ಗಮನಕ್ಕೆ: ಜನವರಿ 14 ಮತ್ತು 15 ಕ್ಕೆ ಶ್ರೀ ಕ್ಷೇತ್ರ ಸಿಗಂದೂರು ಅಮ್ಮನವರ ಜಾತ್ರೆ/ ಏನೇನೆಲ್ಲಾ ಇರಲಿದೆ? ಸಂಪ್ರದಾಯವೇನು? ಕಾರ್ಯಕ್ರಮಗಳೇನು?

ಶಿವಮೊಗ್ಗ ಜಿಲ್ಲೆ  ಸಾಗರ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ (sigandur chowdeshwari) ಸಂಕ್ರಾಂತಿ ಅಂಗವಾಗಿ ಜನವರಿ 14 ಮತ್ತು 15ರಂದು ಜಾತ್ರಾ ಮಹೋತ್ಸವ ನಡೆಯಲಿದೆ. ಸಾಗರ ಸುದ್ದಿ :  ನಡೆವ ಘಟನೆಗಳಿಗೆಲ್ಲಾ ಕೋಮು ಬಣ್ಣ ಕಲ್ಪಿಸುವುದು ಬೇಡ ಜನವರಿ14 ರಂದು ಬೆಳಗ್ಗೆ ಸೀಗೆಕಣಿವೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್‌ ಮತ್ತು ವಡನ್ ಬೈಲು ಪದ್ಮಾವತಿ ದೇವಸ್ಥಾನದ ಧರ್ಮದರ್ಶಿ ವೀರರಾಜಯ್ಯ ಜೈನ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ  ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿಯಲ್ಲಿ ಕಾಣಿಸಿಕೊಂಡ ಬೆಂಕಿ ಜಾತ್ರೆಯ … Read more

BREAKING NEWS : ಶಿವಮೊಗ್ಗ ಪೊಲೀಸ್​ಗೆ ರಾಷ್ಟ್ರಮಟ್ಟದ ಗರಿ/ ಇನ್​ಸ್ಪೆಕ್ಟರ್​ ಗುರುರಾಜ್​ಗೆ ಸಿಕ್ಕಿತು India Cyber Cop Award

ನಿರೀಕ್ಷೆಯಂತೆಯೇ ಶಿವಮೊಗ್ಗ ಪೊಲೀಸ್ ಇಲಾಖೆಗೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ಹೆಮ್ಮೆಯ ಗರಿ ಮೂಡಿದೆ. ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್​ ಇಂಡಿಯ, ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ನೀಡುವ ಇಂಡಿಯಾಸ್​ ಸೈಬರ್​ ಕಾಪ್​ ದಿ ಇಯರ್​ ಪ್ರಶಸ್ತಿಯು, ಇನ್​ಸ್ಪೆಕ್ಟರ್​ ಕೆ.ಟಿ.ಗುರುರಾಜ್​ರಿಗೆ ಲಭಿಸಿದೆ. ಶಿವಮೊಗ್ಗದ  ಸಿಇಎನ್‌(ಸೈಬರ್‌, ಎಕಾನಿಮಿಕ್‌ ಅಫೆನ್ಸ್‌ ಹಾಗೂ ನಾರ್ಕೋಟಿಕ್‌) ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್ ಆಗಿದ್ದ ಕೆ.ಟಿ. ಗುರುರಾಜ್​ ಕೈಗೊಂಡಿದ್ದ ತನಿಖಾ ಪ್ರಕರಣಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ. ಈ ಸಂಬಂಧ ಮಲೆನಾಡು ಟುಡೆ. ಕಾಂ ಈ ಮೊದಲು ಮಾಡಿದ್ದ ವರದಿಯು ಇಲ್ಲಿದೆ … Read more

BREAKING NEWS : ಶಿವಮೊಗ್ಗ ಪೊಲೀಸ್​ಗೆ ರಾಷ್ಟ್ರಮಟ್ಟದ ಗರಿ/ ಇನ್​ಸ್ಪೆಕ್ಟರ್​ ಗುರುರಾಜ್​ಗೆ ಸಿಕ್ಕಿತು India Cyber Cop Award

ನಿರೀಕ್ಷೆಯಂತೆಯೇ ಶಿವಮೊಗ್ಗ ಪೊಲೀಸ್ ಇಲಾಖೆಗೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ಹೆಮ್ಮೆಯ ಗರಿ ಮೂಡಿದೆ. ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್​ ಇಂಡಿಯ, ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ನೀಡುವ ಇಂಡಿಯಾಸ್​ ಸೈಬರ್​ ಕಾಪ್​ ದಿ ಇಯರ್​ ಪ್ರಶಸ್ತಿಯು, ಇನ್​ಸ್ಪೆಕ್ಟರ್​ ಕೆ.ಟಿ.ಗುರುರಾಜ್​ರಿಗೆ ಲಭಿಸಿದೆ. ಶಿವಮೊಗ್ಗದ  ಸಿಇಎನ್‌(ಸೈಬರ್‌, ಎಕಾನಿಮಿಕ್‌ ಅಫೆನ್ಸ್‌ ಹಾಗೂ ನಾರ್ಕೋಟಿಕ್‌) ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್ ಆಗಿದ್ದ ಕೆ.ಟಿ. ಗುರುರಾಜ್​ ಕೈಗೊಂಡಿದ್ದ ತನಿಖಾ ಪ್ರಕರಣಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ. ಈ ಸಂಬಂಧ ಮಲೆನಾಡು ಟುಡೆ. ಕಾಂ ಈ ಮೊದಲು ಮಾಡಿದ್ದ ವರದಿಯು ಇಲ್ಲಿದೆ … Read more

ಸಿಗಂದೂರು ಚೌಡೇಶ್ವರಿ ದೇವಿಯ ಜಾತ್ರೆ ಯಾವಾಗ ಅಂತಾ ಗೊತ್ತಾಯ್ತಾ? ಇಲ್ಲಿದೆ ದಿನಾಂಕ , ವಿವರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪ್ರಸಿದ್ಧ ದಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಯ ಜಾತ್ರೆಯ ದಿನಾಂಕ ನಿಕ್ಕಿಯಾಗಿದೆ. ಇದೇ ಜನವರಿ 14, 15ರಂದು ಎರಡು ದಿನ ಜಾತ್ರಾ ಮಹೋತ್ಸವ ನಡೆಯಲಿದೆ. ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ ಈ ಸಂಬಂಧ  ಸಿಗಂದೂರು ಚೌಡಮ್ಮ ದೇವಿ ಟ್ರಸ್ಟ್ ನ ಧರ್ಮದರ್ಶಿ ಡಾ.ಎಸ್ ರಾಮಪ್ಪ, ಮಾಹಿತಿ ನೀಡಿದ್ದಾರೆ.  ಸಾಗರ ತಾಲೂಕಿನ  ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ … Read more