ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ | ಸಾಗರ ಕೋರ್ಟ್‌ ಮಹತ್ವದ ತೀರ್ಪು | ಏನಿದು ವಿಚಾರ

KARNATAKA NEWS/ ONLINE / Malenadu today/ Oct 15, 2023 SHIVAMOGGA NEWS ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರಿನ ಚೌಡೇಶ್ವರಿ ದೇವಿ ಪೂಜೆಗೆ ಸಂಬಂಧಪಟ್ಟಂತೆ ಸಾಗರ ಕೋರ್ಟ್‌ ಮಹತ್ವದ ತೀರ್ಪು ನೀಡಿದ್ದು, ದೇವಸ್ಥಾನದ ಪ್ರಧಾನ ಅರ್ಚಕ ಎಸ್‌.ಪಿ. ಶೇಷಗಿರಿ ಭಟ್ ಅವರಿಗೆ ಪೂಜೆ ಮಾಡಲು ಅಡ್ಡಿಪಡಿಸಬಾರದು ಎಂದು ತಿಳಿಸಿದೆ. ಈ ಹಿಂದೆ ಸಿಗಂದೂರು ಚೌಡೇಶ್ವರಿದೇವಿ ಪೂಜೆಗೆ ಸಂಬಂಧಪಟ್ಟಂತೆ ಧರ್ಮದರ್ಶಿ ಡಾ. ರಾಮಪ್ಪಮತ್ತು ಪ್ರಧಾನ ಅರ್ಚಕ ಎಸ್‌.ಪಿ. ಶೇಷಗಿರಿ ಭಟ್ ನಡುವೆ ವಿವಾದ ಉಂಟಾಗಿತ್ತು, ಪೂಜೆ ಯಾರು … Read more

ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬೆಂಗಳೂರಿಗೆ ಹೋಗುತ್ತಿದ್ದಾಗ ಶಾಕ್! ಸೂಡೂರು ಸಮೀಪ ಆಕ್ಸಿಡೆಂಟ್!

KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸೂಡೂರು ಗೇಟ್ ಬಳಿಯಲ್ಲಿ ಅಪಘಾತವೊಂದು ಸಂಭವಿಸಿದೆ. ಇಲ್ಲಿನ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ.  ಬೆಂಗಳೂರು (Bengaluru ಮೂಲದ ನಾಲ್ವರು ಸ್ವಿಫ್ಟ್​  ಕಾರಿನಲ್ಲಿ ಪ್ರಸಿದ್ದ ಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ  ( Sigandur Sri Chaudeshwari Temple,  )ತೆರಳಿದ್ದರು. ಅಲ್ಲಿಂದ ವಾಪಸ್ ತೆರಳುವ ಮಾರ್ಗದಲ್ಲಿ ಸೂಡೂರು ಬಳಿ ಬರುತ್ತಿದ್ದಾಗ … Read more