ಶಿವಮೊಗ್ಗಕ್ಕೆ ನಿತಿನ್ ಗಡ್ಕರಿ! ಸಿಗಂದೂರು ಸೇತುವೆ, ನೆಲ್ಲಿಸರ ಕ್ಯಾಂಪ್‌-ತೀರ್ಥಹಳ್ಳಿ, ತ್ಯಾವರೆಕೊಪ್ಪ- ತಾಳಗುಪ್ಪ ಚತುಷ್ಪಥ ರಸ್ತೆ ಬಗ್ಗೆ ಸಂಸದರ ಮಹತ್ವದ ಹೇಳಿಕೆ

SHIVAMOGGA|  Dec 18, 2023  |   ಶಿವಮೊಗ್ಗದಲ್ಲಿ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದ ಸಂಸದ ಬಿ.ವೈ.ರಾಘವೇಂದ್ರರವರು ಜಿಲ್ಲೆಗೆ ಶೀಘ್ರವೇ ಕೇಂದ್ರ ಸಚಿವ ನಿತಿನ್ ಗಡ್ಕರಿ (nitin gadkari)  ಭೇಟಿ ನೀಡುವ ಬಗ್ಗೆ ಮಾಹಿತಿ ನೀಡಿದ್ರು. ಸಂಸದರು ಮಾಧ್ಯಮಗಳ ಜೊತೆಗೆ ಹಂಚಿಕೊಂಡ ವಿವಿಧ ಕಾಮಗಾರಿಗಳ ಮಾಹಿತಿ ಇಲ್ಲಿದೆ/  ಜಿಲ್ಲೆಯಲ್ಲಿ ₹2,138 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಲಿದ್ದು, ಸದ್ಯದಲ್ಲಿಯೆ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.  ಈ ವೇಳೆ  ₹ 139 … Read more

ಶಿವಮೊಗ್ಗದಿಂದ ವಿಮಾನಯಾನ ಆರಂಭದ ದಿನಾಂಕ ಬದಲು! ಸಂಸದರು ಹೇಳಿದ್ದೇನು? ಸಿಗಂದೂರು ಸೇತುವೆ ವಿಚಾರಕ್ಕೂ ನೀಡಿದ್ರು ಬಿ.ವೈ.ರಾಘವೇಂದ್ರ ಸ್ಪಷ್ಟನೆ!

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Shivamogga airport) ನಲ್ಲಿ ವಿಮಾನಗಳ ಹಾರಾಟ ಮೊದಲು ಆಗಸ್ಟ್ 11 ರಿಂದ ಆರಂಭವಾಗಲಿದೆ ಎನ್ನಲಾಗಿತ್ತು. ಇದೀಗ ಆಗಸ್ಟ್ 8 ರಿಂದಲೇ ವಿಮಾನಯಾನ ಆರಂಭವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ. ವರ್ತಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಂಸದರು,  ಇನ್ನೆರಡು ತಿಂಗಳಲ್ಲಿ ಮಲೆನಾಡಿನಿಂದ ವಿಮಾನಯಾನ ಆರಂಭವಾಗಲಿದೆ.  ಇಂಡಿಗೋ ಸಂಸ್ಥೆಯೊಂದಿಗೆ ಒಡಂಬಡಿಕೆ ಪೂರ್ಣಗೊಂಡಿದೆ ಎಂದಿದ್ದಾರೆ.  ಶಿವಮೊಗ್ಗ-ಬೆಂಗಳೂರು … Read more

ಶಿವಮೊಗ್ಗಕ್ಕೆ ಮತ್ತೊಂದು ಮೆಗಾ ಪ್ರಾಜೆಕ್ಟ್!ಸಂಸದರ ಮನವಿಗೆ ಅಸ್ತು ಎಂದ ನಿತಿನ್ ಗಡ್ಕರಿ! ಏನದು?|

KARNATAKA NEWS/ ONLINE / Malenadu today/ Jun 15, 2023 SHIVAMOGGA NEWS ಸಂಸದ ಬಿ.ವೈ.ರಾಘವೇಂದ್ರ (B.Y.Raghavendra)  ಸದ್ಯ ಬಿಡುವಿಲ್ಲದ ಕೆಲಸದಲ್ಲಿ ತೊಡಗಿದ್ದಾರೆ. ಭದ್ರಾವತಿಯ ವಿಐಎಸ್​ಎಲ್​   ಕಾರ್ಖಾನೆಯನ್ನು ಮುಚ್ಚದಂತೆ ಕಾರ್ಮಿಕರ ನಿಯೋಗವನ್ನು ದೆಹಲಿಗೆ ಕೊಂಡೊಯ್ದ ಅವರು, ಅದೇ ಸಂದರ್ಭದಲ್ಲಿ ಶಿವಮೊಗ್ಗ ನಗರದ ಉತ್ತರ ಭಾಗದ ಬೈಪಾಸ್ ರಸ್ತೆಗೆ ಕೇಂದ್ರದ ಅನುದಾನ ಮಂಜೂರಾತಿಗಾಗಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿಯಾದರು.  ಸಂಸದರ ಮನವಿ ಮೇರೆಗೆ, ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಶಿವಮೊಗ್ಗ … Read more