Soraba / ಸೊರಬ ಚುನಾವಣಾ ಕಣದಿಂದ ಹಿಂದೆ ಸರಿದ ನಮೋ ವೇದಿಕೆ ! ಕುಮಾರ್​ ಬಂಗಾರಪ್ಪ್ರರಿಗೆ ತಪ್ಪಿತಾ ಕಂಟಕ!?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ಸೊರಬ ವಿಧಾನಸಭಾ ಕ್ಷೇತ್ರದ ಕಣದಿಂದ ಹಿಂದೆ ಸರಿದ  ’ನಮೋ ವೇದಿಕೆ’ ಸೊರಬ ವಿಧಾನಸಭಾ ಚುನಾವಣೆಯಲ್ಲಿ ನಮೋ ವೇದಿಕೆಯಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ, ಸ್ಪರ್ಧಾ ಕಣದಿಂದ ಹಿಂದೆ ಸರಿದಿರುವುದಾಗಿ ವೇದಿಕೆಯ ಅಧ್ಯಕ್ಷ ಪಾಣಿ ರಾಜಪ್ಪ ಸ್ಪಷ್ಟಪಡಿಸಿದ್ದಾರೆ.  Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ ಅರೆಸ್ಟ್​! 25 ಲಕ್ಷ ರೂಪಾಯಿ … Read more

Soraba / ಸೊರಬ ಚುನಾವಣಾ ಕಣದಿಂದ ಹಿಂದೆ ಸರಿದ ನಮೋ ವೇದಿಕೆ ! ಕುಮಾರ್​ ಬಂಗಾರಪ್ಪ್ರರಿಗೆ ತಪ್ಪಿತಾ ಕಂಟಕ!?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ಸೊರಬ ವಿಧಾನಸಭಾ ಕ್ಷೇತ್ರದ ಕಣದಿಂದ ಹಿಂದೆ ಸರಿದ  ’ನಮೋ ವೇದಿಕೆ’ ಸೊರಬ ವಿಧಾನಸಭಾ ಚುನಾವಣೆಯಲ್ಲಿ ನಮೋ ವೇದಿಕೆಯಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ, ಸ್ಪರ್ಧಾ ಕಣದಿಂದ ಹಿಂದೆ ಸರಿದಿರುವುದಾಗಿ ವೇದಿಕೆಯ ಅಧ್ಯಕ್ಷ ಪಾಣಿ ರಾಜಪ್ಪ ಸ್ಪಷ್ಟಪಡಿಸಿದ್ದಾರೆ.  Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ ಅರೆಸ್ಟ್​! 25 ಲಕ್ಷ ರೂಪಾಯಿ … Read more

ಶಿವಮೊಗ್ಗದ ಈ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ

Soraba/  ಸೊರಬ ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನ ಅಡ್ರೆಸ್​ ಮಾಡಿದ ಲೆಟರ್​ವೊಂದು ಸೋಶಿಯಲ್ ಮೀಡಿಯಾದಲ್ಲಿ ಇದೀಗ ಸದ್ದು ಮಾಡುತ್ತಿದೆ.  ಟ್ವಿಟ್ಟರ್ ಹಾಗೂ ಫೇಸ್​ಬುಕ್​ನಲ್ಲಿ ಈ ಲೆಟರ್​ ಹರಿದಾಡುತ್ತಿದ್ದು, 19 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ  ಮಾಡುತ್ತಿದ್ದೇನೆ. ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಲೆಟರ್​ನಲ್ಲಿ ಬರೆಲಾಗಿದೆ.  ಹಾಲಿ ಶಾಸಕರಿಗೆ ಟಿಕೆಟ್ ನೀಡದೇ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಬೇಡಿಕೊಳ್ಳುತ್ತೇನೆ. ಕಾರಣ ಪಕ್ಷದ ಕಾರ್ಯಕರ್ತರನ್ನು ಹಾಗೂ … Read more

ಶಿವಮೊಗ್ಗದ ಈ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ

Soraba/  ಸೊರಬ ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನ ಅಡ್ರೆಸ್​ ಮಾಡಿದ ಲೆಟರ್​ವೊಂದು ಸೋಶಿಯಲ್ ಮೀಡಿಯಾದಲ್ಲಿ ಇದೀಗ ಸದ್ದು ಮಾಡುತ್ತಿದೆ.  ಟ್ವಿಟ್ಟರ್ ಹಾಗೂ ಫೇಸ್​ಬುಕ್​ನಲ್ಲಿ ಈ ಲೆಟರ್​ ಹರಿದಾಡುತ್ತಿದ್ದು, 19 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ  ಮಾಡುತ್ತಿದ್ದೇನೆ. ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಲೆಟರ್​ನಲ್ಲಿ ಬರೆಲಾಗಿದೆ.  ಹಾಲಿ ಶಾಸಕರಿಗೆ ಟಿಕೆಟ್ ನೀಡದೇ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಬೇಡಿಕೊಳ್ಳುತ್ತೇನೆ. ಕಾರಣ ಪಕ್ಷದ ಕಾರ್ಯಕರ್ತರನ್ನು ಹಾಗೂ … Read more