4 ರಾಜ್ಯಗಳಲ್ಲಿ ಜಾಲಾಡಿ 110 ಫೋನ್‌ ಹುಡುಕಿದ ಪೊಲೀಸ್! ಮೊಬೈಲ್ ವಿಷಯದಲ್ಲಿ ವಹಿಸಬೇಕಾದ ಜಾಗ್ರತೆ ಏನು? ಎಸ್‌ಪಿ ಸಲಹೆ ಓದಿ!

Malenadu Today

SP Mithun KumarsAdvice ಡಿಸೆಂಬರ್ 4 2025, ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಸಾಮಾನ್ಯವಾಗಿ ಮೊಬೈಲ್ ಫೋನ್‌, ಕಳ್ಕೊಂಡರೆ ಮುಗಿತು! ಹೊಸ ಪೋನ್​ ತಗೊಳ್ಳದೇ ಬೇರೆ ವಿಧಿ ಇಲ್ಲ ಅಂದ್ಕೊಳ್ತೀವಿ. ಈ ಪೈಕಿ ಕೆಲವರು, ಹೇಗಾದ್ರೂ ಆಗಲಿ, ತಮ್ಮ ಪೋನ್​ ತಮಗೆ ಸಿಗಲೇ ಬೇಕು ಅಂತಾ ಅದಕ್ಕೆ ಅಗತ್ಯವಿರುವ ಎಲ್ಲಾ ದಾರಿಗಳಲ್ಲು ಪ್ರಯತ್ನಿಸ್ತಾರೆ. ಹೀಗೆ ಪ್ರಯತ್ನಿಸಿದವರಿಗೂ, ಹೋಯ್ತು ಬಿಡು ಮೊಬೈಲ್​ ಅಂತಾ ಮರೆತವರಿಗೂ ಶಿವಮೊಗ್ಗ ಪೊಲೀಸ್ ಇಲಾಖೆ ಸರ್​ಪ್ರೈಸ್ ನೀಡಿದೆ.  ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುವಂತೆ  ಶಿವಮೊಗ್ಗದಲ್ಲಿ … Read more

ಕುಂಸಿ ವೃದ್ದೆಯ ಕೊಲೆ ಪ್ರಕರಣ! ಕೊಂದಿದ್ದು ಮಗ ಅಲ್ಲ! ಮತ್ಯಾರು ?

Shivamogga Two Arrested for Kumsi Elderly Woman s Murder

ಶಿವಮೊಗ್ಗ: ಡಿಸೆಂಬರ್ 01.2025 : ಶಿವಮೊಗ್ಗ ತಾಲೂಕು ಕುಂಸಿಯ ರಥಬೀದಿಯಲ್ಲಿ ಅಕ್ಟೋಬರ್ 2 ರಂದು ನಡೆದ 65 ವರ್ಷದ ವೃದ್ಧೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದು ಸುಮಾರು ಎರಡು ತಿಂಗಳ ಬಳಿಕ ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೊಲೆಯ ಹಿಂದಿನ ಸತ್ಯ ಬಯಲಾಗಿದೆ. ಈ  ವೃದ್ದೆಯ ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಮಾಡಿದ್ದ ಮಾಸ್ಟರ್​ ಪ್ಲಾನ್​ ಬಗ್ಗೆ ಎಸ್​ ಪಿ ಮಿಥುನ್​ ಕುಮಾರ್​ ಮಾಹಿತಿ  ನೀಡಿದ್ದಾರೆ.  Shivamogga  … Read more

ಮನೆಗೆ ಬಂದ ಎಸ್​ಪಿ ಮಿಥುನ್ ಕುಮಾರ್ & ಟೀಂ! ಚೀಟಿ ಅಂಟಿಸಿ, ಮಹತ್ವದ ಮಾತು!

Shimoga Police Relaunches 'Mane Manege Police' to FORTIFY Citizen Safety

 Mane Manege Police ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 :ವಿವಿದ ಹಬ್ಬಗಳ ಹಿನ್ನೆಲೆಯಲ್ಲಿ ಭದ್ರತಾ ಡ್ಯೂಟಿ ಬಗ್ಗೆ ಗಮನ ಹರಿಸಿದ್ದ ಶಿವಮೊಗ್ಗ ಪೊಲೀಸ್ ಇಲಾಖೆ ಇದೀಗ ಮತ್ತೊಮ್ಮೆ ಮನೆಮನೆಗೆ ಪೊಲೀಸ್ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಭಾಗಗಳಲ್ಲಿ ಖುದ್ದು ಮನೆಗಳಿಗೆ ವಿಸಿಟ್ ನೀಡಿದ ಎಸ್​ಪಿ ಮಿಥುನ್ ಕುಮಾರ್ ಸಾರ್ವಜನಿಕ ಸಭೆ ನಡೆಸಿ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ sp mithun kumar shivamogga : ಎಸ್​ಪಿ ಮಿಥುನ್ ಕುಮಾರ್ ಸೇರಿ 3 … Read more

ಶಿವಮೊಗ್ಗ: ಕ್ರೈಂ ತಡೆಯಲು ಚೀತಾ ಸೇರಿ 2 ಪೆಟ್ರೋಲಿಂಗ್​ನ್ನ ಜಿಲ್ಲೆಯಾದ್ಯಂತ ಕಡ್ಡಾಯಗೊಳಿಸಿದ SP! ಇವರ ಇಲ್ಲಿದೆ

Shivamogga Police Reintroduces Cheetah Patrolling

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 25 2025 : ಶಿವಮೊಗ್ಗದಲ್ಲಿ ಚಡ್ಡಿಗ್ಯಾಂಗ್​ ಮತ್ತೆ ಕಾಣಿಸಿಕೊಂಡಿದೆ ಎನ್ನುವ ವಿಚಾರದ ಜೊತೆಜೊತೆಗೆ ಕಳ್ಳತನದಂತಹ ಪ್ರಕರಣಗಳು ಸಹ ದಾಖಲಾಗುತ್ತಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಶಿವಮೊಗ್ಗದಲ್ಲಿ ಮಾರ್ನಿಂಗ್ ಬೀಟ್ ಕಡ್ಡಾಯಗೊಳಿಸಿದೆ. ಈ ಸಂಬಂಧ ಎಸ್​ಪಿ ಮಿಥುನ್ ಕುಮಾರ್ ಶಿವಮೊಗ್ಗ ಜಿಲ್ಲೆಯಾದ್ಯಂತ ಕಡ್ಡಾಯವಾಗಿ ಗುಡ್ ಮಾರ್ನಿಂಗ್ ಬೀಟ್ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.  pic.twitter.com/u2RfAWh2iZ — SP Shivamogga (@Shivamogga_SP) September 24, 2025 ಬರುತ್ತೆ ಚೀತಾ ಮಾರ್ನಿಂಗ್ ಬೀಟ್ … Read more

ಭದ್ರಾವತಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎನ್ನಲಾಯ್ತಾ? ವಿಷಯ ತಿಳಿಸಿ ಎಸ್​ಪಿ ನೀಡಿದ್ರು ಎಚ್ಚರಿಕೆ!

Shivamogga Police Urge Beware of Online Scams Pakistan Zindabad Slogans shiralakoppa police raid and sp statement  bommanakatte murder case sp mithun kumar

ಶಿವಮೊಗ್ಗ: ಭದ್ರಾವತಿಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್‘ ಘೋಷಣೆಗಳು ಕೇಳಿಬಂದಿರುವ ಬಗ್ಗೆ ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಲಾಗಿದೆ. ಭದ್ರಾವತಿಯ ತರಿಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದ ಬಳಿ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ ಎಂದು‌ ದೂರಲಾಗಿದೆ. ಈ ಕುರಿತ … Read more

sp mithun kumar ಯಾರ್ಯಾರಿದ್ದೀರ?  ಮನೆ ವಿಸಿಟ್​ ಮಾಡಿದ ಎಸ್​ಪಿ ಮಿಥುನ್​ ಕುಮಾರ್​

sp mithun kumar

sp mithun kumar ಯಾರ್ಯಾರಿದ್ದೀರ?  ಮನೆ ವಿಸಿಟ್​ ಮಾಡಿದ ಎಸ್​ಪಿ ಮಿಥುನ್​ ಕುಮಾರ್​ ಶಿವಮೊಗ್ಗ : ನಿನ್ನೆ ಜುಲೈ 25 ರಂದು ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ “ಮನೆ ಮನೆಗೂ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಯೋಜನೆಯು ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೊದಲು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಅವರು ಸ್ವತಃ ನಗರದ ಕೆಲವು ಮನೆಗಳಿಗೆ ಭೇಟಿ … Read more

Breaking Unveiling Shivamogga/ಆಕೆ ಸೇರಿ ಮೂವರು ಅರೆಸ್ಟ್/ ವಾಟ್ಸಾಪ್​ ಮೆಸೇಜ್​ನಿಂದ ಜಸ್ಟ್​ ₹34 ಲಕ್ಷ ಗುಳುಂ!/ ನಾಟಾ ಆಕ

Breaking Unveiling Shivamogga

Breaking Unveiling Shivamogga Shocking Crime 10 Shivamogga news  /  ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಮಲೆನಾಡು ಟುಡೆಯ ಇವತ್ತಿನ ಚಟ್​ಪಟ್ ನ್ಯೂಸ್ ಇಲ್ಲಿದೆ./  ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಕಡೆ ಷೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿ ಲಕ್ಷಾಂತರ ರೂಪಾಯಿ ಸೈಬರ್ ವಂಚನೆ ನಡೆದಿದ್ದರೆ, ಮತ್ತೊಂದೆಡೆ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಬರ್ಬರ ಹತ್ಯೆ ನಡೆದಿದ್ದು ಪ್ರಕರಣ ಸಂಬಂಧ ಮೂವರನ್ನ ಬಂಧಿಸಲಾಗಿದೆ. ಇದಲ್ಲದೆ, ಅಕ್ರಮ ಮರದ ನಾಟೆ ಸಾಗಾಟ ಪ್ರಕರಣವೊಂದು ವರದಿಯಾಗಿದೆ.  1. ಷೇರು … Read more

Sp mithun kumar : ವಕ್ಫ್​ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ವಿರುದ್ದ ದೂರು ದಾಖಲು 

Sp mithun kumar

Sp mithun kumar :  ಶಿವಮೊಗ್ಗದಲ್ಲಿ ವಕ್ಫ್ ಮಸೂದೆಯನ್ನು ವಿರೋಧಿಸಿ ಹೋರಾಟ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಬಿಜೆಪಿ ವತಿಯಿಂದ ಶಾಸಕ ಎಸ್​ಎನ್​ ಚನ್ನಬಸಪ್ಪ ನೇತೃತ್ವದಲ್ಲಿ ಎಸ್​ಪಿ ಮಿಥುನ್​ ಕುಮಾರ್​ರವರಿಗೆ ಮನವಿ ಸಲ್ಲಿಸಲಾಯಿತು. Sp mithun kumar : ಮನವಿಯಲ್ಲಿ ಪತ್ರದಲ್ಲಿ ಏನಿದೆ ಶಿವಮೊಗ್ಗದಲ್ಲಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಆಶ್ರಯದಲ್ಲಿ ವಕ್ಫ್​ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಆದರೆ ವಕ್ಫ್‌ ಕಾಯ್ದೆ ವಿಚಾರ ನ್ಯಾಯಾಲಯದಲ್ಲಿದ್ದು, ಪ್ರತಿಭಟನೆಗೆ ಅವಕಾಶ ಕಲ್ಪಿಸಬಾರದು ಎಂದು … Read more