ದತ್ತಾತ್ರೇಯ ಜಯಂತಿಗೆ ಚಾಲನೆ, ದತ್ತಪೀಠ ಮಾರ್ಗದ ಮುಳ್ಳಯ್ಯನಗಿರಿ ತಿರುವು, ಕೆಮ್ಮಣ್ಣುಗುಂಡಿ ತಿರುವುಗಳಲ್ಲಿ ಮೊಳೆಗಳ ರಾಶಿ ಪತ್ತೆ

ಚಿಕ್ಕಮಗಳೂರಿನಲ್ಲಿ ದತ್ತಜಯಂತಿಗೆ ಚಾಲನೆ  ಸಿಕ್ಕಿದೆ.  ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಇನಾಂ ದತ್ತಾತ್ರೇಯ ಪೀಠದಲ್ಲಿ (dattatreya peeta)ಮೂರು ದಿನಗಳ ಕಾಲ ನಡೆಯಲಿದೆ. ವಿಶ್ವಹಿಂದೂ ಪರಿಷತ್-ಬಜರಂಗದಳ ನಿನ್ನೆ  ಅನಸೂಯ ಜಯಂತಿ ಹಾಗೂ ಸಂಕೀರ್ತನಾ ಯಾತ್ರೆಯನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು.  BREAKING NEWS : ಶಿವಮೊಗ್ಗ KSRTC ಬಸ್​ಸ್ಟಾಂಡ್​ ಪಕ್ಕದಲ್ಲಿಯೇ ಪತ್ತೆಯಾಯ್ತು ಮೃತದೇಹ ದತ್ತಪೀಠ ಮಾರ್ಗದಲ್ಲಿ ಮೊಳೆಗಳ ರಾಶಿ : ದತ್ತ ಜಯಂತಿ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕಮಗಳೂರಿನಲ್ಲಿ ಬೃಹತ್ ಮೆರವಣಿಗೆಯು ನಡೆಯಿತು.  ಮಹಿಳಾ ಭಕ್ತರು, ದಾರಿಯುದ್ಧಕ್ಕೂ ದತ್ತಾತ್ರೇಯರು, ದೇವರ ಸಂಕೀರ್ತನೆಗಳನ್ನು ಹಾಡಿದರು.  ಇನ್ನೂ ಈ … Read more

ದತ್ತಾತ್ರೇಯ ಜಯಂತಿಗೆ ಚಾಲನೆ, ದತ್ತಪೀಠ ಮಾರ್ಗದ ಮುಳ್ಳಯ್ಯನಗಿರಿ ತಿರುವು, ಕೆಮ್ಮಣ್ಣುಗುಂಡಿ ತಿರುವುಗಳಲ್ಲಿ ಮೊಳೆಗಳ ರಾಶಿ ಪತ್ತೆ

ಚಿಕ್ಕಮಗಳೂರಿನಲ್ಲಿ ದತ್ತಜಯಂತಿಗೆ ಚಾಲನೆ  ಸಿಕ್ಕಿದೆ.  ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಇನಾಂ ದತ್ತಾತ್ರೇಯ ಪೀಠದಲ್ಲಿ (dattatreya peeta)ಮೂರು ದಿನಗಳ ಕಾಲ ನಡೆಯಲಿದೆ. ವಿಶ್ವಹಿಂದೂ ಪರಿಷತ್-ಬಜರಂಗದಳ ನಿನ್ನೆ  ಅನಸೂಯ ಜಯಂತಿ ಹಾಗೂ ಸಂಕೀರ್ತನಾ ಯಾತ್ರೆಯನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು.  BREAKING NEWS : ಶಿವಮೊಗ್ಗ KSRTC ಬಸ್​ಸ್ಟಾಂಡ್​ ಪಕ್ಕದಲ್ಲಿಯೇ ಪತ್ತೆಯಾಯ್ತು ಮೃತದೇಹ ದತ್ತಪೀಠ ಮಾರ್ಗದಲ್ಲಿ ಮೊಳೆಗಳ ರಾಶಿ : ದತ್ತ ಜಯಂತಿ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕಮಗಳೂರಿನಲ್ಲಿ ಬೃಹತ್ ಮೆರವಣಿಗೆಯು ನಡೆಯಿತು.  ಮಹಿಳಾ ಭಕ್ತರು, ದಾರಿಯುದ್ಧಕ್ಕೂ ದತ್ತಾತ್ರೇಯರು, ದೇವರ ಸಂಕೀರ್ತನೆಗಳನ್ನು ಹಾಡಿದರು.  ಇನ್ನೂ ಈ … Read more