ಆಟೋ ಚಾಲಕನಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಿಐಜಿಪಿ ತ್ಯಾಗರಾಜನ್​ ರಿಂದ ಸನ್ಮಾನ! ಕಾರಣವೇನು ?

Cobra spotted in Sagar Rural police station premises

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ ಶಿವಮೊಗ್ಗ ಪೊಲೀಸ್  ಇಲಾಖೆ ಆಟೋ ಡ್ರೈವರ್​ ಒಬ್ಬರಿಗೆ ಕಚೇರಿಗೆ ಕರೆದು ಸನ್ಮಾನ ಮಾಡಿದೆ. ಆಟೋದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟುಹೋಗಿದ್ದ ಬೆಲೆಬಾಳುವ ವಸ್ತುಗಳನ್ನ ಹಿಂತಿರುಗಿಸಿದ ಪ್ರಾಮಾಣಿಕತೆಗಾಗಿ ಅವರನ್ನ ಸನ್ಮಾನ ಮಾಡಲಾಗಿದೆ.  ಪ್ರಾಮಾಣಿಕತೆ ಮೆರೆದ ಚಾಲಕ ದಿನಾಂಕಃ 30-04-2023 ರಂದು ಶಿವಮೊಗ್ಗ ಟೌನ್ ಬಸವೇಶ್ವರ ನಗರದ ವಾಸಿ ಶ್ರೀನಿವಾಸ ಗೌಡರವರ ಕಾರು  ಶರಾವತಿ ನಗರದ ಬಳಿ ಕೆಟ್ಟುನಿಂತಿತ್ತು. ಹೀಗಾಗಿ , ಆಟೋದಲ್ಲಿ ಮನೆಗೆ ಹೊರಡಲು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು