ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಯಾರಿಗೆ ಯಾರು ಸ್ಪರ್ಧಿ? ಹಣಾಹಣಿ ಹೇಗಿದೆ? ನಿರ್ಣಾಯಕ ಯಾರು? ಪ್ಲಸ್ ಮೈನಸ್ ಏನು? ವಿವರ ಇಲ್ಲಿದೆ

Agumbe snake research

KARNATAKA NEWS/ ONLINE / Malenadu today/ May 2, 2023 GOOGLE NEWS ಶಿವಮೊಗ್ಗ/ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ -2023 ರ ಅಡಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಕುತೂಹಲವಿಲ್ಲದ ಆದರೆ ಅಚ್ಚರಿ ಮೂಡಿಸಬಲ್ಲ ಕ್ಷೇತ್ರವಾಗಿದೆ. ಇಲ್ಲಿಯ ಸ್ಪರ್ಧಿಗಳು ಸ್ಥಳೀಯವಾಗಿ ಗೊತ್ತಿರುವವರೆ, ಈ ಪೈಕಿ ಗೆಲ್ಲೋರ್ಯಾರು ಎಂಬ ಪ್ರಶ್ನೆಗೆ ಉತ್ತರವೂ ಈ ಕ್ಷೇತ್ರದ ಮನೆಗಳಲ್ಲಿ ಸ್ಪಷ್ಟವಾಗಿ ಕೇಳಿಬರುತ್ತಿದೆ. ಹಾಗಿದ್ದರೂ ಇಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳುವ ಸಾಧ್ಯತೆಯನ್ನ ಅಲ್ಲಗೆಳೆಯುವಂತಿಲ್ಲ. ಏಕೆ ಅನ್ನೋದನ್ನ ತಿಳಿದುಕೊಳ್ಳಲು ಕ್ಷೇತ್ರದ ಅಂಕಿಅಂಶಗಳನ್ನು ತಿಳಿದುಕೊಳ್ಳಬೇಕು..  … Read more

ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಂಡಾಯ ಶಮನ! ನಾಮಪತ್ರ ವಾಪಸ್!

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ, ಕಾಂಗ್ರೆಸ್​ನ ಬಂಡಾಯ ತಣ್ಣಗಾಗಿದೆ. ಪರಿಣಾಮ ಅಭ್ಯರ್ಥಿ  ಶ್ರೀನಿವಾಸ್ ಕರಿಯಣ್ಣರಿಗೆ ಬಿಗ್ ರಿಲೀಫ್‌ ಸಿಕ್ಕಿದ್ದಂತಾಗಿದೆ.   ಕಾಂಗ್ರೆಸ್​ನಿಂದ ಬಂಡಾಯವೆದ್ದು  ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದ ನಾರಾಯಣಸ್ವಾಮಿ, ಎಸ್.ರವಿಕುಮಾರ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.    ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಯಶಸ್ವಿಯಾಗಿದೆ.    ಈ ಮೊದಲು ಟಿಕೆಟ್‌ನಿಂದ ವಂಚಿತರಾಗಿದ್ದ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳ ಪೈಕಿ ನಾರಾಯಣಸ್ವಾಮಿ, … Read more