20 ವರ್ಷದ ಹಿಂದೆಯೇ ಮನೆ ಬಾಗಿಲಿಗೆ ಬಂದ ಶ್ರೀರಾಮಚಂದ್ರ! ಈಸೂರಲ್ಲೊಂದು ಅಯೋಧ್ಯೆ ಅಧಿಪತಿಯ ವಿಶೇಷತೆ!

20 ವರ್ಷದ ಹಿಂದೆಯೇ ಮನೆ ಬಾಗಿಲಿಗೆ ಬಂದ ಶ್ರೀರಾಮಚಂದ್ರ! ಈಸೂರಲ್ಲೊಂದು ಅಯೋಧ್ಯೆ ಅಧಿಪತಿಯ ವಿಶೇಷತೆ!

SHIVAMOGGA  |  Jan 20, 2024  | ಆ ಮನೆಯ ಬಾಗಿಲಲ್ಲಿ 20 ವರ್ಷದ ಹಿಂದೆಯೇ ಕೆತ್ತನೆ ಆಗಿದೆ ಶ್ರೀರಾಮ ಮಂದಿರ  ಕುಟುಂಬದ ಸಂಕಲ್ಪ ಈಗ ನೆರವೇರಿರುವುದಕ್ಕೆ ಇಡೀ ಗ್ರಾಮವೇ ಖುಷಿ ಪಟ್ಟಿದ್ದು ಹೇಗೆ ಗೊತ್ತಾ?  ಇಡೀ ದೇಶವೇ ಶ್ರೀರಾಮನ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾಯ್ತಾ ಇದೆ.ಆದರೆ ಇಪ್ಪತ್ತು ವರ್ಷಗಳ ಹಿಂದೆಯೇ ಕುಟುಂಬಸ್ಥರೆಲ್ಲಾ ಸೇರಿ ತಮ್ಮ  ಮನೆಯ ಹೆಬ್ಬಾಗಿಲ ಮೇಲೆಯೇ ಅಯೋಧ್ಯೆಯಲ್ಲಿ ನಿರ್ಮಾಣ ಆಗಿರುವ ಶ್ರೀರಾಮ ಮಂದಿರವನ್ನು ಕೆತ್ತಿಸಿ, ಈಗ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.  ಹೌದು … Read more

Ram on Rs 500 note / ಐನೂರು ರೂಪಾಯಿ ನೋಟಿನಲ್ಲಿ ಶ್ರೀರಾಮಚಂದ್ರನ ಫೋಟೋ! ಆರ್​ಬಿಐ ಹೇಳಿದ ಸತ್ಯವೇನು ಗೊತ್ತಾ?

Ram on Rs 500 note / ಐನೂರು ರೂಪಾಯಿ ನೋಟಿನಲ್ಲಿ ಶ್ರೀರಾಮಚಂದ್ರನ ಫೋಟೋ! ಆರ್​ಬಿಐ ಹೇಳಿದ ಸತ್ಯವೇನು ಗೊತ್ತಾ?

SHIVAMOGGA  |  Jan 20, 2024  | ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 500 ರು. ಮುಖ ಬೆಲೆಯ ನೋಟಿನಲ್ಲಿ ಮಹಾತ್ಮ ಗಾಂಧಿ ಚಿತ್ರದ ಬದಲಾಗಿ ಶ್ರೀರಾಮನ ಚಿತ್ರವಿ ರುವ ಹೊಸ ನೋಟ ನ್ನು ಬಿಡುಗಡೆ ಮಾಡಲಿದೆ  ಎಂಬ ಸುದ್ದಿಯೊಂದು ಜೋರಾಗಿ ಹರಿದಾಡುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾಗಳಲ್ಲಿ ಈ ವಿಚಾರ ಟ್ರೆಂಡಿಂಗ್​ನಲ್ಲಿ ಷೇರ್ ಆಗುತ್ತಿದೆ. ವೈರಲ್ ಆಗಿರುವ  ಜಾಲತಾಣಗಳ ಈ  ಸುದ್ದಿ ಬಗ್ಗೆ ಒಂದಿಷ್ಟು ಸತ್ಯ ಸಂಗತಿ ಇಲ್ಲಿದೆ  ಐನೂರು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು