ಮನೆಯೊಳಗೆ ಬಂದು ಹುಲಿ ದಾಳಿ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್! ಏನದು ಗೊತ್ತಾ?

KARNATAKA NEWS/ ONLINE / Malenadu today/ Jul 4, 2023 SHIVAMOGGA NEWS  ಸಾಗರ ತಾಲ್ಲೂಕಿನ ಎಸ್.ಎಸ್. ಬೋಗ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ನಡೆಸಿದ ಬಗ್ಗೆ ವರದಿಯಾಗಿತ್ತು.ಸದ್ಯ ಈ ದಾಳಿ ಮಾಡಿರುವುದು ಹುಲಿಯೋ ಅಥವಾ ಚಿರತೆಯೋ ಎಂಬುದು ಇದೀಗ ಭಾರೀ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಮರಾಠಿ ಗ್ರಾಮದ ಕಂಚಿಕೇರಿ ನಿವಾಸಿ ಗಣೇಶ್ ಎಂಬವರ ಮೇಲೆ ವನ್ಯಮೃಗ ದಾಳಿ ನಡೆಸಿತ್ತು. ಮನೆಯಲ್ಲಿ ಮಲಗಿದ್ದವರ ಮೇಲೆ ದಾಳಿ ನಡೆಸಿದ್ದ ಮೃಗ ಆನಂತರ  ಅಲ್ಲಿಂದ ಕಾಡಿನೊಳಗೆ ಓಡಿ … Read more

ಮನೆಯೊಳಗೆ ನುಗ್ಗಿ ಟೈಗರ್ ಅಟ್ಯಾಕ್! ಸ್ವಲ್ಪದರಲ್ಲಿಯೇ ಉಳಿಯಿತು ಜೀವ! ಶಿವಮೊಗ್ಗ ಜಿಲ್ಲೆಯ ಗಡಿ ಭಾಗದ ಆ ಗ್ರಾಮದಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Jun 29, 2023 SHIVAMOGGA NEW/  ಸಾಗರ ತಾಲ್ಲೂಕಿನ ಎಸ್.ಎಸ್. ಬೋಗ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಮರಾಠಿ ಗ್ರಾಮದ ಕಂಚಿಕೇರಿ ನಿವಾಸಿ ಗಣೇಶ್ ಎಂಬವರು ಗಾಯಗೊಂಡಿದ್ದಾರೆ.  ನಡೆದಿದ್ದೇಗೆ ಘಟನೆ?  ನಿನ್ನೆ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದೆ. ನಿನ್ನೆ ಕೆಲಸವನ್ನೆಲ್ಲಾ ಮುಗಿಸಿ ಗಣೇಶ್​ರವರು ತಮ್ಮ ಗುಡಿಸಲಿನಲ್ಲಿ ಪತ್ನಿ ಹಾಗು ಮಕ್ಕಳೊಂದಿಗೆ ಮಲಗಿದ್ದಾರೆ. ತಡರಾತ್ರಿ ಎರಡು ಗಂಟೆ ಸುಮಾರಿಗೆ ಹುಲಿಯೊಂದು ಮನೆಗೆ … Read more