ಮಾಜಿ ಸಿಎಂಗೆ Z Plus ಭದ್ರತೆ ನೀಡಿ! ಕೇಂದ್ರ ಗುಪ್ತಚರ ಇಲಾಖೆ ಸೂಚನೆ!
KARNATAKA NEWS/ ONLINE / Malenadu today/ Oct 27, 2023 SHIVAMOGGA NEWS BENGALURU/ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಗುಪ್ತದಳ ನಿರ್ದೇಶನ ನೀಡಿದೆ. ಈ ಬಗ್ಗೆ ರಾಜ್ಯಮಟ್ಟದ ಸುದ್ದಿಪತ್ರಿಕೆ ವರದಿ ಮಾಡಿದೆ. ವರದಿಯ ಪ್ರಕಾರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಅವರ ಜೀವಕ್ಕೆ … Read more