ಮಾಜಿ ಸಿಎಂಗೆ Z Plus ಭದ್ರತೆ ನೀಡಿ! ಕೇಂದ್ರ ಗುಪ್ತಚರ ಇಲಾಖೆ ಸೂಚನೆ!

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS BENGALURU/   ಮಾಜಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಗುಪ್ತದಳ ನಿರ್ದೇಶನ ನೀಡಿದೆ. ಈ ಬಗ್ಗೆ ರಾಜ್ಯಮಟ್ಟದ ಸುದ್ದಿಪತ್ರಿಕೆ ವರದಿ ಮಾಡಿದೆ. ವರದಿಯ ಪ್ರಕಾರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಅವರ ಜೀವಕ್ಕೆ … Read more

ವಿದ್ಯುತ್ ಉತ್ಪಾದನೆಗೆ ಶಾಕ್? | ಬರಿದಾಗುತ್ತಾ ಲಿಂಗನಮಕ್ಕಿ ಡ್ಯಾಂ | ಇಲ್ಲಿದೆ ರಿಪೋರ್ಟ್

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS ವಿದ್ಯುತ್ ಕೊರತೆಯಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಜಾರಿಯಾಗಿರುವ ಈ ಹೊತ್ತಲ್ಲಿ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಲಿಂಗಮನಕ್ಕಿ ಜಲಾಶಯದ ನೀರು ಇನ್ನು 150 ದಿನಕ್ಕೆ ಸಾಕಾಗುವಷ್ಟು ಇದ್ದು ಬೇಸಿಗೆ ಹೊತ್ತಿಗೆ ಜಲಾಶಯ ಡೆಡ್ ಸ್ಟೋರೇಜ್ ತಲುಪುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ಶರಾವತಿ ಕೊಳ್ಳದ ಐದು ಜಲ ವಿದ್ಯುದಾಗಾರಗಳಿಂದ ರಾಜ್ಯದ ಬೇಡಿಕೆಯ ಶೇ.25ರಷ್ಟು ವಿದ್ಯುತ್ ಅನ್ನು ಪೂರೈಸಬಹುದು. ಉಷ್ಣ ವಿದ್ಯುತ್ ಸ್ಥಾವರಗಳು ಕೈಕೊಟ್ಟಾಗಲೆಲ್ಲ … Read more

ಯಡಿಯೂರಪ್ಪರವರ ವಿರುದ್ಧ ವಾಟ್ಸ್ಯಾಪ್​ನಲ್ಲಿ ಅಪಪ್ರಚಾರ! ಬಿ.ವೈ ವಿಜಯೇಂದ್ರ ಹೇಳಿದ್ದೇನು? ಮೈಗೆ ಎಣ್ಣೆ ಹಚ್ಚಿಕೊಂಡು ಎಂಬ ಪದ ಬಳಸಿದ್ದೇಕೆ ಸಂಸದ ರಾಘವೇಂದ್ರ ?

KARNATAKA NEWS/ ONLINE / Malenadu today/ Sep 18, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಿನ್ನೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶಿಕಾರಿಪುರದ ಶಾಸಕ ಬಿ.ವೈ.ವಿಜಯೇಂದ್ರರವರು ಹಿಂದಿನ ಚುನಾವಣಾ ಸಂದರ್ಭದಲ್ಲಿ ವಿಜಯೇಂದ್ರ ಗೆಲುವಿನ ನಂತರ  ಬೆಂಗಳೂರಿನಲ್ಲಿರುತ್ತಾರೆ. ಅವರು ಜನಸಾಮಾನ್ಯರಿಗೆ ಅಪರೂಪವಾಗಲಿದ್ದಾರೆ ಎಂದು ಬಿಂಬಿಸಲಾಗಿತ್ತು. ಈಗ ಶಿಕಾರಿಪುರದಲ್ಲಿಯೇ ಶಾಸಕರ ಕಚೇರಿ ತೆರೆದು ವಾರದಲ್ಲಿ 3-4 ದಿನ ಜನತೆಯ ಸಮಸ್ಯೆ ಪರಿಹಾರಕ್ಕೆ ಮೀಸಲಿಟ್ಟಿದ್ದೇವೆ. ಇದರೊಂದಿಗೆ 130ಕ್ಕೂ ಅಧಿಕ ಗ್ರಾಮಗಳಿಗೆ ತೆರಳಿ, ಸಾರ್ವಜನಿಕ ಸಮಸ್ಯೆ ಆಲಿಸಿ ಪರಿಹಾರಕ್ಕೆ ಯತ್ನಿಸಿದ್ದೇನೆ … Read more