ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ! ಶಿವಮೊಗ್ಗ ಉಸ್ತುವಾರಿ ಸಚಿವರ ದಿಢೀರ್​ ಭೇಟಿ! ಕುತೂಹಲ ಮೂಡಿಸಿದ ಮಧು ಬಂಗಾರಪ್ಪ!

KARNATAKA NEWS/ ONLINE / Malenadu today/ Oct 3, 2023 SHIVAMOGGA NEWS ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಡೆದ ಘಟನೆ ರಾಜ್ಯಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗಕ್ಕೆ ದಿಢೀರ್ ಭೇಟಿ ನೀಡುತ್ತಿದ್ದಾರೆ. ಘಟನೆ ಡನೆದ ಸ್ಥಳಕ್ಕೆ  ಇವತ್ತು ಬೆಳಗ್ಗೆ ಒಂಬತ್ತು ಗಂಟೆ ಸುಮಾರಿಗೆ ಅವರು ಭೇಟಿ ನೀಡಲಿದ್ದು, ಅಲ್ಲಿ ಅಧಿಕಾರಿಗಳ ಜೊತೆಗೆ ಮಾತನಾಡಲಿದ್ದಾರೆ. ಆನಂತರ ಸ್ಥಳಿಯರಿಂದಲೂ ಮಾಹಿತಿ ಪಡೆಯಲಿದ್ದಾರೆ. ಬಳಿಕ ಮೆಗ್ಗಾನ್ ಆಸ್ಪತ್ರೆಗೆ ಭೇಟಿಕೊಟ್ಟು, ಅಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಆ … Read more

ವಿದ್ಯುತ್ ದರ ಏರಿಕೆ ಬಗ್ಗೆ ಆಯನೂರು ಮಂಜುನಾಥ್ ಹೇಳಿದ್ದೇನು!? ಮೆಸ್ಕಾಂಗೆ ಕಲ್ಲು ತೂರಲು ಶಾಸಕರು ಪ್ರಚೋದಿಸಿದರಾ?

ವಿದ್ಯುತ್ ದರ ಏರಿಕೆ ಬಗ್ಗೆ ಆಯನೂರು ಮಂಜುನಾಥ್ ಹೇಳಿದ್ದೇನು!? ಮೆಸ್ಕಾಂಗೆ ಕಲ್ಲು ತೂರಲು ಶಾಸಕರು ಪ್ರಚೋದಿಸಿದರಾ?

KARNATAKA NEWS/ ONLINE / Malenadu today/ Jun 15, 2023 SHIVAMOGGA NEWS  ಆಯನೂರು ಮಂಜುನಾಥ್​/ ವಿದ್ಯುತ್‌ ದರ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಶಾಸಕ ಎಸ್.ಎನ್‌.ಚನ್ನಬಸಪ್ಪ ರವರ ನೇತೃತ್ವದಲ್ಲಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದು ಸರಿ ಇದೆ. ಆದರೆ ಪ್ರತಿಭಟನೆಯ ದಾರಿ ಸರಿ ಇರಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ಧಾರೆ.  ಶಾಸಕರಿಂದ ಪ್ರಚೋದನೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ಕರೆದು ಮಾತನಾಡಿದ ಅವರು,  ಚನ್ನಬಸಪ್ಪನವರು ತಾವು ಶಾಸಕರು ಎಂಬುದನ್ನೇ ಮರೆತಂತಿದೆ ಎಂದು ವ್ಯಂಗ್ಯವಾಡಿದ್ರು. ಶಾಸಕರು ಕಾರ್ಯಕರ್ತರನ್ನು ಪ್ರಚೋದಿಸಿ ಕಲ್ಲು … Read more

ವಿದ್ಯುತ್​ ದರ ಹೆಚ್ಚಳಕ್ಕೆ ಹೆಚ್ಚಿದ ವಿರೋಧ! ಮೆಸ್ಕಾಂ ಕಚೇರಿಗೆ ಕಲ್ಲು ! ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS ಶಿವಮೊಗ್ಗ / ಮೆಸ್ಕಾಂ ವಿಭಾಗದ ಎದುರು ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ವಿದ್ಯುತ್ ದರ (Power Price Hike) ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸಿದರು.  ಮೆಸ್ಕಾಂ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಕಾರ್ಯಕರ್ತರು, ಸರ್ಕಾಋದ ವಿರುದ್ಧ ಘೋಷಣೆಗಳನ್ನು ಕೂಗಿದರು.  ಈ ಮಧ್ಯೆ ಕೆಲವು ಕಾರ್ಯಕರ್ತರು ಮೆಸ್ಕಾಂ ಕಚೇರಿಯ  ಮೇಲೆ ಕಲ್ಲು ತೂರಿದರು. ತೂರಿದ ಕಲ್ಲುಗಳು ಮೆಸ್ಕಾಂ ಕಚೇರಿಯ ಕಿಟಕಿ ಹಾಗು … Read more

ತೀರ್ಥಹಳ್ಳಿಯಲ್ಲಿ ಪೇದೆಯಾಗಿದ್ದ ಪೂರ್ಣೆಶ್ ಕೊಲೆ / ಆರೋಪಿ ಅರೆಸ್ಟ್​/ ನಡೆದಿದ್ದೇನು?

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ (Thirthahalli) ತರಕಾರಿ ಮಾರ್ಕೆಟ್​ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಾರ್ಚ್​​ 25 ರಂದು ನಡೆದಿದ್ದ ಘಟನೆ ಕಳೆದ ಮಾರ್ಚ್​ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್  ಬಳಿಯಲ್ಲಿ  ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂಬಾತನನ್ನ ಹತ್ಯೆ ಮಾಡಲಾಗಿತ್ತು.  ಸೈಜ್​ಗಲ್ಲು ಎತ್ತಿಹಾಕಿ ಹತ್ಯೆ ಭಾರೀ ಗಾತ್ರದ ಬೋಡ್ರೆಸ್  ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪೂರ್ಣೇಶ್​ನನ್ನ ಕೊಲೆ ಮಾಡಲಾಗಿತ್ತು. ವಿಪರೀತ ಮದ್ಯವ್ಯಸನಿಯಾಗಿದ್ದ … Read more

Thirthahalli/ ತೀರ್ಥಹಳ್ಳಿಯಲ್ಲಿ ಇಲಾಖೆಯಿಂದ ವಜಾಗೊಂಡಿದ್ದ ಪೇದೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Thirthahalli/ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸ್ತಿದ್ದಾರೆ.  ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂದು ಗುರುತಿಸಲಾಗಿದೆ.  ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ. ಇದೀಗ ಅವರ ಕೊಲೆಯಾಗಿದೆ. ಘಟನೆಗೆ ಕಾರಣ ಇನ್ನು … Read more

ರಟ್ಟಿಹಳ್ಳಿಯಲ್ಲಿ 20 ಕ್ಕೂ ಹೆಚ್ಚು ಮಂದಿ ಪೊಲೀಸ್​ ವಶಕ್ಕೆ ! ಕಲ್ಲುತೂರಾಟಕ್ಕೆ ಕಾರಣವಾಗಿದ್ದೆನು?

MALENADUTODAY.COM  |HAVERI| #KANNADANEWSWEB ಹಾವೇರಿ ಜಿಲ್ಲೆ  ರಟ್ಟಿಹಳ್ಳಿ ಯಲ್ಲಿ ಹಿಂದೂಪರ ಸಂಘಟನೆಗಳು ನಿನ್ನೆ ಆಯೋಜಿಸಿದ್ದ ಬೈಕ್​ ರಾಲಿ ಸಂದರ್ಭಧಲ್ಲಿ ಕಲ್ಲುತೂರಾಟ ನಡೆದಿದೆ. ಸಂಗೋಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಕಳೆದ ಮಾರ್ಚ್​  9 ರಂದು ನಡೆದಿದ್ದ ಮೆರವಣಿಗೆ ನಡೆದಿತ್ತು. ಆ ಸಂದರ್ಭದಲ್ಲಿಯು ಕಲ್ಲುತೂರಾಟ ನಡೆದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆಯು ಬೈಕ್ ರಾಲಿ ಹಾಗೂ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.  READ | ಹಾನಗಲ್​ ಮಾರ್ಗದಲ್ಲಿ ಆಕ್ಸಿಡೆಂಟ್! ಆನವಟ್ಟಿಯಲ್ಲಿ ಟಿಟಿ ಡಿಕ್ಕಿ ಬೈಕ್ ಸವಾರ ಸಾವು! ಯುವಕನ ಧಾರುಣ ಅಂತ್ಯ ಈ  … Read more

ರಟ್ಟಿಹಳ್ಳಿಯಲ್ಲಿ 20 ಕ್ಕೂ ಹೆಚ್ಚು ಮಂದಿ ಪೊಲೀಸ್​ ವಶಕ್ಕೆ ! ಕಲ್ಲುತೂರಾಟಕ್ಕೆ ಕಾರಣವಾಗಿದ್ದೆನು?

MALENADUTODAY.COM  |HAVERI| #KANNADANEWSWEB ಹಾವೇರಿ ಜಿಲ್ಲೆ  ರಟ್ಟಿಹಳ್ಳಿ ಯಲ್ಲಿ ಹಿಂದೂಪರ ಸಂಘಟನೆಗಳು ನಿನ್ನೆ ಆಯೋಜಿಸಿದ್ದ ಬೈಕ್​ ರಾಲಿ ಸಂದರ್ಭಧಲ್ಲಿ ಕಲ್ಲುತೂರಾಟ ನಡೆದಿದೆ. ಸಂಗೋಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಕಳೆದ ಮಾರ್ಚ್​  9 ರಂದು ನಡೆದಿದ್ದ ಮೆರವಣಿಗೆ ನಡೆದಿತ್ತು. ಆ ಸಂದರ್ಭದಲ್ಲಿಯು ಕಲ್ಲುತೂರಾಟ ನಡೆದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆಯು ಬೈಕ್ ರಾಲಿ ಹಾಗೂ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.  READ | ಹಾನಗಲ್​ ಮಾರ್ಗದಲ್ಲಿ ಆಕ್ಸಿಡೆಂಟ್! ಆನವಟ್ಟಿಯಲ್ಲಿ ಟಿಟಿ ಡಿಕ್ಕಿ ಬೈಕ್ ಸವಾರ ಸಾವು! ಯುವಕನ ಧಾರುಣ ಅಂತ್ಯ ಈ  … Read more