ಪೋಷಕರೇ ಎಚ್ಚರ! ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ಏನಾಯ್ತು ಗೊತ್ತಾ?

ಪೋಷಕರೇ ಎಚ್ಚರ! ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ಏನಾಯ್ತು ಗೊತ್ತಾ?

KARNATAKA NEWS/ ONLINE / Malenadu today/ Oct 4, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿದೆ. ಬಾಲಕ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿವೆ.  ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು … Read more

stray dog : 11 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ! ಪೋಷಕರೇ ಎಚ್ಚರ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ತಾಲ್ಲೂಕಿನ  ಆಯನೂರಿನಲ್ಲಿ 11 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಕಚ್ಚಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಚಾಮುಂಡಿಪುರದ ನಿವಾಸಿ ನೂರುಲ್ಲಾ ಎಂಬವರ ಪುತ್ರನಿಗೆ ನಾಯಿಕಚ್ಚಿದೆ. ಸದ್ಯ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ಕಳೆದ ಸೋಮವಾರ ಟ್ಯೂಶನ್​ಗೆ ಹೋಗುತ್ತಿದ್ದ ಬಾಲಕನ ಮೇಲೆ, ಇದ್ದಕ್ಕಿದ್ದ ಹಾಗೆ ಬೀದಿ ನಾಯಿ ದಾಳಿ ಮಾಡಿದೆ. ಆತ ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಹ ಬಿಡದೆ ಬೆನ್ನಿಗೆ ಕಚ್ಚಿದೆ. ಇನ್ನೂ ಬೀದಿ ನಾಯಿಗಳ ಹಾವಳಿ ಈ ಭಾಗದಲ್ಲಿ ವಿಪರೀತವಾಗಿದೆ ಎಂದು … Read more

stray dog : 11 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ! ಪೋಷಕರೇ ಎಚ್ಚರ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ತಾಲ್ಲೂಕಿನ  ಆಯನೂರಿನಲ್ಲಿ 11 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಕಚ್ಚಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಚಾಮುಂಡಿಪುರದ ನಿವಾಸಿ ನೂರುಲ್ಲಾ ಎಂಬವರ ಪುತ್ರನಿಗೆ ನಾಯಿಕಚ್ಚಿದೆ. ಸದ್ಯ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ಕಳೆದ ಸೋಮವಾರ ಟ್ಯೂಶನ್​ಗೆ ಹೋಗುತ್ತಿದ್ದ ಬಾಲಕನ ಮೇಲೆ, ಇದ್ದಕ್ಕಿದ್ದ ಹಾಗೆ ಬೀದಿ ನಾಯಿ ದಾಳಿ ಮಾಡಿದೆ. ಆತ ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಹ ಬಿಡದೆ ಬೆನ್ನಿಗೆ ಕಚ್ಚಿದೆ. ಇನ್ನೂ ಬೀದಿ ನಾಯಿಗಳ ಹಾವಳಿ ಈ ಭಾಗದಲ್ಲಿ ವಿಪರೀತವಾಗಿದೆ ಎಂದು … Read more