ಮರೆಯಾದ ಮಳೆ | ಭತ್ತಕ್ಕೆ ಬರ | ಬೇಸಿಗೆಯಾಗಲಿದೆ ಬಲು ಬೀಕರ | ಅಂಕಿ ಅಂಶಗಳಲ್ಲಿ ಶಿವಮೊಗ್ಗದ ಪರಿಸ್ಥಿತಿ ಹೇಗಿದೆ ನೋಡಿ

KARNATAKA NEWS/ ONLINE / Malenadu today/ Oct 14, 2023 SHIVAMOGGA NEWS ಶಿವಮೊಗ್ಗದಲ್ಲಿಯೇ ಈ ಸಲ ಮಳೆ ಕೈಕೊಟ್ಟಿದೆ. ಬರ ಎದುರಾಗುತ್ತಿದೆ. ಒಂದು ಅಂಕಿಅಂಶದ ಪ್ರಕಾರ,  79770 ಹೆಕ್ಟೇರ್ ಬೆಳೆ ಬರಕ್ಕೆ ತುತ್ತಾಗಿದ್ದು ಪ್ರಮುಖ ಜಲಾಶಯಗಳು ಪೂರ್ಣ ಭರ್ತಿಯಾಗಿಲ್ಲ. ಹಿಂಗಾರು ಕೈಕೊಟ್ಟರೆ ಬೇಸಿಗೆ ಭಾರೀ ಭೀಕರವಾಗಿರಲಿದೆ. ಮಲೆನಾಡು ತಾಲ್ಲೂಕುಗಳಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗಿಲ್ಲ. ಕೆರೆಕಟ್ಟೆಗಳು, ಜಲಾಶಯಗಳು ಸಹ ಈ ಬಾರಿ ಭರ್ತಿಯಾಗಿಲ್ಲ. ಆಗಸ್ಟ್ ತಿಂಗಳಲ್ಲಿ ಅಬ್ಬರಿಸಬೇಕಾದ ಮಳೆಗಳು ಸಂಪೂರ್ಣ ಕೈಕೊಟ್ಟವು, ಸೆಪ್ಟೆಂಬರ್‌ನಲ್ಲೂ ನಿರೀಕ್ಷಿತ … Read more

ಚುನಾವಣೆಯ ಕಾವಿನ ನಡುವೆ ಬೇಸಿಗೆಯಲ್ಲಿ ನೀರಿಗೆ ಬರದ ಆತಂಕ! ತುಂಗಾನದಿಯಲ್ಲಿ ಇಳಿಯುತ್ತಿದೆ ನೀರಿನ ಪ್ರಮಾಣ!

MALENADUTODAY.COM | SHIVAMOGGA  | #KANNADANEWSWEB ರಾಜ್ಯದಲ್ಲಿ ಎಲೆಕ್ಷನ್​ ಕಾವು ಜೋರಾಗುತ್ತಿದೆ. ಜೊತೆಯಲ್ಲಿಯೇ ಬೇಸಿಗೆಯು ದಗೆಯು ಪ್ರಾರಂಭವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲು ಬಿಸಿಲಿನ ಝಳ, ನೆಲ ಗಾಳಿಯನ್ನು ಕಾಯಿಸುತ್ತಿದೆ. ಬೇಸಿಗೆ ಧಗಧಗಿಸುವ ತಿಂಗಳುಗಳು ಸಹ ಎದುರಿನಲ್ಲಿಯೇ ಇವೆ. ಇದರ ನಡುವೆ ಆತಂಕದ ಸಂಗತಿ ಎಂದರೇ ತುಂಗಾನದಿಯಲ್ಲಿ ನೀರು ಕಮ್ಮಿಯಾಗುತ್ತಿದೆ. ಹೊಳೆನೀರು ಸದ್ಯ ಕಡಿಮೆಯಾಗುತ್ತಿರುವ ಲೆಕ್ಕದಲ್ಲಿ ನೋಡಿದರೆ, ಕಡುಬೇಸಿಗೆಯ ತಿಂಗಳಾದ ಮಾರ್ಚ್, ಎಪ್ರಿಲ್​, ಮೇನಲ್ಲಿ ಕುಡಿಯುವ ನೀರಿಗೆ ಬರ ಎದುರಾಗುವ ಆತಂಕವಿದೆ.  ತೀರ್ಥಹಳ್ಳಿ- ಶಿವಮೊಗ್ಗದ ನಡುವೆ ಗಾಜನೂರಿನಲ್ಲಿ ಡ್ಯಾಂ ನಿರ್ಮಿಸಲಾಗಿದೆ. … Read more