ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್ 

ಕುವೆಂಪು ಎಕ್ಸ್‌ಪ್ರೆಸ್, ಬೆಂಕಿ, ತಾಳಗುಪ್ಪ, ಮೈಸೂರು, ತರೀಕೆರೆ,,ರೈಲ್ವೆ ಸುದ್ದಿ, Kuvempu Express, Train Fire, Talaguppa, Mysuru, Tarikere, Railway Accident, Fire Incident, Karnataka Train News,  #KuvempuExpress #TrainFire #RailwaySafety #KarnatakaRailways #Tarikere #TrainAlert #IndianRailways #BreakingNews

Kuvempu Express Train ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್  ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ (Kuvempu Express Train) ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಚಲಿಸುವ ಚಕ್ರಗಳ ವಿವಿಧ ಕಾರಣಕ್ಕೆ ಅತಿಯಾದ ಬಿಸಿ ಉಂಟಾಗಿ ಈ ರೀತಿ ಬೆಂಕಿಕಾಣಿಸಿಕೊಳ್ಳುವುದು ಸಹಜ ಎನ್ನಲಾಗಿದ್ದು, ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೆ ಸಿಬ್ಬಂದಿ ಟ್ರೈನ್​ ನಿಲ್ಲಿಸಿ ಪರಿಶೀಲನೆ ನಡೆಸಿ … Read more

ಸಿಗಂದೂರು ಸೇತುವೆ / ಆಲ್​ ರೈಟ್​, ಮುಂದಕ್ಕೆ ಈ ಮುಖ್ಯ ಕನಸು, ಕೆಲಸಗಳೆಲ್ಲವೂ ಆಗಲಿ!

Connecting Sigandur Kollur Shivamogga Tourism Icon

Shivamogga Tourism Icon Sharavathi Bridge 13 Malnad news today  Shivamogga Tourism Icon Sharavathi Bridge 13 ಮಲೆನಾಡಿನ ದಶಕಗಳ ಕನಸಾಗಿದ್ದ, ಶರಾವತಿ ಹಿನ್ನೀರಿನ ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆ ಈಗ ಲೋಕಾರ್ಪಣೆಗೊಳ್ಳುವ ಹಂತದಲ್ಲಿದೆ. ಇಂತಹ ಕ್ಲಿಷ್ಟಕರ ಯೋಜನೆ ಪೂರ್ಣಗೊಳ್ಳಲು ಶ್ರಮಿಸಿದ ಎಲ್ಲರೂ ಅಭಿನಂದನಾರ್ಹರು. ಸೇತುವೆಗೆ ಹೆಸರಿಡುವ, ಯೋಜನೆಯ ಯಶಸ್ಸಿನ ಲಾಭ ಪಡೆದುಕೊಳ್ಳುವ ವಿವಾದಗಳನ್ನೆಲ್ಲ ಬದಿಗಿಟ್ಟು ಅಬ್ರಹಾಂ ಲಿಂಕನ್ನನ ಸರ್ವಕಾಲಿಕ ವ್ಯಾಖ್ಯಾನವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳೋಣ: “ಪ್ರಜಾಪ್ರಭುತ್ವ ಎಂದರೆ ಜನರ ಸರ್ಕಾರ, ಜನರಿಂದ, ಜನರಿಗಾಗಿ”. … Read more

ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳನ್ನ ನೋಡುತ್ತಲೇ ಗಾಡಿ ಬಿಟ್ಟು ಡ್ರೈವರ್‌ ಎಸ್ಕೇಪ್!‌ KA 15 ಟಾಟಾ ಏಸ್‌ನಲ್ಲಿತ್ತು ಎರಡುಕಾಲು ಲಕ್ಷದ ಮಾಲ್

ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳನ್ನ ನೋಡುತ್ತಲೇ ಗಾಡಿ ಬಿಟ್ಟು ಡ್ರೈವರ್‌ ಎಸ್ಕೇಪ್!‌ KA 15  ಟಾಟಾ ಏಸ್‌ನಲ್ಲಿತ್ತು ಎರಡುಕಾಲು ಲಕ್ಷದ ಮಾಲ್

Shivamogga  Mar 28, 2024  Tata Ace, Sagar Taluk, Talaguppa  ಲೋಕಸಭಾ ಚುನಾವಣೆ 2024 ರ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ದಾಖಲೆ ಇಲ್ಲದ ವಸ್ತುಗಳನ್ನು ಸೀಜ್‌ ಮಾಡುವಲ್ಲಿ ಶಿವಮೊಗ್ಗದ ಚುನಾವಣಾ ಅಧಿಕಾರಿಗಳು ದೊಡ್ಡ  ಬೇಟೆಯೊಂದನ್ನ ಹೊಡೆದಿದ್ದಾರೆ. ಟಾಟಾ ಏಸ್‌ ಗಾಡಿಯಲ್ಲಿ ತರಲಾಗುತ್ತಿದ್ದ ಎರಡುಕಾಲು ಲಕ್ಷ ಮೌಲ್ಯದ ಲಿಕ್ಕರ್‌ ಜಪ್ತು ಮಾಡಿದ್ದಾರೆ.  ಅಕ್ರಮ ಮದ್ಯ ವಶ : ಪ್ರಕರಣ ದಾಖಲು ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ … Read more

ವಿಮಾನ ನಿಲ್ದಾಣ ಆಯ್ತು, ಈಗ ರೈಲ್ವೆ ನಿಲ್ದಾಣಕ್ಕೆ ರಾಮ ಮನೋಹರ ಲೋಹಿಯಾ ಹೆಸರು ಇಡುವಂತೆ ಆಗ್ರಹ! ಕಾರಣವೇನು?

KARNATAKA NEWS/ ONLINE / Malenadu today/ Sep 10, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಸಾಗರ  ತಾಲ್ಲೂಕಿನ ಸಾಗರದ ಜಂಬಗಾರು ರೈಲ್ವೆ ನಿಲ್ದಾಣಕ್ಕೆ ರಾಮಮನೋಹರ ಲೋಹಿಯಾ  (Ram Manohar Lohia) ಅವರ ಹೆಸರು ನಾಮಕರಣ ಮಾಡಬೇಕು ಎಂಬ ಆಗ್ರಹವೊಂದು ಕೇಳಿಬಂದಿದೆ.  ಈ ಸಂಬಂಧ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.  ರಾಮಮನೋಹರ ಲೋಹಿಯಾ ಅವರು 1951ರ ಜೂನ್ 13ರಂದು ಜಂಬಗಾರು ರೈಲ್ವೆ ನಿಲ್ದಾಣದಲ್ಲಿ ‘ಉಳುವವನೇ ಹೊಲ … Read more

ಡೊಳ್ಳು ಬಾರಿಸಿದ್ದಕ್ಕೆ ಪೊಲೀಸರಿಗೆ ದೂರು/ ರಾಗಿಗುಡ್ಡದಲ್ಲಿ ಆಟವಾಡುವಾಗ ಕಿರಿಕ್/ ಅಳಿಯ ಮಗಳ ನಡುವಿನ ಜಗಳಕ್ಕೆ ಖಾಕಿ ಸಂಧಾನ/ ಇನ್ನಷ್ಟು ಸುದ್ದಿಗಳು TODAY@NEWS

KARNATAKA NEWS/ ONLINE / Malenadu today/ Sep 7, 2023 SHIVAMOGGA NEWS   ಜಮೀನು ವಿಚಾರಕ್ಕೆ ಗಲಾಟೆ  ಶಿವಮೊಗ್ಗ ಜಿಲ್ಲೆ ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಳಸಿ ಗ್ರಾಮದಲ್ಲಿ ಭೂಮಿಯ ಗಡಿ ವಿಚಾರಕ್ಕೆ ಅಕ್ಕಪಕ್ಕದ ಜಮೀನಿನವರ ನಡುವೆ ಜಗಳವಾಗಿದೆ.ಮಾತಿನ ಭರದಲ್ಲಿ ಜಗಳವಾದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಎರಡು ಕಡೆಯುವರಿಗೆ ಎಚ್ಚರಿಕೆ ನೀಡಿದ್ದು, ಕಾನೂನಿನಡಿಯಲ್ಲಿ ಪ್ರಕರಣ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದಾರೆ.  ಮಗಳು ಅಳಿಯನ ನಡುವೆ ಜಗಳ ಇತ್ತ  ಶಿವಮೊಗ್ಗ … Read more

ರೈಲ್ವೆ ಹಳಿ ಮೇಲೆ ಬಿದ್ದ ವಿದ್ಯುತ್ ತಂತಿ! 2 ಗಂಟೆ ತಡವಾಗಿ ಹೊರಟ ಇಂಟರ್​ ಸಿಟಿ ರೈಲು!

KARNATAKA NEWS/ ONLINE / Malenadu today/ Sep 7, 2023 SHIVAMOGGA NEWS   ಶಿವಮೊಗ್ಗ / ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪ ಕರೆಂಟ್ ವಯರ್ ತುಂಡಾಗಿ ಹಳಿ ಮೇಲೆ ಬಿದ್ದ ಕಾರಣ, ಇಂಟರ್ ಸಿಟಿ ರೈಲು ಇವತ್ತು 2 ಗಂಟೆ ತಡವಾಗಿ ಶಿವಮೊಗ್ಗ ತಲುಪಿದೆ.  ಘಟನೆ ವಿವರ  ಆನಂದಪುರದ ಸಮೀಪ ಇವತ್ತು ವಿದ್ಯುತ್ ವಯರ್​​  ಕಟ್ ಆಗಿ ಹಳಿ ಮೇಲೆ ಬಿದ್ದಿತ್ತು. ಅತ್ತ ಬೆಳಗ್ಗೆ 5-15 ಕ್ಕೆ ತಾಳಗುಪ್ಪದಿಂದ ಹೊರಟಿದ್ದ  ಬೆಂಗಳೂರು ಇಂಟರ್‌ಸಿಟಿ (ರೈಲು … Read more

ಸಾಗರ-ತಾಳಗುಪ್ಪ ನಡುವೆ ಭೀಕರ ಬೈಕ್​ ಆಕ್ಸಿಡೆಂಟ್! ಶಿರಸಿ ಮೂಲದ ಓರ್ವನ ಸಾವು!

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಸಾಗರ/ ತಾಲ್ಲೂಕಿನ ಕಾನ್ಲೆ ಕ್ರಾಸ್ ಬಳಿಯಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದಾರೆ.  ಯಾರು ಸೂಡಾ ಅಧ್ಯಕ್ಷರು? ಯಾರು ಮುಂದಿನ ಕಾಂಗ್ರೆಸ್ ಜಿಲ್ಲಾಧ್ಯಕ್ಷರು? ಶಿವಮೊಗ್ಗದ ಪ್ರಮುಖ ಹುದ್ದೆಗಾಗಿ ಬೆಂಗಳೂರಿನಲ್ಲಿಯೇ ಜೋರು ಪೈಪೋಟಿ! ಟಿಕೆಟ್ ತಂತ್ರಗಾರಿಕೆ ಮತ್ತೆ ಗೆಲ್ಲುತ್ತಾ?  ಹೇಗಾಯ್ತು ಘಟನೆ ತಾಳಗುಪ್ಪ-ಸಾಗರ ರಸ್ತೆ ನಡುವಲ್ಲಿ ನಿನ್ನೆ ಸಂಜೆ  06:50 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಎರಡು … Read more

BREAKING NEWS ಭದ್ರಾವತಿಯಲ್ಲಿ ಕೈಕೊಟ್ಟು ನಿಂತ ಬೆಂಗಳೂರು-ತಾಳಗುಪ್ಪ ಇಂಟರ್​ಸಿಟಿ ರೈಲು

ಬೆಂಗಳೂರು- ತಾಳಗುಪ್ಪ ಇಂಟರ್​ ಸಿಟಿ ರೈಲು  (bangalore to talguppa train)ಇವತ್ತು ಭದ್ರಾವತಿಯಿಂದ ತುಸು ಮುಂದಕ್ಕೆ ಬಂದು ನಿಂತಿದೆ. ಇಂಜಿನ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲು ಕಡದಕಟ್ಟೆಯಲ್ಲಿ ನಿಂತು ಬಿಟ್ಟಿತ್ತು. ಹೀಗಾಗಿ ರೈಲಿನಲ್ಲಿ ಬಂದಿದ್ದ ಪ್ರಯಾಣಿಕರು ಗೊಂದಲಕ್ಕೀಡಾದರು. ಸುಮಾರು ಒಂದು ಗಂಟೆಗೂ ಅಧಿಕ ಕಾಲ  ಕಡದಕಟ್ಟೆಯ ಬಳಿ ಟ್ರೈನ್​​ ನಿಂತಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ … Read more

BREAKING NEWS ಭದ್ರಾವತಿಯಲ್ಲಿ ಕೈಕೊಟ್ಟು ನಿಂತ ಬೆಂಗಳೂರು-ತಾಳಗುಪ್ಪ ಇಂಟರ್​ಸಿಟಿ ರೈಲು

ಬೆಂಗಳೂರು- ತಾಳಗುಪ್ಪ ಇಂಟರ್​ ಸಿಟಿ ರೈಲು  (bangalore to talguppa train)ಇವತ್ತು ಭದ್ರಾವತಿಯಿಂದ ತುಸು ಮುಂದಕ್ಕೆ ಬಂದು ನಿಂತಿದೆ. ಇಂಜಿನ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲು ಕಡದಕಟ್ಟೆಯಲ್ಲಿ ನಿಂತು ಬಿಟ್ಟಿತ್ತು. ಹೀಗಾಗಿ ರೈಲಿನಲ್ಲಿ ಬಂದಿದ್ದ ಪ್ರಯಾಣಿಕರು ಗೊಂದಲಕ್ಕೀಡಾದರು. ಸುಮಾರು ಒಂದು ಗಂಟೆಗೂ ಅಧಿಕ ಕಾಲ  ಕಡದಕಟ್ಟೆಯ ಬಳಿ ಟ್ರೈನ್​​ ನಿಂತಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ … Read more

ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಕಾರ್ಮಿಕನ ಮೇಲೆ ಹರಿದ ಟ್ರೈನ್​

ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಕಾರ್ಮಿಕನ ಮೇಲೆ ಹರಿದ ಟ್ರೈನ್​

ಶಿವಮೊಗ್ಗ :  ನಗರದ ಉಷಾ ನರ್ಸಿಂಗ್​ ಹೋಂ ಬಳಿಯಲ್ಲಿ ಕೂಲಿ ಕಾರ್ಮಿಕನೊಬ್ಬ ರೈಲಿಗೆ ಸಿಲುಕಿ ತನ್ನ ಕಾಲು ಕಳೆದುಕೊಂಡಿದ್ದಾನೆ.  ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಇಲ್ಲಿನ ಸವಳಂಗ ರಸ್ತೆ ಬಳಿಯಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಒಡಿಶಾ ಮೂಲದ ವ್ಯಕ್ತಿಯೊಬ್ಬ ಕೆಲಸ ಮಾಡುತ್ತಿದ್ದ.  ಮೂಲಗಳ ಪ್ರಕಾರ, ಒಡಿಶಾ ಮೂಲದ ವ್ಯಕ್ತಿ ನಿನ್ನೆ ಉಷಾ ನರ್ಸಿಂಗ್ ಹೋಂ ಬಳಿಯಲ್ಲಿರುವ ರೈಲ್ವೆ ಟ್ರ್ಯಾಕ್​ ಮೇಲೆ ಮಲಗಿದ್ದ ಎನ್ನಲಾಗ್ತಿದೆ. ಮತ್ತೆ ಕೆಲವರು ಮೂತ್ರ ವಿಸರ್ಜನೆ ಮಾಡುತ್ತಿದ್ದ  ಎನ್ನುತ್ತಿದ್ದಾರೆ. ಪಾನಮತ್ತನಾಗಿದ್ದ ಈತನ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು