ಟ್ಯಾಂಕ್ ಮೊಹಲ್ಲಾ ಮಸೀದಿ ಬಳಿಯಲ್ಲಿ ಗಣಪತಿ ಮೆರವಣಿಗೆ ಸಾಗುತ್ತಿದ್ದ ವೇಳೆ ನಡೆದಿದ್ದೇನು?

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಶಿವಮೊಗ್ಗದ ಟ್ಯಾಂಕ್​ ಮೊಹಲ್ಲಾದಲ್ಲಿ ಗಣಪತಿ ವಿಸರ್ಜನೆ ವೇಳೆ ನಿನ್ನೆ ಸಣ್ಣಪುಟ್ಟ ಘಟನೆಯೊಂದು ನಡೆದಿದ್ದು, ರಾತ್ರಿಯೇ ಸ್ಥಳಕ್ಕೆ ಎಸ್​ಪಿ ಮಿಥುನ್ ಕುಮಾರ್ ಭೇಟಿಕೊಟ್ಟು ಪರಿಸ್ಥಿತಿಯನ್ನು ಕಂಟ್ರೋಲ್ ಮಾಡಿದ್ದಾರೆ.  ಇಲ್ಲಿನ ಕೇಸರಿ ಪಡೆಯ ಗಣಪತಿ ವಿಸರ್ಜನೆಯ ಮೆರವಣಿಗೆ ಟ್ಯಾಂಕ್​ ಮೊಹಲ್ಲಾದಲ್ಲಿ ನಡೆಯುತ್ತಿತ್ತು. ಈ ವೇಳೇ ಅಲ್ಲಿಯ ಮಸೀದಿ ಬಳಿಯಲ್ಲಿ ಮೆರವಣಿಗೆ ಸಾಗಿ ಬಂದಿದೆ. ಅದೇ ಸಂದರ್ಭದಲ್ಲಿ ಪೇಪರ್​ ಚೂರುಗಳು ಒಮ್ಮೆಲೆ ಹಾರುವ ಪಟಾಕಿಯೊಂದನ್ನ ಹೊಡೆಯಲಾಗಿದೆ. … Read more

ಸುಸೂತ್ರ ಚುನಾವಣೆಗೆ ಶಿವಮೊಗ್ಗ ಪೊಲೀಸರ ತೆರೆಮೆರೆ ಕೆಲಸ! ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಮೊಹಲ್ಲಾ ಸಭೆ! ಏನಿದು? ವಿವರ ಇಲ್ಲಿದೆ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಪೊಲೀಸರು (shivamogga police) ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿಯು ಮುಖ್ಯವಾಗಿ ಶಾಂತಿಯುತ ಮತದಾನಕ್ಕೆ ವೇದಿಕೆಯನ್ನು ಸೃಷ್ಟಿಸುವ ಕೆಲಸವನ್ನು ಈಗಿನಿಂದಲೇ ಆರಂಭಿಸಿದ್ದಾರೆ. ಇದಕ್ಕೆ ಪೂರಕವಾಗಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಾಗೂ ಶಿವಮೊಗ್ಗ ಕೋಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮೊಹಲ್ಲಾ ಕಮಿಟಿ ಸಭೆಯನ್ನು ನಡೆಸಲಾಗಿದೆ.  BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ !  ಪೊಲೀಸ್ ಉಪ ಅಧೀಕ್ಷಕ ಗಜಾನನ ವಾಮನ … Read more

ಸುಸೂತ್ರ ಚುನಾವಣೆಗೆ ಶಿವಮೊಗ್ಗ ಪೊಲೀಸರ ತೆರೆಮೆರೆ ಕೆಲಸ! ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಮೊಹಲ್ಲಾ ಸಭೆ! ಏನಿದು? ವಿವರ ಇಲ್ಲಿದೆ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಪೊಲೀಸರು (shivamogga police) ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿಯು ಮುಖ್ಯವಾಗಿ ಶಾಂತಿಯುತ ಮತದಾನಕ್ಕೆ ವೇದಿಕೆಯನ್ನು ಸೃಷ್ಟಿಸುವ ಕೆಲಸವನ್ನು ಈಗಿನಿಂದಲೇ ಆರಂಭಿಸಿದ್ದಾರೆ. ಇದಕ್ಕೆ ಪೂರಕವಾಗಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಾಗೂ ಶಿವಮೊಗ್ಗ ಕೋಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮೊಹಲ್ಲಾ ಕಮಿಟಿ ಸಭೆಯನ್ನು ನಡೆಸಲಾಗಿದೆ.  BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ !  ಪೊಲೀಸ್ ಉಪ ಅಧೀಕ್ಷಕ ಗಜಾನನ ವಾಮನ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು