ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್ 

ಕುವೆಂಪು ಎಕ್ಸ್‌ಪ್ರೆಸ್, ಬೆಂಕಿ, ತಾಳಗುಪ್ಪ, ಮೈಸೂರು, ತರೀಕೆರೆ,,ರೈಲ್ವೆ ಸುದ್ದಿ, Kuvempu Express, Train Fire, Talaguppa, Mysuru, Tarikere, Railway Accident, Fire Incident, Karnataka Train News,  #KuvempuExpress #TrainFire #RailwaySafety #KarnatakaRailways #Tarikere #TrainAlert #IndianRailways #BreakingNews

Kuvempu Express Train ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್  ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ (Kuvempu Express Train) ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಚಲಿಸುವ ಚಕ್ರಗಳ ವಿವಿಧ ಕಾರಣಕ್ಕೆ ಅತಿಯಾದ ಬಿಸಿ ಉಂಟಾಗಿ ಈ ರೀತಿ ಬೆಂಕಿಕಾಣಿಸಿಕೊಳ್ಳುವುದು ಸಹಜ ಎನ್ನಲಾಗಿದ್ದು, ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೆ ಸಿಬ್ಬಂದಿ ಟ್ರೈನ್​ ನಿಲ್ಲಿಸಿ ಪರಿಶೀಲನೆ ನಡೆಸಿ … Read more

ಅಜ್ಜನ ಜೊತೆಗೆ ಬಸ್​ ಹತ್ತಿದ ಬಾಲಕ ಮಿಸ್ಸಿಂಗ್! ತರೀಕೆರೆ ಬಸ್​ನಲ್ಲಿ ತಪ್ಪಿಸಿಕೊಂಡ ಮೂರು ವರ್ಷದ ಕಂದ ಸಿಕ್ಕಿದ್ದೇಗೆ ಗೊತ್ತಾ

SHIVAMOGGA  |  Dec 27, 2023  |   ಅಜ್ಜನೊಂದಿಗೆ ಬಸ್​ ನಲ್ಲಿ ತರಿಕೆರೆಗೆ ಹೊರಟಿದ್ದ ಮಗುವೊಂದು ತಪ್ಪಿಸಿಕೊಂಡ ಘಟನೆ ಸುಖಾಂತ್ಯ ಕಂಡಿದೆ. ಚಿಕ್ಕಮಗಳೂರು ಜಿಲ್ಲೆ ತರಿಕರೆ ತಾಲ್ಲೂಕು ತಣಿಗೇಬೈಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.  ವೃದ್ದರೊಬ್ಬರು ತಮ್ಮ ಮೊಮ್ಮಗನನ್ನ ಕರೆದುಕೊಂಡು ತರೀಕೆರೆ ಗೆ ಹೊರಟಿದ್ದರು. ಬಸ್ ಹತ್ತಿ ಕುಳಿತಿದ್ದ ವೃದ್ಧರು ಅಲ್ಲಿ ನಿದ್ರೆಗೆ ಜಾರಿದ್ದಾರೆ. ಮೂರು ವರ್ಷದ ಮೊಮ್ಮಗ ಬಸ್​ನಲ್ಲಿ ಅತ್ತಿಂದಿತ್ತ ಓಡಾಡುತ್ತಿದ್ದ. ಈ ನಡುವೆ ಬಸ್ ನಿಲ್ದಾಣವೊಂದರಲ್ಲಿ ಬಸ್ ನಿಂತಿದೆ. ಆಗ ಮೊಮ್ಮಗ ಬಸ್ … Read more

ಕರೀಮಾ ಅಂಬ್ರೀನ್‍ಗೆ ಕುವೆಂಪು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com   ಕರೀಮಾ ಅಂಬ್ರೀನ್ ಕೋಂ ಮೊಹಮ್ಮದ್ ಖಿಜ್ಹರ್ ಇಕ್ಬಾಲ್  ಇವರು ಪ್ರಾಣಿ ಶಾಸ್ತ್ರ ವಿಭಾಗದಲ್ಲಿ ವಿಶೇಷ ಸಂಶೋಧನೆ ನಡೆಸಿ “ಜಿನೋಟಾಕ್ಸೀಸಿಟಿ ಅಂಡ್ ಬಯೋಕೆಮಿಕಲ್ ಸ್ಟಡೀಸ್ ಇನ್ ಸೈಪ್ರಿನಸ್ ಕಾರ್ಪಿಯೋ (ಎಲ್) ಡ್ಯೂ ಟು ಕ್ಲೋರ್ಪೈರಿಫೋಸ್ ಟ್ರೀಟ್‍ಮೆಂಟ್” ಎಂಬ ವಿಷಯದ ಮೇಲೆ ಮಂಡಿಸಿದ್ದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. READ : … Read more

ಹಚ್ಚಿದ ಪಟಾಕಿ ಕಿಡಿಗೆ ಸಿಡಿಯಿತು ಬಾಕ್ಸ್​! ಮೂವರಿಗೆ ಗಾಯ ! ಓರ್ವ ದುರ್ಮರಣ

ಹಚ್ಚಿದ ಪಟಾಕಿ ಕಿಡಿಗೆ ಸಿಡಿಯಿತು ಬಾಕ್ಸ್​! ಮೂವರಿಗೆ ಗಾಯ ! ಓರ್ವ ದುರ್ಮರಣ

KARNATAKA NEWS/ ONLINE / Malenadu today/ Nov 15, 2023 SHIVAMOGGA NEWS Shivamogga | Malnenadutoday.com | ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಸುಣ್ಣದಹಳ್ಳಿ ಗ್ರಾಮದಲ್ಲಿ ಪಟಾಕಿ ಅವಘಡವೊಂದು ನಡೆದಿದೆ.  ಹಚ್ಚಿದ ಪಟಾಕಿ ಸಿಡಿದ ಪರಿಣಾಮ 30 ವರ್ಷದ ಪ್ರದೀಪ್ ಎಂಬವರು ಸಾವನ್ನಪ್ಪಿದ್ದಾರೆ.  ಮನೆಮುಂದೆ ಪಟಾಕಿ ಹಚ್ಚುತ್ತಿದ್ದ ವೇಳೆ, ಪಟಾಕಿಯ ಕಿಡಿಯೊಂದು ಪಟಾಕಿ ತುಂಬಿದ್ದ ಬಾಕ್ಸ್​ಗೆ ಸಿಡಿದಿದೆ. ಪರಿಣಾಮ ಬಾಕ್ಸ್​  ಹೊತ್ತಿಕೊಂಡು ಉರಿದಿದೆ. ಈ ವೇಳೆ ಸಿಡಿದ ಪಟಾಕಿಗಳಿಂದ ಅಲ್ಲಿಯೇ ಇದ್ದ ಪ್ರದೀಪ್​ ಗಂಭೀರವಾಗಿ … Read more

ತರೀಕೆರೆಯಿಂದ ಮದುವೆ ಕಾರ್ಯಕ್ರಮ ಶಿವಮೊಗ್ಗಕ್ಕೆ ಬಂದಿದ್ದ ಕುಟುಂಬಕ್ಕೆ ಕಾದಿತ್ತು ಶಾಕ್ | ತಲೆಬಿಸಿಯ ನಡುವೆ ಖಾಲಿಯಾಗಿತ್ತು ಅಕೌಂಟ್!?

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಶಿವಮೊಗ್ಗ ನಗರ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಿಕ್ಕಮಗಳೂರು ಜಿಲ್ಲೆಯ ತರೀಕರೆ ತಾಲ್ಲೂಕಿನ ನಿವಾಸಿಗಳ ಚಿನ್ನಾಭರಣ ಹಾಗೂ ನಗದು ಕಳ್ಳತನವಾದ ಬಗ್ಗೆ ಶಿವಮೊಗ್ಗ ವಿನೋಬನಗರ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.  16 ನೇ ತಾರೀಖು ಶುಭಮಂಗಳ ಕಲ್ಯಾಣ ಮಂಟಪದಲ್ಲಿ  ಮದುವೆಯಿದ್ದ ಹಿನ್ನೆಲೆಯಲ್ಲಿ ತರೀಕೆರೆಯ ನಿವಾಸಿಗಳು ಕುಟುಂಬ ಸಮೇತ ಒಮಿನಿಯಲ್ಲಿ ಬಂದಿದ್ದಾರೆ. ಮಂಟಪದ ಮುಂಭಾಗದಲ್ಲಿ ಒಮಿನಿ ಪಾರ್ಕ್ ಮಾಡಿ … Read more

ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಬಸ್! ಶಿವಮೊಗ್ಗದ ಆಸ್ಪತ್ರೆಯಲ್ಲಿ ಬಾಲಕಿ ಸಾವು!

KARNATAKA NEWS/ ONLINE / Malenadu today/ Sep 7, 2023 SHIVAMOGGA NEWS   ಬಸ್​ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ತರಿಕೆರೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನೊಬ್ಬಳ ಸ್ಥಿತಿಯು ಗಂಭೀರವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಘಟನೆ ನಡೆದಿದ್ದೇಗೆ? ತರೀಕೆರೆ ತಾಲ್ಲೂಕಿನ ಸೀತಾಪುರ ಕಾವಲ್​ ದುಗ್ಲಾಪುರ … Read more

7 ಲಕ್ಷದ ಸಾಗುವಾನಿ ಸೀಜ್​!ಮರಕ್ಕೆ ಕಾರು ಡಿಕ್ಕಿ! ಕಾರನ್ನ ಎಳೆದೊಯ್ದ ಟಿಪ್ಪರ್​! ಅನುಮಾನಸ್ಪದ ವ್ಯಕ್ತಿಗಳ ಓಡಾಟ! TODAY @ NEWS

KARNATAKA NEWS/ ONLINE / Malenadu today/ Jul 18, 2023 SHIVAMOGGA NEWS ಬಾಡಿಗೆದಾರ ಮತ್ತು ಮಾಲಿಕನ ನಡುವೆ ಕಿತ್ತಾಟ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ಸ್ಥಳವೊಂದರಲ್ಲಿ ಬಾಡಿಗೆದಾರರು ಹಾಗೂ ಮಾಲೀಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಜಗಳ ತಾರಕಕ್ಕೇರಿದ ಬೆನ್ನಲ್ಲೆ  ಸ್ಥಳಕ್ಕೆ ಪೊಲೀಸರು ಆಗಮಿಸಿ ವಿಚಾರಣ ನಡೆಸಿದ್ದಾರೆ. ಎರಡು ಕಡೆಯವರಿಗೂ ಸಮಾಧಾನ ಹೇಳಿ ಜಗಳವಾಡದಂತೆ ಎಚ್ಚರಿಕೆ ನೀಡಿದ್ದಾರೆ.  ಮರಕ್ಕೆ ಗುದ್ದಿದ ಕಾರು! ತುಂಗಾನಗರ ಪೊಲೀಸ್ ಸ್ಟೇಷನ್​  ವ್ಯಾಪ್ತಿಯಲ್ಲಿರುವ ಶಾಂತಿನಗರದ ತಿರುವಿನಲ್ಲಿ ಕಾರೊಂದು … Read more

ತಿರುಪತಿ-ಚೆನ್ನೈಗೆ ಹೋಗಲು ಇನ್ನಷ್ಟು ಅನುಕೂಲ! ಶಿವಮೊಗ್ಗ- ಎಂಜಿಆರ್​ ಚನ್ನೈ ಸೆಂಟ್ರಲ್​ ಟ್ರೈನ್​ಗೆ ಮತ್ತಷ್ಟು ಅವಕಾಶ! ಡಿಟೇಲ್ಸ್ ಓದಿ

ತಿರುಪತಿ-ಚೆನ್ನೈಗೆ ಹೋಗಲು ಇನ್ನಷ್ಟು ಅನುಕೂಲ! ಶಿವಮೊಗ್ಗ- ಎಂಜಿಆರ್​ ಚನ್ನೈ ಸೆಂಟ್ರಲ್​  ಟ್ರೈನ್​ಗೆ ಮತ್ತಷ್ಟು ಅವಕಾಶ! ಡಿಟೇಲ್ಸ್ ಓದಿ

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ಶಿವಮೊಗ್ಗ ರೈಲ್ವೆ ನಿಲ್ದಾಣ (shivamogga railway station (SMET))ದಿಂದ ಸಂಚರಿಸುವ 06223/Shivamogga Town – MGR Chennai Central Special ರೈಲು ಹಾಗೂ 06224/MGR Chennai Central – Shivamogga Town Special ಟ್ರೈನ್​ ಓಡಾಟವನ್ನು ಇನ್ನೂ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ.  ಕಳೆದ ಜೂನ್ 27 ಕ್ಕೆ ಈ ರೈಲು ಓಡಾಟದ ಅವಧಿ ಮುಕ್ತಾಯಗೊಂಡಿತ್ತು. ಇದೀಗ ರೈಲು ಸಂಚಾರದ ಅವಧಿಯನ್ನು … Read more

ದೇವಸ್ಥಾನದಲ್ಲಿ ನಿಂತಿದ್ದಾಗ ಬಡಿದ ಸಿಡಿಲು! ಓರ್ವನ ಸಾವು! ನಾಲ್ವರಿಗೆ ಗಾಯ!

ದೇವಸ್ಥಾನದಲ್ಲಿ ನಿಂತಿದ್ದಾಗ ಬಡಿದ ಸಿಡಿಲು! ಓರ್ವನ ಸಾವು! ನಾಲ್ವರಿಗೆ ಗಾಯ!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಭಾನುವಾರ ಈ ಘಟನೆ ಸಂಭವಿಸಿದ್ದು, ಇಲ್ಲಿನ ಗಂಜೀಗೆರೆ ಮೂಲದ ಮುಖೇಶ್ ಸಾವನ್ನಪ್ಪಿದ್ದಾರೆ.  ತರೀಕೆರೆ ತಾಲೂಕಿನ ಬಾವಿಕೆರೆಯ ಮುಖೇಶ್​ ದೇವಸ್ಥಾನಕ್ಕೆ ತೆರಳಿದ್ದರು, ಅಲ್ಲಿ ದೇವಾಲಯದ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದೆ. ಇದೇ ವೇಳೆ ಅಲ್ಲಿದ್ದ ನಾಲ್ವರಿಗ ಗಾಯಗಳಾಗಿವೆ. ಅವರಿಗೆ  ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.  ಭದ್ರಾವತಿಯಲ್ಲಿಂದು … Read more

ಅಂಧ ಶಿಕ್ಷಕನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ! ಸಿಕ್ಕಿಬಿದ್ದ ಆರೋಪಿ

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ನಡೆದಿದ್ದ ಅಂಧಶಿಕ್ಷಕ ಕೊಲೆಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ನಡೆದಿದ್ದೇನು? ಅಜ್ಜಂಪುರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ  ಮಾಲತೇಶ ಜೋಶಿ ಎಂಬವರನ್ನ,  ಅವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು.  ಶೆಟ್ರು ಸಿದ್ದಪ್ಪ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಘಟನೆ ನಡೆದಿತ್ತು. ಮೂಲತಃ ಮಲೆಬೆನ್ನೂರು ನಿವಾಸಿಯಾಗಿದ್ದ ಮಾಲತೇಶ್​ ರವರ ಪತ್ನಿ ಮಗ ಶಿವಮೊಗ್ಗದಲ್ಲಿ ವಾಸವಿದ್ದರು.  ಪ್ರಕರಣ ಭೇದಿಸಿದ … Read more