ಕೆಎಸ್ಆರ್​​ಟಿಸಿ ಬಸ್​ನಲ್ಲಿ ಟಿಕೆಟ್​ ಮಾಡಿಸಲು ವ್ಯಾನಿಟಿ ಬ್ಯಾಕ್​ ತೆಗೆದ ಮಹಿಳೆಗೆ ಕಾದಿತ್ತು ಶಾಕ್​ 

KFD Fatality Shivamogga Round up

Shivamogga news : ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನವಾಗಿರುವ ಘಟನೆ ನಡೆದಿದೆ ಅಕ್ಟೋಬರ್​ 06  ರಂದು ಮಹಿಳೆ ತಮ್ಮ ಸ್ವಂತ ಊರಾದ ಸೊರಬಾದಲ್ಲಿ  ಹಬ್ಬವಿದ್ದ ಕಾರಣ ಮಲ್ಲಿಗೇನಹಳ್ಳಿಯಿಂದ ಆಟೋದಲ್ಲಿ ಶಿವಮೊಗ್ಗಕ್ಕೆ ಬಂದು, ಬೆಳಿಗ್ಗೆ  ಬಸ್ ನಿಲ್ದಾಣದ ಬಳಿ ಇಳಿದಿದ್ದಾರೆ. ನಂತರ, ಊರಿಗೆ ಹೋಗಲು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಹೋಗಿ ಮಧ್ಯಾಹ್ನ 12:15 ಗಂಟೆಗೆ ಆನವಟ್ಟಿಗೆ ಹೋಗುವ ಸರ್ಕಾರಿ ಬಸ್ ಹತ್ತಲು ಹೋದಾಗ ಬಸ್‌ನಲ್ಲಿ … Read more

ದೇವಸ್ಥಾನಗಳಲ್ಲಿ ಚಿನ್ನಾಭರಣ ಕದ್ದ ಕಳ್ಳ ಅಂದರ್: ಪೊಲೀಸರ ಯಶಸ್ವಿ ಕಾರ್ಯಾಚರಣೆ

KFD Fatality Shivamogga Round up

Theft case :  ದೇವಸ್ಥಾನಗಳಲ್ಲಿ ಚಿನ್ನಾಭರಣ ಕದ್ದ ಕಳ್ಳ ಅಂದರ್: ಮಾಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಹಲವೆಡೆ ದೇವಸ್ಥಾನಗಳಲ್ಲಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಮಾಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗದ ಸವಳಂಗ ನಿವಾಸಿ ಸಂದೀಪ್ (22) ಎಂದು ಗುರುತಿಸಲಾಗಿದೆ.  theft case  ಸಂದೀಪ್ ಆಗಸ್ಟ್ 2ರಂದು ತೀರ್ಥಹಳ್ಳಿಯ ಹಣೆಗೆರೆ ಕಟ್ಟೆಯ ಗರಗ ಬಳಿ ಇರುವ ದೇವಸ್ಥಾನವೊಂದರಲ್ಲಿ  2 ಚಿನ್ನದ ತಾಳಿ ಹಾಗೂ 5 ಚಿನ್ನದ ಗುಂಡುಗಳನ್ನು ಕಳವು ಮಾಡಿದ್ದ. ಇದಾದ … Read more

ಬಾಡಿಗೆ ಇಲ್ಲವೆಂದು ನಿಲ್ಲಿಸಿದ್ದ ಲಾರಿ ರಾತೋರಾತ್ರಿ ಮಾಯ! ಸಿಸಿ ಕ್ಯಾಮರಾದಲ್ಲಿ ಕಂಡಿತು ಅಸಲಿ ಸತ್ಯ!

Theft case  

 ಸೊರಬದ ಪೆಟ್ರೋಲ್​ ಬಂಕ್ ಒಂದರ​ ಎದುರಿಗೆ ನಿಲ್ಲಿಸಿದ್ದ ಲಾರಿಯೊಂದು ಕಳ್ಳತನವಾಗಿರುವ ಘಟನೆ ನಡೆದಿದೆ. ಮಳೆಗಾಲ ಬಾಡಿಗೆ ಇಲ್ಲ ಎಂಬ ಕಾರಣದಿಂದ ಲಾರಿಯ ಮಾಲೀಕ ಆರೀಫ್ ಅಹಮದ್ ಯಾವಾಗಲೂ ಸೊರಬಾದ ಪೆಟ್ರೋಲ್​ ಬಂಕ್​ ಒಂದರ ಎದುರಿಗೆ ಲಾರಿಯನ್ನು ನಿಲ್ಲಿಸುತ್ತಿದ್ದರು. ಸೋಮವಾರ ಯಾವುದೋ ಬಾಡಿಗೆ ಬಂತು ಎಂದು ಬೆಳಿಗ್ಗೆ 4:30 ಕ್ಕೆ  ಡ್ರೈವರ್​​ ಹೋಗಿ ಪೆಟ್ರೋಲ್​ ಬಂಕ್​ನಲ್ಲಿ ನೋಡಿದಾಗ ಲಾರಿ ಸ್ಥಳದಲ್ಲಿ ಇರಲಿಲ್ಲ. ನಂತರ, ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕಳ್ಳರು ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿರುವುದು ಕಂಡುಬಂದಿದೆ. Theft case … Read more

theft case : 14 ಲಕ್ಷ ರೂಪಾಯಿ ಮೌಲ್ಯದ ಬಂಗಾರ ದೋಚಿದ್ದ ಕಳ್ಳ ಈಗ ಪೊಲೀಸರ ಬಲೆಗೆ

theft case

ಮಹಿಳೆಯೊಬ್ಬರ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಕಳ್ಳನನ್ನು ಶಿಕಾರಿಪುರ ಟೌನ್ ಪೊಲೀಸರು ಬಂಧಿಸಿದ್ದಾರೆ. theft case : ಏನಿದು ಪ್ರಕರಣ  2025 ರ ಜನವರಿಯಂದು ಶಿಕಾರಿಪುರ ಟೌನ್​ನ​  ಮಹಿಳೆಯೊಬ್ಬರ ಮನೆಗೆ ಯಾರೋ ಕಳ್ಳರು ನುಗ್ಗಿದ್ದರು. ಹಾಗೆಯೇ ಬೀರುವಿನಲ್ಲಿಟ್ಟಿದ್ದ 184 ಗ್ರಾಂ ತೂಕದ 14 ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಹಿನ್ನೆಲೆ ಶಿಕಾರಿಪುರ ಪಟ್ಟಣ​ ಪೊಲೀಸರು ಕಳ್ಳನ ಪತ್ತೆಗಾಗಿ ತಂಡ ರಚಿಸಿದ್ದರು. ಈಗ ಆ ಕಳ್ಳ ಪೊಲೀಸರ ಬಲೆಗೆ … Read more

theft case :  ಪೂಜೆಗೆ ತೆರಳಿದ್ದವರಿಗೆ ಬೆಳ್ಳಂಬೆಳಗ್ಗೆ ಫೋನ್​ ಮಾಡಿ ಶಾಕ್​ ಕೊಟ್ಟ ಪಕ್ಕದ ಮನೆಯವರು | ಮನೆಗೆ ಬಂದಾಗ ಕಾದಿತ್ತು ಶಾಕ್​

Shivamogga Power Cable Theft bhadravati

theft case :  ಕಳ್ಳರು ಮನೆಯ ಬಾಗಿಲನ್ನು ಒಡೆದು ನಗದು ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ದೋಚಿರುವ ಘಟನೆ  ನಗರದ ಬೊಮ್ಮನಕಟ್ಟೆಯ ವಾಸಿ ಪ್ರವೀಣ​ ಎಂಬುವವರು ಮನೆಯಲ್ಲಿ ನಡೆದಿದೆ. ಘಟನೆ ಸಂಬಂಧ ವಿನೋಬಾ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. theft case :  ಹೇಗಾಯ್ತು ಘಟನೆ ಮೇ 16 ರಂದು ಪ್ರವೀಣ ಎಂಬುವವರು ಮನೆಗೆ ಬೀಗ ಹಾಕಿಕೊಂಡು ಶಿಕಾರಿಪುರ ತಾಲೂಕಿನಲ್ಲಿರುವ ಸಂಬಂಧಿಕರ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದರು.ಆ ದಿನ ಸಂಬಂಧಿಕರ ಮನೆಯಲ್ಲಿಯೇ ಉಳಿದಿದ್ದರು. ನಂತರ … Read more

theft case :  ಹಿಟ್ಟಿನ ಗೊಂಬೆಯಲ್ಲಿ ಬಂಗಾರವಿಟ್ಟು 21 ದಿನ ಪೂಜೆ..! ಅನಾರೋಗ್ಯಕ್ಕೆ ಪರಿಹಾರ ಹೇಳಿ ತಾನೇ ಲಾಕ್ ಆದ ಸ್ವಾಮೀಜಿ

theft case

theft case : ಆರೋಗ್ಯ ಸುಧಾರಣೆಗೆ ಪೂಜೆಮಾಡಿಸಬೇಕೆಂದು ನಂಬಿಸಿ ಲಕ್ಷಾಂತರ ಮೌಲ್ಯದ ಚಿನ್ನಭರಣವನ್ನು ದೋಚಿ ಪರಾರಿಯಾಗಿದ್ದ ಸ್ವಾಮಿಯನ್ನು ಸಾಗರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಸಯ್ಯ ಹಿರೇಮಠ್ (29) ಬಂಧಿತ ಆರೋಪಿ theft case : ಏನಿದು ಪ್ರಕರಣ ಮಾರ್ಚ್​ 2025 ರಂದು ಹೊನ್ನೇಸರ ಗ್ರಾಮದ ನಿವಾಸಿಯೊಬ್ಬರು ಹೆಂಡತಿಯ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನಲೆ ವಿನಾಯಕ್​ ರವರು ಮಡದಿಯ ಆರೋಗ್ಯ ಸುಧಾರಣೆಗೆಂದು ಸ್ವಾಮೀಜಿ ಒಬ್ಬರ ಮೊರೆ ಹೋಗಿದ್ದರು. ಆವೇಳೆ ಸ್ವಾಮೀಜಿ  ನಿಮ್ಮ ಹೆಂಡತಿಯ ಆರೋಗ್ಯ ಸುಧಾರಣೆ ಆಗಬೇಕಾದರೆ … Read more

theft case : ಮದುವೆಗೆ ಹೊರಡಲು ಸಿದ್ಧವಾದ ಮಹಿಳೆಗೆ ಶಾಕ್​ | ಲಕ್ಷಾಂತರ ಮೌಲ್ಯದ ಬಂಗಾರ ಕಳ್ಳತನ

elderly Woman Stabbed to Death in Kumsi Kumsi police station

theft case : ಶಿವಮೊಗ್ಗ :  ಶಿವಮೊಗ್ಗ ತಾಲ್ಲೂಕಿನ ರೇಚಿಕೊಪ್ಪದ ಸುರೇಶ್‌ ಎಂಬುವವರ ಮನೆಯಲ್ಲಿ ಪೆಟ್ಟಿಗೆಯಲ್ಲಿ ಇಟ್ಟಿದ್ದ 2 ಬಂಗಾರದ ಸರಗಳು ಕಳ್ಳತನವಾಗಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರೇಶ್‌ ಮತ್ತು ಅವರ ಪತ್ನಿ  ಏಪ್ರಿಲ್ 17 ರಂದು ಮಗಳ ಮನೆಗೆ ಸಮಾರಂಭಕ್ಕೆಂದು ತೆರಳಿದ್ದರು. ಸಮಾರಂಭದಿಂದ ಬಂದು ಸರವನ್ನು ತೆಗೆದು ಪೆಟ್ಟಿಗೆಯಲ್ಲಿ ಇಟ್ಟಿದ್ದರು. ನಂತರ  ಏಪ್ರಿಲ್ 24 ರಂದು ಮದುವೆಗೆ ಹೋಗಬೇಕೆಂದು ಸರವನ್ನು ಹಾಕಲು ಪೆಟ್ಟಿಗೆ ತೆಗೆದಾಗ 5 ಲಕ್ಷ ಮೌಲ್ಯದ 2  … Read more

theft case : ಮದುವೆಗೆ ತೆರಳಿದ್ದ ದಂಪತಿಗೆ ಶಾಕ್​ | 4.97 ಲಕ್ಷ ರೂಪಾಯಿ ಮೌಲ್ಯದ ಬಂಗಾರ ಕಳ್ಳತನ

Shivamogga Power Cable Theft bhadravati

theft case : ಶಿವಮೊಗ್ಗ | ಮದುವೆಗೆಂದು ಕಲ್ಯಾಣ ಮಂಟಪಕ್ಕೆ ತೆರಳಿದ್ದ ದಂಪತಿಗಳಿಗೆ ಶಾಕ್ ಎದುರಾಗಿದೆ. ಅದೇನೆಂದರೆ ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗಿನಿಂದ ಕಳ್ಳರು ಲಕ್ಷಾಂತರ ಮೌಲ್ಯದ ಬಂಗಾರವನ್ನು ಕಳ್ಳತನ ಮಾಡಿದ್ದಾರೆ. ಈ ಘಟನೆ ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಸಂಭವಿಸಿದ್ದು, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. theft case : ಹೇಗಾಯ್ತು ಘಟನೆ ಅರಸೀಕೆರೆಯ ನಿವಾಸಿಗಳಾದ ಮೆಹಬೂಬ ಪಾಷಾ ಎಂಬುವವರ ಕುಟುಂಬ ಶಿವಮೊಗ್ಗದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ … Read more