ಕೆಎಸ್ಆರ್ಟಿಸಿ ಬಸ್ನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಕ್ ತೆಗೆದ ಮಹಿಳೆಗೆ ಕಾದಿತ್ತು ಶಾಕ್
Shivamogga news : ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನವಾಗಿರುವ ಘಟನೆ ನಡೆದಿದೆ ಅಕ್ಟೋಬರ್ 06 ರಂದು ಮಹಿಳೆ ತಮ್ಮ ಸ್ವಂತ ಊರಾದ ಸೊರಬಾದಲ್ಲಿ ಹಬ್ಬವಿದ್ದ ಕಾರಣ ಮಲ್ಲಿಗೇನಹಳ್ಳಿಯಿಂದ ಆಟೋದಲ್ಲಿ ಶಿವಮೊಗ್ಗಕ್ಕೆ ಬಂದು, ಬೆಳಿಗ್ಗೆ ಬಸ್ ನಿಲ್ದಾಣದ ಬಳಿ ಇಳಿದಿದ್ದಾರೆ. ನಂತರ, ಊರಿಗೆ ಹೋಗಲು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಹೋಗಿ ಮಧ್ಯಾಹ್ನ 12:15 ಗಂಟೆಗೆ ಆನವಟ್ಟಿಗೆ ಹೋಗುವ ಸರ್ಕಾರಿ ಬಸ್ ಹತ್ತಲು ಹೋದಾಗ ಬಸ್ನಲ್ಲಿ … Read more