ತೀರ್ಥಹಳ್ಳಿಯಲ್ಲಿ ಡಿಎಸ್‌ಎಸ್ ತಮಟೆ ಚಳವಳಿ: ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ.

DSS  Protest in Thirthahalli for Dalit Land Right

ತೀರ್ಥಹಳ್ಳಿ :  ತೀರ್ಥಹಳ್ಳಿಯ ಶಿರುಪತಿ ಗ್ರಾಮದಲ್ಲಿ ದಲಿತರಿಗೆ ಸರ್ಕಾರದಿಂದ ಮಂಜೂರಾದ ಜಮೀನಿನ ಸಾಗುವಳಿಗೆ ಪಟ್ಟಭದ್ರ ಹಿತಾಸಕ್ತಿಗಳು ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕವು ಭೂ ಮಾಪನ ಕಚೇರಿಯ ಮುಂಭಾಗ ಶುಕ್ರವಾರ ಹಠಾತ್ ತಮಟೆ ಚಳವಳಿ ನಡೆಸಿತು. ಶಿವಮೊಗ್ಗದ ನಿರಂಜನಿ ರವೀಂದ್ರ ಅವರಿಗೆ ಸೌತ್ ಇಂಡಿಯನ್ ವುಮೆನ್ ಅಚೀವರ್ಸ್ ಅವಾರ್ಡ್  ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಕೀಗಡಿ ಕೃಷ್ಣಮೂರ್ತಿ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ದಶಕಗಳು ಕಳೆದರೂ ದಲಿತರು ಇಂದಿಗೂ ಭಯದ … Read more

ಹಣಗರೆಕಟ್ಟೆಯಲ್ಲಿ ಹುಂಡಿ ಎಣಿಕೆ, ಸಂಗ್ರಹವಾದ ಹಣವೆಷ್ಟು 

Hanagerekatte Temple & Dargah Hundi Collection

ಹಣಗೆರೆಕಟ್ಟೆ : ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಹಣಗೆರೆಕಟ್ಟೆಯ ಶ್ರೀ ಭೂತರಾಯ ಚೌಡೇಶ್ವರಿ ದೇವಾಲಯ ಹಾಗೂ ಹಜರತ್ ಸೈಯದ್ ಸಾದತ್ ದರ್ಗಾದ ಹುಂಡಿ ಎಣಿಕೆ ಕಾರ್ಯವು ಬುಧವಾರ ಯಶಸ್ವಿಯಾಗಿ ಪೂರ್ಣಗೊಂಡಿದೆ. ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್ ಅವರ ನೇತೃತ್ವದಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿ ಭಕ್ತರಿಂದ ದೊಡ್ಡ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.  ಹಿರಿಯೂರು ಬಸ್ ದುರಂತ: ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಮೊಬೈಲ್ ಸ್ವಿಚ್​ ಆಫ್! ಸಿಗದ ಮಾಹಿತಿ ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಎಣಿಕೆಯಲ್ಲಿ ಒಟ್ಟು 62,42,145 ರೂಪಾಯಿ … Read more

ಎಳ್ಳಾಮಾವಾಸ್ಯೆ ಜಾತ್ರೆಗೆ ವ್ಯಾಪಾರಕ್ಕೆ ಬಂದಿದ್ದ ಮಹಾರಾಷ್ಟ್ರದ ಯುವಕ ತುಂಗಾ ನದಿಯಲ್ಲಿ ನಾಪತ್ತೆ?

Youth from Maharashtra

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಬಂದಿದ್ದ ಮಹಾರಾಷ್ಟ್ರ (Youth from Maharashtra) ಅಮರಾವತಿ ಯುವಕ ನೋರ್ವ ತುಂಗಾನದಿಯಲ್ಲಿ ಈಜಲು ಹೋಗಿ ಕಣ್ಮರೆ ಆಗಿರುವ ಘಟನೆ ಗುರುವಾರ ರಾಮೇಶ್ವರ ದೇವಸ್ಥಾ ನದ ಹಿಂಭಾಗ ನಡೆದಿದೆ. ಮಧ್ಯಾಹ್ನ ಈಜಲು ತೆರಳಿದ್ದು ನೀರಿನ ಸೆಳೆತ ಹೆಚ್ಚಾ ಗಿರುವುದರಿಂದ ವಿಕಾಸ್ (18) ನೀರಿ ನಿಂದ ಹೊರಬರದೆ ಚಕ್ರ ತೀರ್ಥದ ಬಳಿ ಮುಳುಗಿದ್ದಾನೆ. ನಾಲ್ಕು ಜನ ಸ್ಥಾನಕ್ಕೆಂದು ನೀರಿಗೆ ಇಳಿದಿದ್ದು ಮೂವರು ನೀರಿನಿಂದ ಮೇಲೆ ಬಂದಿದ್ದು … Read more

ತೀರ್ಥಹಳ್ಳಿಯಲ್ಲಿ ಹೆಚ್ಚಿದ ದನ ಕಳ್ಳತನ! ಅಧಿಕಾರಿಗಳ ವಿರುದ್ಧವೇ ಕ್ರಮಕ್ಕೆ ಆಗ್ರಹ! ಏನಿದು

Animal Smuggling BJP Yuva Morcha Demands Action

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025  :  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಸುಗಳ್ಳತನ ಹೆಚ್ಚಾಗಿದ್ದು ಈ ಸಂಬಂಧ ಈಗಾಗಲೇ ಹಲವು ಪ್ರತಿಭಟನೆಗಳು ನಡೆದಿವೆ. ಇದರ ನಡುವೆ ಕಾನೂನು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ  ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪಶುಪಾಲನಾ ಇಲಾಖೆಯ  ಉಪ ನಿರ್ದೇಶಕರಿಗೆ ಬಿಜೆಪಿ ಯುವ ಮೋರ್ಚಾ  ತೀರ್ಥಹಳ್ಳಿ ಮಂಡಲದ ಸದಸ್ಯರು ಮನವಿ ಸಲ್ಲಿಸಿದ್ದಾರೆ.  ಮನವಿಯಲ್ಲಿ  ತೀರ್ಥಹಳ್ಳಿಯಲ್ಲಿ ಜಾನುವಾರು ಸಾಗಣೆ ಮತ್ತು ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾಕಷ್ಟು … Read more

ಸಾಲಾ ಭಾದೆ ಲಾರಿ ಮಾಲೀಕ ಅತ್ಮಹತ್ಯೆ

Thirthahalli news

Thirthahalli news :   ಸಾಲಾ ಭಾದೆ ಲಾರಿ ಮಾಲೀಕ ಅತ್ಮಹತ್ಯೆ ಫೈನಾನ್ಸ್​ ಹಾಗೂ ಇನ್ನಿತರೇ  ಸಂಸ್ಥೆಗಳಿಂದ  ಸಾಲ ಮಾಡಿ ಸಾಲ ತೀರಿಸಲಾಗದೆ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್.(37) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಮಂಜುನಾಥ್​ ಫೈನಾನ್ಸ್​​ನಲ್ಲಿ ಸಾಲಮಾಡಿಕೊಂಡಿದ್ದರು. ಈ ಹಿನ್ನೆಲೆ ನಿಗದಿತ ಸಮಯದಲ್ಲಿ ಸಾಲ ತೀರಿಸಲಾಗದೆ ಇದ್ದುದ್ದರಿಂದ ಕಿರುಕುಳ ಉಂಟಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Thirthahalli news, ಜುಲೈ 08 ತೀರ್ಥಹಳ್ಳಿ: ಟಿಂಬರ್‌ ನಾಟ ಬಿದ್ದು ವ್ಯಕ್ತಿ ಸಾವು

Lightning Strike Trading advertisement Current shock : Rippon pete Dasara Sports cyber crimeThreat case

Thirthahalli news ತೀರ್ಥಹಳ್ಳಿ: ಟಿಂಬರ್‌ ನಾಟ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ, ತೀರ್ಥಹಳ್ಳಿ ತಾಲೂಕಿನ ದೇವಂಗಿ ಬಳಿ ಟಿಂಬರ್‌ ನಾಟ ಲೋಡ್ ಮಾಡುವ ವೇಳೆ ನಾಟ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಸಕ್ರೆಬೈಲು ನಿವಾಸಿ, ಯೋಗೇಶ್ (50) ಎಂದು ಗುರುತಿಸಲಾಗಿದೆ. ಯೋಗೇಶ್ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ದೇವಂಗಿ ಸಮೀಪ ಟಿಂಬರ್‌ ನಾಟವನ್ನು ಲೋಡ್ ಮಾಡುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಆಕಸ್ಮಿಕವಾಗಿ ನಾಟ ಅವರ ಮೇಲೆ ಬಿದ್ದಿದೆ. … Read more

thirthahalli news ಜುಲೈ 03 ಮೇಗರವಳ್ಳಿಯಲ್ಲಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಸಾವು

thirthahalli news ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟಿರುವ ವ್ಯಕ್ತಿ

thirthahalli news ಜುಲೈ 03 ಮೇಗರವಳ್ಳಿಯಲ್ಲಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಸಾವು  ಶಿವಮೊಗ್ಗ: ಕಳೆದ ನಾಲ್ಕು ದಿನಗಳಿಂದ ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೆಗ್ಡೆಕೇರಿಯ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಹೆಗ್ಡೆಕೇರಿಯ ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಕಾರ್ಮಿಕರಾಗಿದ್ದ ರಾಘವೇಂದ್ರ ಅವರು ಬುಧವಾರ ಸಂಜೆ ತೋಟವೊಂದಕ್ಕೆ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ, ಕಾಲು ಜಾರಿ ಅಲ್ಲೇ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.. ಇಂದು (ಗುರುವಾರ) … Read more

thirthahalli news 21-06-2025 : ಮೆಕಾನಿಕ್ ಮಗನ ಸಾಧನೆ ಮೆಚ್ಚಿದ ಮಲೆನಾಡು

thirthahalli news

thirthahalli news : ಮೆಕಾನಿಕ್ ಮಗನ ಸಾಧನೆ ಮೆಚ್ಚಿದ ಮಲೆನಾಡು ತಾಲೂಕಿನ ಮೇಗರವಳ್ಳಿಯ ನರಸಿಂಹ ಮೂರ್ತಿ ಪ್ರಭು ಅವರ ಪುತ್ರ ಸುಶಾಂತ್ ಎನ್ ಪ್ರಭು ಅವರು ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಟಿ ಕಾನ್ಪುರಕ್ಕೆ (IIT Kanpur)ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ವಿಶೇಷವಾಗಿ ತೀರ್ಥಹಳ್ಳಿ ತಾಲೂಕಿಗೆ ಅಪಾರ ಹೆಮ್ಮೆ ತಂದಿದ್ದಾರೆ.  ಮೇಗರವಳ್ಳಿ ಗ್ರಾಮದ ನರಸಿಂಹಮೂರ್ತಿ ಬೈಕ್ ಗ್ಯಾರೇಜ್ ನಲ್ಲಿ ಸುಶಾಂತ್ ತಂದೆಗೆ ನೆರವಾಗುತ್ತಿದ್ದರು. ಈ ಸಂದರ್ಭ ಬೈಕ್​​ಗಳ ಬಿಡಿಭಾಗಗಳ ಕೆಲಸಗಳನ್ನು ತಂದೆಯಿಂದ ತಿಳಿದರು. ಆನಂತರ 2022 … Read more

thirthahalli news : ತೀರ್ಥಹಳ್ಳಿ ಕೋರ್ಟ್​ಗೆ ಹಾಜರಾದ ನಕ್ಸಲ್​ ನಾಯಕಿ ಮುಂಡಗಾರು ಲತಾ

thirthahalli news

thirthahalli news : ತೀರ್ಥಹಳ್ಳಿ ಕೋರ್ಟ್​ಗೆ ಹಾಜರಾದ ನಕ್ಸಲ್​ ನಾಯಕಿ ಮುಂಡಗಾರು ಲತಾ ತೀರ್ಥಹಳ್ಳಿ : ಪೊಲೀಸರು ಇಂದು ನಕ್ಸಲ್​ ನಾಯಕಿ ಮುಂಡಗಾರು ಲತಾ  ಹಾಗೂ ವನಜಾಕ್ಷಿಯನ್ನು ತೀರ್ಥಹಳ್ಳಿ ಕೊರ್ಟ್​ಗೆ ಹಾಜರು ಪಡಿಸಿದ್ದಾರೆ. ಮಾರ್ಚ್​ 25 ರಂದು ಪೊಲೀಸ್​ ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ನಕ್ಸಲ್ ನಾಯಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿಯನ್ನು ಕರೆತರಲಾಗಿತ್ತು. ಹಾಗೆಯೇ ಇಂದು ಇಬ್ಬರನ್ನು ಪೊಲೀಸರು ತೀರ್ಥಹಳ್ಳಿ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಈ ಹಿಂದೆ ನಕ್ಸಲ್ ನಾಯಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು