ಆಗುಂಬೆ  ಪೊಲೀಸ್​ ಠಾಣೆ ಕೇಸ್​ : 24 ಗಂಟೆಯಲ್ಲಿ ಹೊಸನಗರದ ವ್ಯಕ್ತಿ ಅರೆಸ್ಟ್​​

Agumbe Police Crack Thirthahalli Burglary Case

ತೀರ್ಥಹಳ್ಳಿ: ತಾಲೂಕಿನ ತಲ್ಲೂಕು ಗ್ರಾಮದ ಕೌರಿಹಣ್ಣುವಿನಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸುವಲ್ಲಿ ಆಗುಂಬೆ ಪೊಲೀಸರು ಕೇವಲ 24 ಗಂಟೆಗಳಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್​​ನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ ಡಿಸೆಂಬರ್ 27ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂಕು ಗ್ರಾಮದ ನಿವಾಸಿ ಜೀವನ್ ಕೆ.ಆರ್. ಎಂಬುವವರ ಮನೆಗೆ ನುಗ್ಗಿದ್ದ ಕಳ್ಳರು, ಮನೆಯಲ್ಲಿದ್ದ ಸುಮಾರು 2,40,000 ರೂ. ಮೌಲ್ಯದ 20 ಗ್ರಾಂ ಬಂಗಾರದ … Read more

ತೀರ್ಥಹಳ್ಳಿಯ ಸೂಪರ್ ಮಾರ್ಕೆಟ್​ನಲ್ಲಿ ಕಳ್ಳರ ಕೈಚಳಕ : ಕಳ್ಳರು ಕದ್ದಿದ್ದೇನು ಗೊತ್ತಾ.. 

KFD Fatality Shivamogga Round up

Thirthahalli theft case : ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನಲ್ಲಿರುವ ನ್ಯಾಷನಲ್​ ಸೂಪರ್ ಮಾರ್ಕೆಟ್ ಒಂದರಲ್ಲಿ  ಕಳ್ಳತನ ನಡೆದಿದ್ದು,ಕಳ್ಳರು ನಗದು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ದೋಚಿದ್ದಾರೆ. ಆಗಸ್ಟ್ 22ರಂದು ರಾತ್ರಿ ವ್ಯಾಪಾರ ಮುಗಿಸಿ ಮಾಲೀಕರು ಮಾರ್ಕೆಟ್‌ನ ಬಾಗಿಲು ಹಾಕಿ ಹೋಗಿದ್ದರು. ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಕಳ್ಳರು ಅಂಗಡಿಯ ಶಟರ್ ಬಾಗಿಲನ್ನು ಬಗ್ಗಿಸಿ, ಬೀಗ ಒಡೆದು ಒಳಗೆ ನುಗ್ಗಿದ್ದಾರೆ.ಮೊದಲಿಗೆ, ಅವರು ಅಂಗಡಿಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ನಂತರ, ಸಿಸಿಟಿವಿ ಕ್ಯಾಮರಾಗಳ ಸಂಪರ್ಕವನ್ನು ಕತ್ತರಿಸಿ, … Read more

ತೀರ್ಥಹಳ್ಲಿಯ ರಾಮೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಒಡೆದು ಹಣ ದೋಚಿದ ಕಳ್ಳರು

Thirthahalli theft case

Thirthahalli theft case : ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಒಡೆದು ಹಣ ದೋಚಿದ ಕಳ್ಳರು ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಕಳ್ಳರು ಕಾಣಿಕೆ ಹುಂಡಿ ಒಡೆದು ಸಾವಿರಾರು ರೂಪಾಯಿ ಹಣವನ್ನು ದೋಚಿದ್ದಾರೆ. ಮುಖಕ್ಕೆ ಮಾಸ್ಕ್​ ಧರಿಸಿ ಬಂದಿದ್ದ ಕಳ್ಳರು ದೇವಸ್ಥಾನದ ಅನ್ನದಾಸೋಹ ಕೊಠಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾವನ್ನು ಬೇರೆ ದಿಕ್ಕಿಗೆ ತಿರುಗಿಸಿ, ಬೀರುವಿನ ಬಾಗಿಲು ಮುರಿದಿದ್ದಾರೆ. ನಂತರ, ಕೊಠಡಿಯಲ್ಲಿದ್ದ ಎರಡು ಕಾಣಿಕೆ ಹುಂಡಿಗಳನ್ನು ಒಡೆದು ಹಣ ಕಳವು … Read more