KSRTC ಬಸ್​ ಡ್ರೈವರ್​ ಆತ್ಮಹತ್ಯೆ, ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​​ 

Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

ಮರಕ್ಕೆ ಬೈಕ್ ಡಿಕ್ಕಿ: ಆಸ್ಪತ್ರೆ ಸಿಬ್ಬಂದಿ ಸಾವು ತೀರ್ಥಹಳ್ಳಿ ತಾಲೂಕಿನ ತಿರಳೆಬೈಲು ಬಳಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೋಣಂದೂರು ಆಸ್ಪತ್ರೆಯ ಸಿಬ್ಬಂದಿ ಗಂಗಾಧರ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ತೀರ್ಥಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ Shivamogga  ಲಾರಿ ಹರಿದು ಯುವಕನ ದುರ್ಮರಣ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಲಾರಿ … Read more

ಮಲ್ನಾಡ್‌ನ ಹಸಿ, ಬಿಸಿ, ನಾಟಿ ಭಾಷೆಯಲ್ಲಿ ಬರುತ್ತಿದೆ ಪಾಠಶಾಲಾ! ಟೈಲರ್ ನೋಡ್ಲಿಲ್ಲೇನ್ರಿ…ಹೋಗಾತ್ತಾಗೆ!

Paatashala Trailer watch malnad special Trailer

ವಿಶೇಷ ವರದಿ: ಪ್ರತಾಪ್ ತೀರ್ಥಹಳ್ಳಿ, ಕಂಟೆಂಟ್ ಪ್ರೊಡ್ಯೂಸರ್, ಮಲೆನಾಡುಟುಡೆ  ಬೇದಿ…ಹಿಡ್ಡು.. ಮು….ಇನ್ನೂ ಹಸಿ ಆಗೆ ಇದೆ…. ಬೇಕಾದ್ರೆ ಮುಟ್ಟಿ ನೋಡ್ರಿ…ನೀನ್ ಬೆಳ್ಳಗಿದ್ಯಾ ಕೊಟ್ರೆ ತಗಂತಾರೆ ಕಣೋ…ಆಚೆ ತಿರಕ್ಕಂಡ್ ಮಲಗದ್ರಿ!…ಹೀಗೆ ಅಪ್ಪಟ ಮಲ್ನಾಡ್‌ ನಾಟಿ ಭಾಷೆ..ನೆಲದ ಅನುಭವದ ಮಾತಿಗೆ, ಹಸಿ ಮಾತಿನ ಪದಗಳ ಸ್ಪರ್ಶಕೊಟ್ಟ ಕರಾವಳಿ ಸಿನಿಮಾಗಳು ಸೂಪರ್ ಹಿಟ್ ಆಗಿರೋದನ್ನ ನೀವೆಲ್ಲಾ ನೋಡೆ ಇದ್ದೀರಿ.. ಅವುಗಳನ ನಾಟಿತನವನ್ನು ಎಂಜಾಯ್ ಮಾಡಿಯು ಇದ್ದೀರಿ.. ನಕ್ಕು ನಗಿಸುವ ಟ್ರೈಲರ್​ ಈ ಅನುಭವಕ್ಕೆ ಮಲ್ನಾಡ್ ನ ಮಾತು, ಜೀವನ, ಅನುಭವಗಳನ್ನ ತೋರಿಸಲು … Read more

ದಾಖಲೆ ಬರೆದ ಸರಕು! ಹಸಕ್ಕೆ ಐದಂಕಿಯ ರೇಟು! ಎಷ್ಟಿದೆ ಅಡಿಕೆ ದರ?

Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 : ಕೃಷಿ ಮಾರುಕಟ್ಟೆಯಲ್ಲಿನ ವಿವಿದ ಅಡಿಕೆ ವೈರೈಟಿಗಳ ಬೆಲೆಯ ವಿವರ ಇಲ್ಲಿದೆ  ಶಿವಮೊಗ್ಗ Saruku Areca Nut Rate  ಸರಕು: ಕನಿಷ್ಠದರ: 61199: ಗರಿಷ್ಠದರ: 100007 ಬೆಟ್ಟೆ: ಕನಿಷ್ಠದರ: 61000: ಗರಿಷ್ಠದರ: 76900 ಗೊರಬಲು: ಕನಿಷ್ಠದರ: 19001: ಗರಿಷ್ಠದರ: 46399 ರಾಶಿ: ಕನಿಷ್ಠದರ: 47899: ಗರಿಷ್ಠದರ: 66501 ಹೊನ್ನಾಳಿ ರಾಶಿ: ಕನಿಷ್ಠದರ: 64629: ಗರಿಷ್ಠದರ: 65129 ಮಂಗಳೂರು ಕೋಕ: ಕನಿಷ್ಠದರ: 25000: ಗರಿಷ್ಠದರ: 31500 ಪುತ್ತೂರು ಕೋಕ: ಕನಿಷ್ಠದರ: … Read more

ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ಶಿವಮೊಗ್ಗ  ರವೀಂದ್ರ ನಗರ ಕೇಸ್: ತೀರ್ಥಹಳ್ಳಿ ತುಂಗಾ ಕಾಲೇಜಿನಲ್ಲಿ ಕೆಲಸ ಮಾಡ್ತಿದ್ದವ ಅರೆಸ್ಟ್​ ​ 

ಆರೋಪಿತನಿಂದ ವಶಪಡಿಸಿಕೊಂಡ ಬಂಗಾರ

ಶಿವಮೊಗ್ಗ  ರವೀಂದ್ರ ನಗರ ಕೇಸ್: ತೀರ್ಥಹಳ್ಲಿ ತುಂಗಾ ಕಾಲೇಜಿನಲ್ಲಿ ಕೆಲಸ ಮಾಡ್ತಿದ್ದವ ಅರೆಸ್ಟ್​ ​  ಸೆ. 27, ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗದ ರವೀಂದ್ರ ನಗರದಲ್ಲಿ ನಡೆದಿರುವ ಸರಗಳ್ಳತನ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಜಯನಗರ ಪೊಲೀಸರು ಘಟನೆ ನಡೆದ ಕೇವಲ ಹದಿನೈದು (15) ದಿನಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹರೀಶ್ ಬಿ. ಎಚ್. ಎಂಬುವವನು ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿ ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸೆಪ್ಟೆಂಬರ್ ಹನ್ನೊಂದು (11) ರಂದು ಈ ಕಳ್ಳತನ … Read more

ಆಗುಂಬೆ ಘಾಟಿ ಧರೆ ಕುಸಿತ! ಈಗ ಹೇಗಿದೆ ಸನ್ನಿವೇಶ : ಹೇರ್​ ಪಿನ್​ ತಿರುವಿನಲ್ಲಿ ಕಂಡಿದ್ದೇನು?

Agumbe Ghat Road Reopened After Landslide and Tree Fall

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 :  ಆಗುಂಬೆ ಘಾಟಿಯಲ್ಲಿ ನಿನ್ನೆ ದಿನ ಧರೆ ಕುಸಿದ ಹಿನ್ನೆಲೆಯಲ್ಲಿ ಸಾಕಷ್ಟು ಸಮಸ್ಯೆಯಾಗಿತ್ತಷ್ಟೆ ಅಲ್ಲದೆ ಸಂಚಾರ ಸಂಪೂರ್ಣವಾಗಿ ಬಂದ್ ಆಗಿತ್ತು. ಇವತ್ತು ಬೆಳಗ್ಗೆನಿಂದಲೇ ಕಾರ್ಯಾಚರಣೆ ನಡೆಸಿದ ವಿವಿಧ ಇಲಾಖೆಯ ಸಿಬ್ಬಂಧಿ ರಸ್ತೆ ಮೇಲೆ ಕುಸಿದ ಮಣ್ಣನ್ನು ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಹಾಗಾಗಿ ಆಗುಂಬೆಯಲ್ಲಿ ಸದ್ಯ ವಾಹನಗಳ ಸಂಚಾರ ನಡೆಸುತ್ತಿವೆ. ಇದರ ಹೊರತಾಗಿಯು ಅಧಿಕಾರಿಗಳು ಸಿಬ್ಬಂಧಿ ಸ್ಥಳದಲ್ಲಿದ್ದು ಪೂರ್ಣವಾಗಿ ಧರೆಕುಸಿತದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸ್ತಿದ್ದಾರೆ.  ಇನ್ನೂ ಆಗುಂಬೆಯ … Read more

ಆಗುಂಬೆ ಘಾಟಿ ಈಗ ಸಂಚಾರಕ್ಕೆ ಮುಕ್ತ 

Agumbe ghat ರಸ್ತೆಗೆ ಬಿದ್ದ ಮರ

Agumbe ghat : ಶಿವಮೊಗ್ಗ : ನಿನ್ನೆ ಸಂಜೆ ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಭೂಕುಸಿತ ಸಂಭವಿಸಿದ್ದರಿಂದ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದೀಗ ಘಾಟಿ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ನಿನ್ನೆ ರಾತ್ರಿ ಧರೆ ಕುಸಿದಿದ್ದರಿಂದ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆಗೆ ಹಿನ್ನಡೆಯಾಗಿತ್ತು. ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಮಣ್ಣು ಮತ್ತು ಮರ ತೆರವುಗೊಳಿಸುವ ಕಾರ್ಯಕ್ಕೆ ಸಿದ್ಧತೆ ನಡೆಸಲಾಯಿತು. ಬೆಳಿಗ್ಗೆ ಆರಂಭವಾದ ಈ ಕಾರ್ಯಾಚರಣೆ ಸಂಜೆ 7 ಗಂಟೆಯವರೆಗೆ … Read more

ಕೂಗ್​ ಹಾಕೋ!..ಆನೆ..ಆನೆ ! ಭತ್ತದ ಗದ್ದೆಯಲ್ಲಿ ಎರಡೆರಡು ಕಾಡಾನೆಗಳ ಓಡಾಟ! ದೃಶ್ಯ ಭಯಂಕರ

Elephants Roam Freely in Thirthahalli

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 18 2025 : ಇತ್ತಿಚೆಗೆ ಆಗುಂಬೆ ಶೃಂಗೇರಿ ಸಮೀಪ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಇದರ ಬೆನ್ನಲ್ಲೆ ನಿನ್ನೆದಿನ ಮೃಗವಧೆ ಬಳಿಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಅಲ್ಲದೆ ಭತ್ತದ ಗದ್ದೆಯಲ್ಲಿಯೇ ಆನೆ ಘೀಳಿಡುತ್ತಾ ಓಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.  ತೀರ್ಥಹಳ್ಳಿ ತಾಲೂಕಿನ ಮೃಗವಧೆಯ ಹತ್ರ  ತೋಟವೊಂದಕ್ಕೆ ನುಗ್ಗಿದ ಕಾಡಾನೆಗಳು ಭತ್ತದ ಗದ್ದೆಯನ್ನು ಸಹ ಹಾಳು ಮಾಡಿವೆ. ಸ್ಥಳೀಯರು ಕಾಡಾನೆಗಳನ್ನು ಕಂಡ ಬೆನ್ನಲ್ಲೆ ಕೂಗು ಹೊಡೆದು ಓಡಿಸಲು ಪ್ರತ್ನಿಸಿದ್ದಾರೆ. ಇನ್ನೂ ಇವು ಚಿಕ್ಕಮಗಳೂರು … Read more

ಶಿಕ್ಷಕರು ಭವಿಷ್ಯದ ಶಿಲ್ಪಿಗಳು: ನಿವೃತ್ತ ಪ್ರಾಂಶುಪಾಲರಾದ ಡಾ. ಎಲ್‌.ಸಿ. ಸುಮಿತ್ರಾ

Malenadu Today

Shivamogga news Shivamogga news :ಮಲೆನಾಡು ಟುಡೆ ಸುದ್ದಿ ಶಿವಮೊಗ್ಗ ಸೆ:10 : ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳನ್ನು ರೂಪಿಸುವವರು ಶಿಕ್ಷಕರು. ಆದ್ದರಿಂದ ಶಿಕ್ಷಕರು ಭವ್ಯ ಭಾರತ ನಿರ್ಮಿಸುವ ಶಿಲ್ಪಿಗಳು ಎಂದು ತುಂಗಾ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಡಾ.ಎಲ್.ಸಿ. ಸುಮಿತ್ರಾ ಅಭಿಪ್ರಾಯಪಟ್ಟರು. ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯ ಹಾಗೂ ತುಂಗಾ ಪದವಿ ಪೂರ್ವ ವಸತಿ ಶಿಕ್ಷಣ ಸಂಸ್ಥೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಪಂಚದ ಎಲ್ಲಾ ದೇಶಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸುತ್ತೇವೆ. ಹಾಗೆಯೇ … Read more

ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಸಾಗರ! ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು! ಒಂದೆ ಸುದ್ದಿಯಲ್ಲಿ ಓದಿ!

news in shivamogga today

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 9, 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸು ಇವತ್ತಿನ ಚಟಪಟ್​ ನ್ಯೂಸ್ ಇಲ್ಲಿದೆ.  ನಾಪತ್ತೆಯಾಗಿದ್ದ ಆರೋಪಿಗಳ ಬಂಧನ /news in shivamogga today ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಏಳು ವರ್ಷದಿಂದ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ಕೋರ್ಟ್ ವಾರಂಟ್ ಜಾರಿಯಾಗಿತ್ತು. … Read more