ಭಾರತೀಪುರದಲ್ಲಿ ಬಸ್​,ಕಾರು ನಡುವೆ ಅಪಘಾತ: ಮೃತರ ಸಂಖೆ 4 ಕ್ಕೆ ಏರಿಕೆ, ಅಪಘಾತಕ್ಕೆ ಕಾರಣವೇನು..?

Bharathipura Accident Death Toll Rises to 4

ತೀರ್ಥಹಳ್ಳಿ :  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಫಾತೀಮಾ(70), ರಿಹಾನ್(14), ರಾಹಿಲ್(9) ಹಾಗೂ ಜಯಾನ್ (14) ಮೃತರು ಎಂದು ತಿಳಿದು ಬಂದಿದೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ ಮಂಗಳೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಎದುರಿನಿಂದ ಬಂದ ಕಾರು ಓವರ್‌ಟೇಕ್ … Read more

ತೀರ್ಥಹಳ್ಳಿ ಭಾರತೀಪುರ ಕ್ರಾಸ್​ನಲ್ಲಿ ಚನ್ನಗರಿಯ ಮೂವರು ಸಾವು! ಹೇಗಾಯ್ತು!

Thirthahalli Road Accident

Shimoga | ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಿನ್ನೆ ರಾತ್ರಿ ದೊಡ್ಡ ಆಕ್ಸಿಡೆಂಟ್ ಆಗಿತ್ತು. ಈ ಘಟನೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ. ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.  ಚನ್ನಗಿರಿಯಿಂದ ಶೃಂಗೇರಿಯತ್ತ ಆರು ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಮಂಗಳೂರಿನಿಂದ ರಾಯಚೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ.  ಮೃತರನ್ನು ಕಾರಿನ ಚಾಲಕ ರಿಯಾಜ್ ಅಹಮದ್, … Read more

ತೀರ್ಥಹಳ್ಳಿ ತುಂಗಾ ಕಾಲೇಜು ಬಳಿ ಬೈಕ್​ ಹಾಗೂ ಬಸ್​ ನಡುವೆ ಅಪಘಾತ : ಸವಾರನ ಸ್ಥಿತಿ ಗಂಭೀರ

Private Bus vs Bike Accident Near Tunga College 

ತೀರ್ಥಹಳ್ಳಿ :   ತೀರ್ಥಹಳ್ಳಿಯ ತುಂಗಾ ಕಾಲೇಜು ಬಳಿ  ಖಾಸಗಿ ಬಸ್​ ಹಾಗು ಬೈಕ್​​ ​ ನಡುವೆ  ಅಪಘಾತ ಸಂಬವಿಸಿದೆ. ಇದರ ಪರಿಣಾಮ ಬೈಕ್​ ಚಾಲಕನ ಸ್ಥಿತಿ ಗಂಭೀರವಾಗಿದೆ.  ಶಿವಮೊಗ್ಗದ ಪುರೋಹಿತರ ಕೈ ಹಿಡಿದ ಅಹಮದಾಬಾದ್ ಯುವತಿ, ನೆಂಟಸ್ಥನ  ಬೆಳೆದಿದ್ದು ಹೇಗೆ ಇಂದು ಬೆಳಿಗ್ಗೆ ಕುಶಾವತಿ ರಸ್ತೆ ತಿರುವಿನಲ್ಲಿ ಶಿವಮೊಗ್ಗದಿಂದ ದಾವಣಗೆರೆಯ ಹೊನ್ನಾಳಿಯ ಶಾಲಾ ಪ್ರವಾಸದ ವಿದ್ಯಾರ್ಥಿಗಳು ಪಯಣಿಸುತ್ತಿದ್ದ ಬಸ್​ಗೆ  ಸ್ಥಳೀಯ ಬಾನುಗೋಡಿನ ನಿವಾಸಿಯ ಬೈಕ್​​ ಎದುರಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ ಬಸ್ಸಿನ ಕೆಳಗೆ ನುಗ್ಗಿದ್ದು, ಬೈಕ್​ … Read more

ಬೈಕ್​ ಹಾಗೂ ಗ್ಯಾಸ್​ ಲಾರಿ ನಡುವೆ ಅಪಘಾತ : ಇಬ್ಬರು ಸಾವು

bike Gas Lorry Collision Near Balebailu, Thirthahalli malenadu today photos

ಬೈಕ್​ ಹಾಗೂ ಗ್ಯಾಸ್​​ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ  ಬಾಳೆಬೈಲು ಸಮೀಪ ನಡೆದಿದೆ. ಸುದೀಪ್ ( 25) ಮತ್ತು ಸುಧೀಶ್ (30) ಮೃತಪಟ್ಟ ಅಪಘಾತದಲ್ಲಿ ಮೃತಪಟ್ಟ  ದುರ್ದೈವಿಗಳಾಗಿದ್ದಾರೆ. ಶಿವಮೊಗ್ಗ : ಸಿಮ್ಸ್ ಸಹಾಯಕನ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ   ನಿನ್ನೆ ತಡರಾತ್ರಿ 1:30 ರ ಸಮಯದಲ್ಲಿ  ಪಟ್ಟಣದ ಬಾಳೆಬೈಲಿನ ಆರ್ ಎಂ ಸಿ ಯಾರ್ಡ್ ಬಳಿ ಗ್ಯಾಸ್​ ಲಾರಿ ಹಾಗೂ ಪಲ್ಸರ್​​ ಬೈಲ್​ ನಡುವೆ ಅಪಘಾತ … Read more

ಕುಶಾವತಿ ಬಳಿ ಒಮಿನಿಗೆ ಹೋಂಡಾ ಅಮೇಜ್ ಡಿಕ್ಕಿ! ಎಂಆರ್​ಎಸ್​ ಸರ್ಕಲ್​ನಲ್ಲಿ ಗೂಡ್ಸ್​ ಗಾಡಿಗ ಮತ್ತು ಕಾರಿನ ನಡುವೆ ಅಪಘಾತ

Honda Amaze collides with Omni near Kushavati! Accident between goods cart and car at MRS Circle