ತೀರ್ಥಹಳ್ಳಿಯಲ್ಲಿ ಭೀಕರ ದುರಂತ! ತುಂಗಾನದಿಯಲ್ಲಿ ಮುಳುಗಿದ ಬಾಲಕ! ಫೋಷಕರೇ ಮಕ್ಕಳ ಬಗ್ಗೆ ಇರಲಿ ಎಚ್ಚರ!
Tragedy in Thirthahalli! A boy drowned in the Tunga river!
Tragedy in Thirthahalli! A boy drowned in the Tunga river!
KARNATAKA NEWS/ ONLINE / Malenadu today/ May 25, 2023 SHIVAMOGGA NEWS ತೀರ್ಥಹಳ್ಳಿ/ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 16 ವರ್ಷದ ಅಶ್ವಥ್ ಮೃತ ಬಾಲಕ ನಡೆದ ಘಟನೆ ತೀರ್ಥಹಳ್ಳಿಯ ಛತ್ರಕೇರಿಯ ಬಳಿ ಇರುವ ಜಯಲಕ್ಷ್ಮೀ ಸಾಮಿಲ್ ಬಳಿಯಲ್ಲಿ ಅಶ್ವಥ್ ನಿನ್ನೆ ಸಂಜೆ ನೀರಿಗೆ ಇಳಿದಿದ್ದ. ತನ್ನ ಸ್ನೇಹಿತನ ಜೊತೆಗೆ ನೀರಿಗೆ ಇಳಿದಿದ್ದ ಅಶ್ವಥ್, ನಿಯಂತ್ರಿಸಲಾಗದೇ ನೀರಿನಲ್ಲಿ ಮುಳುಗಿದ್ದಾನೆ. ಘಟನೆ ಬೆನ್ನಲ್ಲೆ ವಿಷಯ … Read more
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಮಾಧ್ಯಮ ವರದಿಗಾರನಾದ ಜೆಡಿಎಸ್ ಅಭ್ಯರ್ಥಿ, ಶಂಕಿತ ನಕ್ಸಲ್ ಶೋಭಾ ಮನೆಯ ಶೋಚನೀಯ ಪರಿಸ್ಥಿತಿಯನ್ನು ತೆರೆದಿಟ್ಟ ಯಡೂರು ರಾಜರಾಮ್ ಜೆಡಿಎಸ್ ಅಭ್ಯರ್ಥಿಯಿಂದ ಸಮಸ್ಯೆಯ ವರದಿಗಾರಿಕೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗು ಪಡೆದಿದೆ. ಕ್ಷೇತ್ರದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ಸ್ಪರ್ದಾ ಕಣದಲ್ಲಿದ್ದು, ಬಿರುಸಾಗಿಯೇ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಆಯಾ ಪಕ್ಷಗಳ ಅಭಿವೃದ್ಧಿ ಕಾರ್ಯಗಳು ಹಾಗು ಪ್ರನಾಳಿಕೆ ವಿಷಯಗಳನ್ನು … Read more
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಮಾಧ್ಯಮ ವರದಿಗಾರನಾದ ಜೆಡಿಎಸ್ ಅಭ್ಯರ್ಥಿ, ಶಂಕಿತ ನಕ್ಸಲ್ ಶೋಭಾ ಮನೆಯ ಶೋಚನೀಯ ಪರಿಸ್ಥಿತಿಯನ್ನು ತೆರೆದಿಟ್ಟ ಯಡೂರು ರಾಜರಾಮ್ ಜೆಡಿಎಸ್ ಅಭ್ಯರ್ಥಿಯಿಂದ ಸಮಸ್ಯೆಯ ವರದಿಗಾರಿಕೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗು ಪಡೆದಿದೆ. ಕ್ಷೇತ್ರದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ಸ್ಪರ್ದಾ ಕಣದಲ್ಲಿದ್ದು, ಬಿರುಸಾಗಿಯೇ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಆಯಾ ಪಕ್ಷಗಳ ಅಭಿವೃದ್ಧಿ ಕಾರ್ಯಗಳು ಹಾಗು ಪ್ರನಾಳಿಕೆ ವಿಷಯಗಳನ್ನು … Read more
ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ನಲ್ಲಿರುವ ಗೊಂದಲದಂತೆ , ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಟಿಕೆಟ್ ಯಾರಿಗೆ ಎಂಬ ಗೊಂದಲ ಮುಂದುವರಿದಿತ್ತು. ಇವತ್ತು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡರು, ಆಕಾಂಕ್ಷಿಗಳ ಬೆಂಬಲಿಗರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. ಬೆಂಗಳೂರಲ್ಲಿ ತೀರ್ಥಹಳ್ಳಿ ಸಭೆ ಬೆಳಗ್ಗೆಯಿಂದ ನಡೆದ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಅವರ ಬೆಂಬಲಿಗರು ಮತ್ತು ಆರ್ಎಂ ಮಂಜುನಾಥ್ ಗೌಡರು ಹಾಗೂ ಅವರ ಬೆಂಬಲಿಗರ ಜೊತೆ ಕೆಪಿಸಿಸಿ … Read more