ಬೆಂಗಳೂರಲ್ಲಿ ತೀರ್ಥಹಳ್ಳಿ ಮೀಟಿಂಗ್​/ ಕಿಮ್ಮನೆ ರತ್ನಾಕರ್, ಆರ್​ಎಂ ಮಂಜುನಾಥ್​ ಗೌಡರ ನಡುವೆ ಟಿಕೆಟ್ ಕಥೆ ಏನಾಯ್ತು ಓದಿ!? ಡಿಕೆಶಿ ಸಂಧಾನ

ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ನಲ್ಲಿರುವ ಗೊಂದಲದಂತೆ , ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್​ ನ ಟಿಕೆಟ್​ ಯಾರಿಗೆ ಎಂಬ ಗೊಂದಲ ಮುಂದುವರಿದಿತ್ತು. ಇವತ್ತು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ತೀರ್ಥಹಳ್ಳಿ ಕಾಂಗ್ರೆಸ್​ ಮುಖಂಡರು, ಆಕಾಂಕ್ಷಿಗಳ ಬೆಂಬಲಿಗರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ.  ಬೆಂಗಳೂರಲ್ಲಿ ತೀರ್ಥಹಳ್ಳಿ ಸಭೆ ಬೆಳಗ್ಗೆಯಿಂದ ನಡೆದ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಹಾಗೂ ಅವರ ಬೆಂಬಲಿಗರು ಮತ್ತು ಆರ್​ಎಂ ಮಂಜುನಾಥ್ ಗೌಡರು ಹಾಗೂ ಅವರ ಬೆಂಬಲಿಗರ ಜೊತೆ ಕೆಪಿಸಿಸಿ … Read more