ತೀರ್ಥಹಳ್ಳಿ ಪೇಟೆಯಲ್ಲಿ ಯಮಹಾ ಬೈಕ್​ನಲ್ಲಿ ರೇಸಿಗಿಳಿದವರಿಗೆ ಪೊಲೀಸರ ಶಾಕ್! ಕೋರ್ಟ್​ ಹಾಕಿತು ದಂಡ

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ತೀರ್ಥಹಳ್ಳಿ ಪೇಟೆಯಲ್ಲಿ ಬೈಕ್​  ರೇಸಿಂಗ್ ನಡೆಸಿದ ಇಬ್ಬರಿಗೆ ತೀರ್ಥಹಳ್ಳಿ ಕೋರ್ಟ್  5 ಸಾವಿರ ರೂಪಾಯಿ ದಂಡ ವಿಧಿಸಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಕೋರ್ಟ್​ಗೆ  ಚಾರ್ಜ್​ಶೀಟ್​ ಸಲ್ಲಿಸಿದ್ರು.  ಏನಿದ್ರು ಪ್ರಕರಣ? ದಿನಾಂಕಃ 01-08-2023  ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಬೈಲಿನ ಹೆಗ್ಡೆ ಪೆಟ್ರೋಲ್ ಬಂಕ್ ನ ಹತ್ತಿರ  02 ಯಮಹಾ ಬೈಕ್ ಗಳಲ್ಲಿ ಸವಾರರಿಬ್ಬರು ರೇಸಿಂಗ್ ಮಾಡುತ್ತಿದ್ದರು. … Read more

ಫಾರೆಸ್ಟ್ ಆಫಿಸರ್​ಗಳ ಮೈ ಮುಟ್ಟುವ ಮೊದಲು ಇರಲಿ ಹುಷಾರ್! ಆಗುಂಬೆಯಲ್ಲಿ ತಳ್ಳಾಡಿ ನೂಕಾಡಿದ್ದಕ್ಕೆ ಆದ ಶಿಕ್ಷೆ ಎಷ್ಟುಗೊತ್ತಾ?

KARNATAKA NEWS/ ONLINE / Malenadu today/ Jul 19, 2023 SHIVAMOGGA NEWS  ಅರಣ್ಯ ಅಧಿಕಾರಿಗಳ ಕೆಲಸಕ್ಕೆ ಅಡ್ಡಬಂದು, ಅವರನ್ನ ತಳ್ಳಾಡಿ ನೂಕಾಡಿದ ಪ್ರಕರಣ ಸಂಬಂಧ ಕೋರ್ಟ್​ವೊಂದು ಆರೋಪಿಗಳಿಗೆ 3 ವರ್ಷ ಶಿಕ್ಷೆ ವಿಧಿಸಿದೆ.  ಏನಿದು ಪ್ರಕರಣ? ದಿನಾಂಕಃ 28/01/2021 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಿದು. ಇಲ್ಲಿನ ಆಲಗೇರಿ ಗ್ರಾಮದಲ್ಲಿ ಭದ್ರಪ್ಪ ಮತ್ತು ರಕ್ಷಿತ್ ಅರಣ್ಯ ಜಾಗವನ್ನು ಒತ್ತುವರಿ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಆಗುಂಬೆ ವಲಯದ ಉಪವಲಯ ಅರಣ್ಯಾಧಿಕಾರಿಯಾದ  … Read more

BREAKING NEWS : ಬದುಕಿರುವ ಮಹಿಳೆಯನ್ನ ಸತ್ತಿದ್ದಾಳೆ ಎಂದು ವಂಶವೃಕ್ಷ ಸೃಷ್ಟಿ! ಫೋರ್ಜರಿ ಹಾಗೂ ಆಸ್ತಿ ಕಬಳಿಸಿದ ಆರೋಪಕ್ಕೆ ತೀರ್ಥಹಳ್ಳಿ ಕೋರ್ಟ್​ ನೀಡಿತು ಗಂಭೀರ ಶಿಕ್ಷೆ ! ವಿವರ ಇಲ್ಲಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಬದುಕಿರುವ ವ್ಯಕ್ತಿಯು ಮೃತ ಪಟ್ಟಿರುವುದಾಗಿ ಸುಳ್ಳು ವಂಶವೃಕ್ಷವನ್ನು ಸೃಷ್ಟಿಸಿ ಅವಿಭಕ್ತ ಕುಟುಂಬದ ಆಸ್ತಿಯನ್ನು ಲಪಟಾಯಿಸಿದ ಪ್ರಕರಣವೊಂದಕ್ಕೆ ತೀರ್ಥಹಳ್ಳಿ ಕೋರ್ಟ್ ಕಠಿಣ ಶಿಕ್ಷೆಯನ್ನ ವಿಧಿಸಿದೆ. ತೀರ್ಥಹಳ್ಳಿಯ ಹಿರಿಯ ಸಿ ಜೆ ಮತ್ತು  ಜೆಎಮ್ಎಫ್​​ಸಿ ಈ ಆದೇಶ ನೀಡಿದೆ.  ನಡೆದಿದ್ದೇನು?  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗೊಳಿಗೆ ಗ್ರಾಮದ ಕಡಿದಾಳ್‌ ವಾಸಿ ತಿಮ್ಮಪ್ಪ ಗೌಡರ ಹೆಸರಿನಲ್ಲಿದ್ದ 5 ಎಕರೆ 36 ಗುಂಟೆ ಜಮೀನು ಅವಿಭಕ್ತ ಕುಟುಂಬದ ಆಸ್ತಿಯಾಗಿತ್ತು. ಅವರ ಮರಣದ ನಂತರ ಅವರ ಹೆಂಡತಿಯಾದ ಈರಮ್ಮರವರ … Read more

BREAKING NEWS : ಬದುಕಿರುವ ಮಹಿಳೆಯನ್ನ ಸತ್ತಿದ್ದಾಳೆ ಎಂದು ವಂಶವೃಕ್ಷ ಸೃಷ್ಟಿ! ಫೋರ್ಜರಿ ಹಾಗೂ ಆಸ್ತಿ ಕಬಳಿಸಿದ ಆರೋಪಕ್ಕೆ ತೀರ್ಥಹಳ್ಳಿ ಕೋರ್ಟ್​ ನೀಡಿತು ಗಂಭೀರ ಶಿಕ್ಷೆ ! ವಿವರ ಇಲ್ಲಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಬದುಕಿರುವ ವ್ಯಕ್ತಿಯು ಮೃತ ಪಟ್ಟಿರುವುದಾಗಿ ಸುಳ್ಳು ವಂಶವೃಕ್ಷವನ್ನು ಸೃಷ್ಟಿಸಿ ಅವಿಭಕ್ತ ಕುಟುಂಬದ ಆಸ್ತಿಯನ್ನು ಲಪಟಾಯಿಸಿದ ಪ್ರಕರಣವೊಂದಕ್ಕೆ ತೀರ್ಥಹಳ್ಳಿ ಕೋರ್ಟ್ ಕಠಿಣ ಶಿಕ್ಷೆಯನ್ನ ವಿಧಿಸಿದೆ. ತೀರ್ಥಹಳ್ಳಿಯ ಹಿರಿಯ ಸಿ ಜೆ ಮತ್ತು  ಜೆಎಮ್ಎಫ್​​ಸಿ ಈ ಆದೇಶ ನೀಡಿದೆ.  ನಡೆದಿದ್ದೇನು?  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗೊಳಿಗೆ ಗ್ರಾಮದ ಕಡಿದಾಳ್‌ ವಾಸಿ ತಿಮ್ಮಪ್ಪ ಗೌಡರ ಹೆಸರಿನಲ್ಲಿದ್ದ 5 ಎಕರೆ 36 ಗುಂಟೆ ಜಮೀನು ಅವಿಭಕ್ತ ಕುಟುಂಬದ ಆಸ್ತಿಯಾಗಿತ್ತು. ಅವರ ಮರಣದ ನಂತರ ಅವರ ಹೆಂಡತಿಯಾದ ಈರಮ್ಮರವರ … Read more