ಆರ್​ಎಂ ಮಂಜುನಾಥ್​ ಗೌಡರಿಗೆ ಕೆಪಿಸಿಸಿಯಿಂದ ಸಿಕ್ತು ಮಹತ್ತರ ಜವಾಬ್ದಾರಿ!

ಆರ್​ಎಂ ಮಂಜುನಾಥ್​ ಗೌಡರಿಗೆ ಕೆಪಿಸಿಸಿಯಿಂದ ಸಿಕ್ತು ಮಹತ್ತರ ಜವಾಬ್ದಾರಿ!

RM Manjunath Gowda gets huge responsibility from KPCC

ಕೆರೆಗೆ ಹಾರಿದ ನಾಲ್ಕು ಅವಳಿ ಜವಳಿ ಮಕ್ಕಳ ತಾಯಿ! ಘಟನೆಗೆ ಕಾರಣವಾಗಿದ್ದೇನು?

KARNATAKA NEWS/ ONLINE / Malenadu today/ May 20, 2023 SHIVAMOGGA NEWS ತೀರ್ಥಹಳ್ಳಿ/ (shivamogga local news) ತಾಲ್ಲೂಕಿನ ಮೇಲಿನ ಕರುವಳ್ಳಿಯಲ್ಲಿ ಅವಳಿ ಜವಳಿ ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಆದಾಗ್ಯು ಪತಿಯ ಸಾಲದ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.  ಕಾರು-ಒಮಿನಿ ಡಿಕ್ಕಿ! ತಲೆಕೆಳಗಾಗಿ ಬಿದ್ದ ವಾಹನ! ಘಟನೆ ತಡವಾಗಿ ಬೆಳಕಿಗೆ ಮೇಲಿನಕುರುವಳ್ಳಿಯಲ್ಲಿರುವ ಕೆರೆಗೆ  ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಅವರನ್ನ 36 ವರ್ಷದ ಶೃತಿ ಎಂದು ಗುರುತಿಸಲಾಗಿದೆ.  ಇವರಿಗೆ ನಾಲ್ಕು  … Read more

ತೀರ್ಥಹಳ್ಳಿ ಆ ಬೆಟ್ಟದಲ್ಲಿ ನಡೆದ ‘ಸಜೀವ ದಹನ’ ಕೇಸ್​ ಖಲ್ಲಾಸ್ ಆಗ್ತಿದ್ಯಾ? 100 ದಿನ ಕಳೆದರೂ ಪ್ರಕರಣ ತಾರ್ಕಿಕ ಅಂತ್ಯ ಕಾಣ್ತಿಲ್ಲವೇಕೆ!?

KARNATAKA NEWS/ ONLINE / Malenadu today/ May 19, 2023 SHIVAMOGGA NEWS ತೀರ್ಥಹಳ್ಳಿ/ ಶಿವಮೊಗ್ಗ ಅವತ್ತು ಜನವರಿ 27 2023,  ತೀರ್ಥಹಳ್ಳಿಯ ಆನಂದಗಿರಿ ಬೆಟ್ಟದ ಪಕ್ಕದ ಯಡೆಗುಡ್ಡ ಬೆಟ್ಟದಲ್ಲಿ  ವಿಚಿತ್ರವಾದ ಘಟನೆಯೊಂದು ನಡೆದಿದ್ದು,  ಮಹಿಳೆಯೊಬ್ಬರ  ಶವ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅದು ಯಡೆಗುಡ್ಡ ಗ್ರಾಮದ 52 ವರ್ಷ ವಯಸ್ಸಿನ ಜಯಶ್ರಿಯವರ ಮೃತದೇಹ ಎಂದು ಪತ್ತೆ ಮಾಡಲು ಪೊಲೀಸರಿಗೆ ಹಾಗು ಕುಟುಂಬಸ್ಥರಿಗೆ ಬಹಳ ಸಮಯ ಬೇಕಾಗಿರಲಿಲ್ಲ   ಸದ್ಯ ಈ ಘಟನೆ ಕೊಲೆಯೋ? ಆತ್ಮಹತ್ಯೆಯೋ ಎಂಬ ತೀರ್ಮಾನಕ್ಕೆ … Read more

ತೀರ್ಥಹಳ್ಳಿ ಆ ಬೆಟ್ಟದಲ್ಲಿ ನಡೆದ ‘ಸಜೀವ ದಹನ’ ಕೇಸ್​ ಖಲ್ಲಾಸ್ ಆಗ್ತಿದ್ಯಾ? 100 ದಿನ ಕಳೆದರೂ ಪ್ರಕರಣ ತಾರ್ಕಿಕ ಅಂತ್ಯ ಕಾಣ್ತಿಲ್ಲವೇಕೆ!?

Why the investigation into the ‘burnt alive’ case at Thirthahalli hill has not yet been completed.

BREAKING / ಶರಾವತಿ ಮು.ಳುಗಡೆ ಸಂತ್ರಸ್ತರಿಗೆ ರಿಲೀಫ್ ಕೊಟ್ಟ ಹೈಕೋರ್ಟ್

KARNATAKA NEWS/ ONLINE / Malenadu today/ Apr 26, 2023 GOOGLE NEWS ಸಾಗರ/ಶಿವಮೊಗ್ಗ   ಶರಾವತಿ ಹಿನ್ನೀರ ಮುಳುಗಡೆ ಸಂತ್ರಸ್ತರನ್ನು ಒಕ್ಕಲೆಬ್ಬಿಸಿದಂತೆ, ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದಾಗಿ  305  ಸಂತ್ರಸ್ತ ರೈತರು ನಿಟ್ಟುಸಿರು ಬಿಡುವಂತಾಗಿದೆ. ಮಧ್ಯಂತರ ತಡೆಯಾಜ್ಞೆ ಇದಾಗಿದ್ದು, ಹೈಕೋರ್ಟ್​ನಲ್ಲಿ ಈ ಸಂಬಂಧ ವಿಚಾರಣೆ ಮುಂದುವರಿಯಲಿದೆ.  ಏನಿದು ಪ್ರಕರಣ ಈ ವಿಚಾರವಾಗಿ ಸುದ್ದಿಗೋಷ್ಟಿಯೊಂದರಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ಥಾನದ  (siganduru sri chowdeshwari temple) ಧರ್ಮದರ್ಶಿ ಡಾ.ರಾಮಪ್ಪ ಸರ್ಕಾರದ ಡಿನೋಟಿಫಿಕೇಶನ್ ರದ್ದತಿ ಆದೇಶವನ್ನು ಪ್ರಶ್ನಿಸಿ 305 ರೈತ … Read more

ವೈಯಕ್ತಿಕ ದ್ವೇಷಕ್ಕೆ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳಿಗೆ ಕತ್ತಿ ಬೀಸಿದರೇ!? ಏನಿದು ತೀರ್ಥಹಳ್ಳಿ ಘಟನೆ

ಶಿವಮೊಗ್ಗ ನ್ಯೂಸ್​/ SHIVAMOGGA NEWS/ Malenadu today/ Apr 20, 2023/ KARNATAKA ONLINE NEWS / GOOGLE NEWS ತೀರ್ಥಹಳ್ಳಿ ಶಿವಮೊಗ್ಗ/ ರಾತೋರಾತ್ರಿ  ನೂರು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲೆ  ತೀರ್ಥಹಳ್ಳಿ ( thirthahalli) ತಾಲ್ಲೂಕಿನ ಬೆಜ್ಜವಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ … Read more

ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಸಮೀಪ ಕಾಣಿಸಿಕೊಳ್ತಿದ್ದ ಕಾಡಾನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಕಾಣಿಸಿಕೊಂಡಿದ್ದ ಭದ್ರಾ ಅಭಯಾರಣ್ಯದ ಗಂಡಾನೆಯನ್ನು ಅರಣ್ಯ ಇಲಾಖೆ ಇದೀಗ ನಾಗರಹೊಳೆ ಅಭಯಾರಣ್ಯದಲ್ಲಿ ಬಿಡಲು ಮುಂದಾಗಿದೆ. ಮೂರು ತಿಂಗಳಿನಿಂದ ತೀರ್ಥಹಳ್ಳಿ ಹೆದ್ದಾರಿಯುದ್ದಕ್ಕೂ ಕಾಣಿಸಿಕೊಳ್ತಿದ್ದ ಕಾಡಾನೆಯನ್ನು ಹನಿಟ್ರ್ಯಾಪ್​ ಮೂಲಕ ಸಕ್ರೆಬೈಲ್​ ಆನೆ ಬಿಡಾರದ ಭಾನುಮತಿಯನ್ನು ಬಳಸಿಕೊಂಡು ಡಾರ್ಟ್ ಮಾಡಿ ಹಿಡಿಯಲಾಗಿದೆ.  ಒಂಬತ್ತು ದಿನಗಳಿಂದ ನಿರಂತರ ಕಾರ್ಯಾಚರಣೆಯಲ್ಲಿದ್ದ ಮಾವುತ ಕಾವಾಡಿ ಟ್ರಾಕರ್ಸ್ ಮತ್ತು ಡಾರ್ಟ್ ಎಕ್ಸ್ ಪರ್ಟ್ ಗಳ ತಂಡಕ್ಕೆ  ಕಾಡಾನೆ ಠಕ್ಕರ್ … Read more

BREAKING NEWS/ ತೀರ್ಥಹಳ್ಳಿ ಪೇಟೆಗೆ ಬರ್ತಿದ್ದ ಕಾಡಾನೆ ಸೆರೆ? ಸಿಕ್ಕಿದ್ದೇಗೆ ಗೊತ್ತಾ

 ಕೆಳದ ವರ್ಷ ಡಿಸೆಂಬರ್​ ತಿಂಗಳು ತೀರ್ಥಹಳ್ಳಿ ಪೇಟೆಯಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಆರು ದಿನಗಳಿಂದ ಕಾರ್ಯಾಚರಣೆ ನಡೆಸ್ತಿದ್ದ ಅರಣ್ಯ ಸಿಬ್ಬಂದಿ ಕಾಡಾನೆಯನ್ನು ಹಿಡಿಯಲು ಹರಸಾಹಸ ಪಟ್ಟಿದ್ದರು.  ಇದೀಗ  ತೀರ್ಥಹಳ್ಳಿ ತಾಲೂಕಿನ ದೇವಂಗಿಯ ಮಳಲೂರು ಕಾಡಿನಲ್ಲಿ ಕಾಡಾನೆ ಸೆರೆಸಿಕ್ಕಿದೆ. ಕಾಡಾನೆಯನ್ನು ಹಿಡಿಯಲು ಸಕ್ರೆಬೈಲ್ ಬಿಡಾರದ ಬಾನುಮತಿ ಆನೆಯನ್ನು ಕಟ್ಟಿ ಹಾಕಿ ಹನಿಟ್ರ್ಯಾಪ್​ ಐಡಿಯಾವನ್ನು ಮಾಡಲಾಗಿತ್ತು.  *Shivamogga airport/ ಶಿವಮೊಗ್ಗ ವಿಮಾನ ನಿಲ್ದಾಣದ ಟೀಂಗೆ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಟ್ರೈನಿಂಗ್!/‘ ಬೆಂಕಿ’ತಂಡ ರೆಡಿ* ಮೊನ್ನೆ ಭಾನುಮತಿಯನ್ನು … Read more

BREAKING NEWS/ ತೀರ್ಥಹಳ್ಳಿ ಪೇಟೆಗೆ ಬರ್ತಿದ್ದ ಕಾಡಾನೆ ಸೆರೆ? ಸಿಕ್ಕಿದ್ದೇಗೆ ಗೊತ್ತಾ

 ಕೆಳದ ವರ್ಷ ಡಿಸೆಂಬರ್​ ತಿಂಗಳು ತೀರ್ಥಹಳ್ಳಿ ಪೇಟೆಯಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಆರು ದಿನಗಳಿಂದ ಕಾರ್ಯಾಚರಣೆ ನಡೆಸ್ತಿದ್ದ ಅರಣ್ಯ ಸಿಬ್ಬಂದಿ ಕಾಡಾನೆಯನ್ನು ಹಿಡಿಯಲು ಹರಸಾಹಸ ಪಟ್ಟಿದ್ದರು.  ಇದೀಗ  ತೀರ್ಥಹಳ್ಳಿ ತಾಲೂಕಿನ ದೇವಂಗಿಯ ಮಳಲೂರು ಕಾಡಿನಲ್ಲಿ ಕಾಡಾನೆ ಸೆರೆಸಿಕ್ಕಿದೆ. ಕಾಡಾನೆಯನ್ನು ಹಿಡಿಯಲು ಸಕ್ರೆಬೈಲ್ ಬಿಡಾರದ ಬಾನುಮತಿ ಆನೆಯನ್ನು ಕಟ್ಟಿ ಹಾಕಿ ಹನಿಟ್ರ್ಯಾಪ್​ ಐಡಿಯಾವನ್ನು ಮಾಡಲಾಗಿತ್ತು.  *Shivamogga airport/ ಶಿವಮೊಗ್ಗ ವಿಮಾನ ನಿಲ್ದಾಣದ ಟೀಂಗೆ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಟ್ರೈನಿಂಗ್!/‘ ಬೆಂಕಿ’ತಂಡ ರೆಡಿ* ಮೊನ್ನೆ ಭಾನುಮತಿಯನ್ನು … Read more