ತೀರ್ಥಹಳ್ಳಿ ರಸ್ತೆಯಲ್ಲಿ ಪಲ್ಟಿಯಾಗಿ ಉಲ್ಟಾ ನಿಂತ ಮಾರುತಿ 800 ಕಾರು!

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಬಿಳುಕೊಪ್ಪದ ಬಳಿಯಲ್ಲಿ ನಿನ್ನೆ ಆಕ್ಸಿಡೆಂಟ್ ಆಗಿದೆ. ಇಲ್ಲಿನ ನಿವಾಸಿಯೊಬ್ಬರ   ಮಾರುತಿ 800 ಕಾರು ಬಿಳುಕೊಪ್ಪದ ಬಳಿ ಪಲ್ಟಿಯಾಗಿ ನಡುರಸ್ತೆಯಲ್ಲಿಯೇ ಉಲ್ಟಾ ನಿಂತಿತ್ತು  ಘಟನೆಯಲ್ಲಿ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಆತನಿಗೆ ಸ್ತಳೀಯವಾಗಿ ಚಿಕಿತ್ಸೆ ನೀಡಲಾಗಿದೆ. ಇನ್ನೂ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.  READ | *ಮದುವೆಯಾಗದ ಬ್ರಹ್ಮಚಾರಿಗಳಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ! ಡಾಲಿ ಧನಂಜಯ್​ರಿಂದಲೇ ಆರಂಭ! ಏನಿದು ವಿಶೇಷ?* ತೀರ್ಥಹಳ್ಳಿ ಕಾಡಿನಲ್ಲಿ ಮೃತದೇಹ ಪತ್ತೆ  ಶಿವಮೊಗ್ಗ … Read more

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಲ್ಮನೆಯ ಕಾಡಲ್ಲಿ ಮೃತದೇಹ ಪತ್ತೆ! ನಡೆದಿದ್ದೇನು?

 MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಲ್ಮನೆಯಲ್ಲಿ ಕಾಣಸಿಗುವ ಪ್ಲಾಂಟೇಶನ್ ಕಾಡಿನ್ಲಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.  ರಾಮಪ್ಪ ಸುಧಾಕರ್  ಎಂಬ  50 ವರ್ಷದ ವ್ಯಕ್ತಿ ಮೃತರು ಎಂದು ಗುರುತಿಸಲಾಗಿದೆ.  ಲಕ್ಕುಂದ ಮೂಲದ ರಾಮಪ್ಪ ಕಲ್ಮನೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದಾರೆ.  ಹೊಸನಗರದಲ್ಲಿ ನಡೆಯಲಿರುವ ತಮ್ಮನ ಮನೆ ಗೃಹ ಪ್ರವೇಶಕ್ಕೆ ಹೋಗಲು ಸಿದ್ದತೆ ನಡೆಸಿದ್ದ ಇವರು, ತೀರ್ಥಹಳ್ಳಿ ಪೇಟೆಯಿಂದ ಬಟ್ಟೆ, ಚಪ್ಪಲಿ ಸೇರಿದಂತೆ ಹಲವು ವಸ್ತುಗಳನ್ನು ಸಹ ಖರೀದಿಸಿ ತಂದಿದ್ದರು. ಪೇಟೆಯಿಂದ … Read more

ಚುನಾವಣೆಯ ಕಾವಿನ ನಡುವೆ ಬೇಸಿಗೆಯಲ್ಲಿ ನೀರಿಗೆ ಬರದ ಆತಂಕ! ತುಂಗಾನದಿಯಲ್ಲಿ ಇಳಿಯುತ್ತಿದೆ ನೀರಿನ ಪ್ರಮಾಣ!

MALENADUTODAY.COM | SHIVAMOGGA  | #KANNADANEWSWEB ರಾಜ್ಯದಲ್ಲಿ ಎಲೆಕ್ಷನ್​ ಕಾವು ಜೋರಾಗುತ್ತಿದೆ. ಜೊತೆಯಲ್ಲಿಯೇ ಬೇಸಿಗೆಯು ದಗೆಯು ಪ್ರಾರಂಭವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲು ಬಿಸಿಲಿನ ಝಳ, ನೆಲ ಗಾಳಿಯನ್ನು ಕಾಯಿಸುತ್ತಿದೆ. ಬೇಸಿಗೆ ಧಗಧಗಿಸುವ ತಿಂಗಳುಗಳು ಸಹ ಎದುರಿನಲ್ಲಿಯೇ ಇವೆ. ಇದರ ನಡುವೆ ಆತಂಕದ ಸಂಗತಿ ಎಂದರೇ ತುಂಗಾನದಿಯಲ್ಲಿ ನೀರು ಕಮ್ಮಿಯಾಗುತ್ತಿದೆ. ಹೊಳೆನೀರು ಸದ್ಯ ಕಡಿಮೆಯಾಗುತ್ತಿರುವ ಲೆಕ್ಕದಲ್ಲಿ ನೋಡಿದರೆ, ಕಡುಬೇಸಿಗೆಯ ತಿಂಗಳಾದ ಮಾರ್ಚ್, ಎಪ್ರಿಲ್​, ಮೇನಲ್ಲಿ ಕುಡಿಯುವ ನೀರಿಗೆ ಬರ ಎದುರಾಗುವ ಆತಂಕವಿದೆ.  ತೀರ್ಥಹಳ್ಳಿ- ಶಿವಮೊಗ್ಗದ ನಡುವೆ ಗಾಜನೂರಿನಲ್ಲಿ ಡ್ಯಾಂ ನಿರ್ಮಿಸಲಾಗಿದೆ. … Read more