ಚುನಾವಣೆಯ ಕಾವಿನ ನಡುವೆ ಬೇಸಿಗೆಯಲ್ಲಿ ನೀರಿಗೆ ಬರದ ಆತಂಕ! ತುಂಗಾನದಿಯಲ್ಲಿ ಇಳಿಯುತ್ತಿದೆ ನೀರಿನ ಪ್ರಮಾಣ!

MALENADUTODAY.COM | SHIVAMOGGA  | #KANNADANEWSWEB ರಾಜ್ಯದಲ್ಲಿ ಎಲೆಕ್ಷನ್​ ಕಾವು ಜೋರಾಗುತ್ತಿದೆ. ಜೊತೆಯಲ್ಲಿಯೇ ಬೇಸಿಗೆಯು ದಗೆಯು ಪ್ರಾರಂಭವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲು ಬಿಸಿಲಿನ ಝಳ, ನೆಲ ಗಾಳಿಯನ್ನು ಕಾಯಿಸುತ್ತಿದೆ. ಬೇಸಿಗೆ ಧಗಧಗಿಸುವ ತಿಂಗಳುಗಳು ಸಹ ಎದುರಿನಲ್ಲಿಯೇ ಇವೆ. ಇದರ ನಡುವೆ ಆತಂಕದ ಸಂಗತಿ ಎಂದರೇ ತುಂಗಾನದಿಯಲ್ಲಿ ನೀರು ಕಮ್ಮಿಯಾಗುತ್ತಿದೆ. ಹೊಳೆನೀರು ಸದ್ಯ ಕಡಿಮೆಯಾಗುತ್ತಿರುವ ಲೆಕ್ಕದಲ್ಲಿ ನೋಡಿದರೆ, ಕಡುಬೇಸಿಗೆಯ ತಿಂಗಳಾದ ಮಾರ್ಚ್, ಎಪ್ರಿಲ್​, ಮೇನಲ್ಲಿ ಕುಡಿಯುವ ನೀರಿಗೆ ಬರ ಎದುರಾಗುವ ಆತಂಕವಿದೆ.  ತೀರ್ಥಹಳ್ಳಿ- ಶಿವಮೊಗ್ಗದ ನಡುವೆ ಗಾಜನೂರಿನಲ್ಲಿ ಡ್ಯಾಂ ನಿರ್ಮಿಸಲಾಗಿದೆ. … Read more

ರಾಜ್ಯ ಸಚಿವ ಸಂಪುಟದಲ್ಲಿ ತೀರ್ಥಹಳ್ಳಿಗೆ 75 ಕೋಟಿಯ ಕಾಮಗಾರಿ ಸ್ಯಾಂಕ್ಷನ್​/ ಎರಡು ಸೇತುವೆ ನಿರ್ಮಾಣಕ್ಕೆ ಅಸ್ತು

ತೀರ್ಥಹಳ್ಳಿ ತಾಲೂಕಿನ ಸುಮಾರು 75 ಕೋಟಿ ರೂಪಾಯಿಗಳ ಎರಡು ಅಭಿವೃದ್ದಿ ಕಾಮಗಾರಿಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ಧಾರೆ.  ಗೃಹಸಚಿವ ಆರಗ ಜ್ಞಾನೇಂದ್ರ :  ರಾಜ್ಯ ಸರಕಾರದ ಮಹತ್ವಾಕಾಂಕ್ಷೆ,   ಗ್ರಾಮೀಣ ರಸ್ತೆ ಸಂಪರ್ಕ, ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನಲ್ಲಿ,  ಸುಮಾರು 75 ಕೋಟಿ ರೂಪಾಯಿಗಳ ವೆಚ್ಚದ ಎರಡು ಕಾಮಗಾರಿಗಳಿಗೆ, ಇಂದು ನಡೆದ ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ನೀಡಿದೆ. ಈ ಕುರಿತು  ಗೃಹ ಸಚಿವ ಹಾಗೂ  ತೀರ್ಥಹಳ್ಳಿ … Read more