ವಿವಿಧ ಜಿಲ್ಲೆಗಳ ಪ್ರವಾಸಿಗರಿಗೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಿಂದ ಗುಡ್ ನ್ಯೂಸ್!

SHIVAMOGGA  |  Dec 22, 2023  |   ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 26-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. READ : ಅರಣ್ಯ ಭೂಮಿ ಒತ್ತುವರಿ ! ಶಿವಮೊಗ್ಗ ರಾಜ್ಯದಲ್ಲಿಯೇ ನಂಬರ್! ಏಷ್ಟಾಗಿದೆ ಕಾಡು ಕಬಳಿಕೆ ಗೊತ್ತಾ? ರಂಗಾಯಣದಲ್ಲಿ ‘ಸೀತಾರಣ್ಯ ಪ್ರವೇಶ’ … Read more

ಪ್ರವಾಸ ಫಿಕ್ಸ್​ ಮಾಡಂಗಿಲ್ಲ! ಶಿವಮೊಗ್ಗದಲ್ಲಿ ಮತದಾನದ ದಿನ ಯಾವೆಲ್ಲಾ ಟೂರಿಸ್ಟ್​ ಪ್ಲೇಸ್ ಬಂದ್ ಆಗುತ್ತೆ ಗೊತ್ತಾ?

Do you know which tourist places will be closed on polling day in Shimoga?/ ಮತದಾನದ ದಿನ ಜನರು ಮತಗಟ್ಟೆಗೆ ಹೋಗಿ ಮತದಾನ ಮಾಡಲಿ, ಇದಕ್ಕೆ ಬದಲಾಗಿ ಪ್ರವಾಸಕ್ಕೆ ಹೋಗದಿರಲಿ, ಅದರಿಂದ ಬೇರೆಯವರು ಮತದಾನದಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ಪ್ರಸಿದ್ಧ ಪ್ರವಾಸಿ ಸ್ಥಳಗಳು ಮತದಾನದ ದಿನ ಬಂದ್ ಆಗಿರಲಿವೆ.

ಪ್ರವಾಸ ಫಿಕ್ಸ್​ ಮಾಡಂಗಿಲ್ಲ! ಶಿವಮೊಗ್ಗದಲ್ಲಿ ಮತದಾನದ ದಿನ ಯಾವೆಲ್ಲಾ ಟೂರಿಸ್ಟ್​ ಪ್ಲೇಸ್ ಬಂದ್ ಆಗುತ್ತೆ ಗೊತ್ತಾ?

KARNATAKA NEWS/ ONLINE / Malenadu today/ May 7, 2023 GOOGLE NEWS  ಶಿವಮೊಗ್ಗ/  ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಿಹೆಚ್ಚು ಮತದಾನವಾಗಿಸುವ ನಿಟ್ಟಿನಲ್ಲಿ ಅಧಿಕಾರಿ ವರ್ಗ ವಿಶೇಷವಾಗಿ ಕೆಲಸ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಪ್ರವಾಸಿ ಸ್ಥಳಗಳಲ್ಲಿಯು ಮತದಾನಕ್ಕೆ ಗಮನಾರ್ಹ ಸಹಕಾರ ಸಿಗುತ್ತಿದೆ. ಪೂರಕವಾಗಿ ಹೇಳುವುದಾದರೆ, ಶಿವಮೊಗ್ಗ ಜಿಲ್ಲೆ ವಿವಿಧ ಪ್ರವಾಸಿ ತಾಣಗಳು ಮತದಾನದ ದಿನದಂದು ಬಂದ್ ಇರಲಿದೆ.  SSLC  ಶಿವಮೊಗ್ಗದಲ್ಲಿ 624 ಅಂಕ ತೆಗೆದವರು ಯಾರು ಗೊತ್ತಾ? ಜಿಲ್ಲೆಯ Rank  ಕುಸಿಯಲು  ಕಾರಣ ಏನು? ಯಾವ … Read more

Shivamogga Crime News : ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!, ಟ್ರೈನ್​ನಿಂದ ಬಿದ್ದು ಡಾಕ್ಟರ್​ ದುರ್ಮರಣ!, ಚೆಕ್​ಡ್ಯಾಂನಲ್ಲಿ ಈಜಲು ಹೋದಾಗ ದುರಂತ, ಕಾಂಬೋಡಿಯಾದಲ್ಲಿ ಟೆಕ್ಕಿ ಒತ್ತೆಯಾಳು! ಇನ್ನಷ್ಟು ಕ್ರೈಂ ಸುದ್ದಿಗಳು

Shivamogga Crime News :  ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!,

ತೀರ್ಥಹಳ್ಳಿಯಲ್ಲಿ ಯುವಕ ನೀರು ಪಾಲು/ಸಾವು ಅನುಮಾನ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ  ಹೊನ್ನಾನಿ ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ತೀರ್ಥಹಳ್ಳಿ ಹೊಸಮನ ತೆಂಗಿನಕೊಪ್ಪದ ಪ್ರಜತ್​ ಎಂಬ ಯುವಕ ಸಾವನ್ನಪ್ಪಿದ್ದಾನೆ.  ಕಾಲು ಜಾರಿ  ಬಿದ್ದು ಯುವಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ನಿನ್ನೆ ಭಾನುವಾರ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೊರಟವನು ತುಂಗಾ ನದಿಯ ಹಳ್ಳ ದಾಟಲು ಹೋಗಿರುವ ಸಾಧ್ಯತೆ ಇದೆ. ಆದರೆ ಎಷ್ಟೊತ್ತಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸಲಾಗಿತ್ತು. ಬಳಿಕ ಆತನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.ಪ್ರಜತ್​ ಸೊಪ್ಪುಗುಡ್ಡೆಯಲ್ಲಿ … Read more

Shivamogga Crime News : ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!, ಟ್ರೈನ್​ನಿಂದ ಬಿದ್ದು ಡಾಕ್ಟರ್​ ದುರ್ಮರಣ!, ಚೆಕ್​ಡ್ಯಾಂನಲ್ಲಿ ಈಜಲು ಹೋದಾಗ ದುರಂತ, ಕಾಂಬೋಡಿಯಾದಲ್ಲಿ ಟೆಕ್ಕಿ ಒತ್ತೆಯಾಳು! ಇನ್ನಷ್ಟು ಕ್ರೈಂ ಸುದ್ದಿಗಳು

Shivamogga Crime News :  ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!,

ತೀರ್ಥಹಳ್ಳಿಯಲ್ಲಿ ಯುವಕ ನೀರು ಪಾಲು/ಸಾವು ಅನುಮಾನ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ  ಹೊನ್ನಾನಿ ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ತೀರ್ಥಹಳ್ಳಿ ಹೊಸಮನ ತೆಂಗಿನಕೊಪ್ಪದ ಪ್ರಜತ್​ ಎಂಬ ಯುವಕ ಸಾವನ್ನಪ್ಪಿದ್ದಾನೆ.  ಕಾಲು ಜಾರಿ  ಬಿದ್ದು ಯುವಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ನಿನ್ನೆ ಭಾನುವಾರ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೊರಟವನು ತುಂಗಾ ನದಿಯ ಹಳ್ಳ ದಾಟಲು ಹೋಗಿರುವ ಸಾಧ್ಯತೆ ಇದೆ. ಆದರೆ ಎಷ್ಟೊತ್ತಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸಲಾಗಿತ್ತು. ಬಳಿಕ ಆತನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.ಪ್ರಜತ್​ ಸೊಪ್ಪುಗುಡ್ಡೆಯಲ್ಲಿ … Read more