ಟಿಪ್ಪು ನಗರದಲ್ಲಿ ನಡೆದಿದ್ದೇನು? ದ್ರೌಪದಮ್ಮ ಸರ್ಕಲ್​ ನಲ್ಲಿ ಆಗಿದ್ದೇನು? ಎಸ್​ಪಿ ಮಿಥುನ್​ ಕುಮಾರ್​ ಸ್ಪಷ್ಟನೆ ಏನು ಗೊತ್ತಾ?

KARNATAKA NEWS/ ONLINE / Malenadu today/ Jun 26, 2023 SHIVAMOGGA NEWS ಶಿವಮೊಗ್ಗ ದ ಟಿಪ್ಪು ನಗರ ಹಾಗೂ ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಹಲ್ಲೆ ಘಟನೆ ಬೆನ್ನಲ್ಲೆ ಶಿವಮೊಗ್ಗ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ.  ಹೆಚ್ಚುವರಿ ಪೊಲೀಸರ ನಿಯೋಜನೆ ಈ ಮೊದಲು ಅಮಿರ್​ ಅಹಮದ್​ ಸರ್ಕಲ್​ ಹಾಗೂ ಸಿಗೇಹಟ್ಟಿ ಸರ್ಕಲ್​ ನಲ್ಲಿ ಎರಡು ಕೆಎಸ್​ಆರ್​ಪಿ ತುಕಡಿಗಳನ್ನ ನಿಯೋಜಿಸಲಾಗಿತ್ತು. ಇದೀಗ ನಿನ್ನೆ ಘಟನೆ ನಡೆದ ಟಿಪ್ಪು ನಗರ ಹಾಗೂ ದ್ರೌಪದಮ್ಮ ಸರ್ಕಲ್​ ಬಳಿ … Read more

ಟಿಪ್ಪು ನಗರ , ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಘಟನೆ ಬಗ್ಗೆ ಬಜರಂಗದಳದ ರಾಜೇಶ್​ ಗೌಡ ಹೇಳುವುದೇ ಬೇರೆ? ಏನಿದು ಆರೋಪ

KARNATAKA NEWS/ ONLINE / Malenadu today/ Jun 26, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ನಡೆದ ಎರಡು ಘಟನೆಗಳು, ಕೋಮು ಬಣ್ಣವನ್ನು ಪಡೆದುಕೊಂಡು ಫೇಕ್​ ನ್ಯೂಸ್​ ರೂಪದಲ್ಲಿ ಹರಿದಾಡುತ್ತಿತ್ತು. ನಡೆದ ಘಟನೆಗಗಳಲ್ಲಿ ಎರಡು ಕೋಮುಗಳ ಯುವಕರು ಇರೋದು ಇಷ್ಟೆಕ್ಕೆಲ್ಲಾ ಕಾರಣವಾಗಿತ್ತು. ನಡೆದ ಘಟನೆಯ ಬಗ್ಗೆ ಮಾತನಾಡಿದ ಬಜರಂಗ ದಳದ  ಶಿವಮೊಗ್ಗ ಜಿಲ್ಲಾ ಸಂಚಾಲಕ ರಾಜೇಶ್​ ಗೌಡ, ಬೇರೆಯದ್ದೆ ರೀತಿಯಲ್ಲಿ ಘಟನೆಯನ್ನು ವ್ಯಾಖ್ಯಾನಿಸಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಟಿಪ್ಪು ನಗರ ಹಾಗು ದ್ರೌಪದಮ್ಮ ಸರ್ಕಲ್​ … Read more

ಟಿಪ್ಪು ನಗರದಲ್ಲಿ ನಿನ್ನೆ ನಡೆದಿದ್ದೇನು? ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದಿದ್ದಕ್ಕೆ ಲಿಂಕ್ ಏನು? ಹರಿದಾಡ್ತಿರೋ ‘ಕೋಮು’ ಸುದ್ದಿ ಬಗ್ಗೆ ಎಸ್​ಪಿ ಹೇಳಿದ್ದೇನು? 2 ಘಟನೆ 3 ಸುದ್ದಿ! ಏನಿದು?

KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಅಸಲಿಗೆ ಶಿವಮೊಗ್ಗದ ಟಿಪ್ಪು ನಗರ ಹಾಗೂ ಗೋಪಾಳದಲ್ಲಿ ನಡೆದಿದ್ದು ಏನು? ಹೀಗೊಂದು ಪ್ರಶ್ನೆಯು ರಾತ್ರಿಯಿಂದಲೂ ನಾನಾ ಸ್ವರೂಪ ಪಡೆದುಕೊಳ್ಳುತ್ತಿದೆ.  ಮೆಗ್ಗಾನ್​ ಬಳಿಯಲ್ಲಿ ಶಿವಮೊಗ್ಗದ ಟಿಪ್ಪು ನಗರದಲ್ಲಿ ಎರಡು ಕೋಮುಗಳ ನಡುವೆ ಹೊಡೆದಾಟ ನಡೆದಿದೆ ಎಂಬ ಸುದ್ದಿಯೊಂದು ನಿನ್ನೆ ಸಂಜೆ 4-5 ಗಂಟೆಯಿಂದ ಗರಿಗೆದರಲು ಆರಂಭವಾಗಿತ್ತು. ಆದರೆ ಅದರ ಪೂರ್ವಪರ ತಿಳಿದುಬಂದಿರಲಿಲ್ಲ. ಆನಂತರ ಈ ಘಟನೆ ಬೆನ್ನಲ್ಲೆ ದ್ರೌಪದಮ್ಮ ಸರ್ಕಲ್​ ಸಮೀಪ , … Read more