ಬೆಜ್ಜವಳ್ಳಿ: ಬೇಕರಿಯಲ್ಲಿ ಹಣ ಕೇಳಿದಾತನ ಮೇಲೆ ಕೊಡಲಿಯಿಂದ ಹಲ್ಲೆ, ಏನಿದು ಪ್ರಕರಣ

Unidentified Man Suicide Shivamogga news today Facebook investment fraud Bhadravati news Gokarna Om Beach  Sagara news today   Malur police station 

Assault ಬೆಜ್ಜವಳ್ಳಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಬೇಕರಿಯೊಂದರಲ್ಲಿ  ಜ್ಯೂಸ್ ಖರೀದಿಸಿದ ಅದರ ಹಣ ನೀಡುವಂತೆ ಕೇಳಿದಾತನ ಮೇಲೆ  ಹಲ್ಲೆ ನಡೆಸಿದ ಘಟನೆ ನಡೆದಿದೆ. ಅಡಿಕೆ ದರದಲ್ಲಿ ಮತ್ತೆ ಸುಗ್ಗಿ: ಶಿವಮೊಗ್ಗ, ಸಿದ್ಧಾಪುರ, ಚಿತ್ರದುರ್ಗ ಸೇರಿ ಹಲವು ಮಾರ್ಕೆಟ್​ಗಳಲ್ಲು ಜೋರು ವಹಿವಾಟು! ಎಷ್ಟಿದೆ ರೇಟು ಮಂಡಗದ್ದೆ ಮೂಲದ ವ್ಯಕ್ತಿಯೊಬ್ಬ ಬೆಜ್ಜವಳ್ಳಿಯಲ್ಲಿರುವ ಬೇಕರಿಯೊಂದಕ್ಕೆ ಬಂದು ಜ್ಯೂಸ್ ಖರೀದಿಸಿದ್ದಾನೆ. ಈ ವೇಳೆ ಬೇಕರಿ ಮಾಲೀಕ ಜ್ಯೂಸ್‌ನ ಹಣವನ್ನು ಕೇಳಿದಾಗ, ಆ ವ್ಯಕ್ತಿ ತಗಾದೆ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನಾನು … Read more

ತೀರ್ಥಹಳ್ಳಿಯಲ್ಲಿ ಪ್ರತಿಮಾರ ಅಂತ್ಯಕ್ರಿಯೆ! ಅಮ್ಮನ ಚಿತೆಗೆ ಮಗನಿಂದ ಅಗ್ನಿಸ್ಪರ್ಶ!

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS Shivamogga | ಬೆಂಗಳೂರಿನಲ್ಲಿ ಮೃತಪಟ್ಟ ಡಿಡಿ ಪ್ರತಿಮಾರವರ ಅಂತ್ಯಕ್ರಿಯೆ ತೀರ್ಥಹಳ್ಳಿಯಲ್ಲಿ  ನಡೆದಿದೆ. ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಪ್ರತಿಮಾರವರ ಮೃತದೇಹ ನಿನ್ನೆ ರಾತ್ರಿ ತೀರ್ಥಹಳ್ಳಿಗೆ ರವಾನೆ ಆಗಿತ್ತು. ಇವತ್ತು ಬೆಳಗ್ಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭಗೊಂಡವು.    READ : ತೀರ್ಥಹಳ್ಳಿ ಪ್ರತಿಮಾ ಕೊಲೆ ಕೇಸ್ | ಆರೋಪಿ ಸಿಕ್ಕಿದ್ದೇಗೆ? ಆತನಿಗದ್ದ ಸೇಡೇನು? ಆ ದಿನ ಏನಾಯ್ತು? ಪಟ್ಟಣದ ಸಮೀಪದ ತುಡುಕಿಯಲ್ಲಿ ಒಕ್ಕಲಿಗ … Read more

ತೀರ್ಥಹಳ್ಳಿ ಪ್ರತಿಮಾ ಕೊಲೆ ಕೇಸ್ | ಆರೋಪಿ ಸಿಕ್ಕಿದ್ದೇಗೆ? ಆತನಿಗದ್ದ ಸೇಡೇನು? ಆ ದಿನ ಏನಾಯ್ತು?

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS Bangalore |  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಪ್ರತಿಮಾ ಬೆಂಗಳೂರಿನಲ್ಲಿ ಕೊಲೆಯಾದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ. ಫೋನ್ ಕರೆಗಳು ಹಾಗೂ ಅನುಮಾನಸ್ಪದ ವಿಷಯಗಳ ಬಗ್ಗೆ ಮಾಹಿತಿ ಕಲೆಹಾಕಿದ್ದ ಪೊಲೀಸರಿಗೆ ಪ್ರತಿಮಾರ ಈ ಹಿಂದಿನ ಕಾರು ಚಾಲಕ ಕಿರಣ್ ಮೇಲೆ ಸಂಶಯ ಮೂಡಿತ್ತು.  READ : ಬೆಂಗಳೂರಲ್ಲಿ DD ಪ್ರತಿಮಾ ಹತ್ಯೆ! ಇಲಾಖೆಯಲ್ಲಿ ಏನಿದೆ ಮಾತು? ಕುಟುಂಬಸ್ಥರು ಹೇಳೋದೆನು? ನಡೆದಿದ್ದೇನು? … Read more

ತೀರ್ಥಹಳ್ಳಿ ಪ್ರತಿಮಾ ಕೊಲೆ ಕೇಸ್ | ಬೆಂಗಳೂರಲ್ಲಿ ಓರ್ವ ಅರೆಸ್ಟ್​? ನಿಜವಾಯ್ತು ಅನುಮಾನ!?

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS SHIVAMOGGA | ಬೆಂಗಳೂರು ಸುಬ್ರಮಣ್ಯಪುರಂ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಪ್ರತಿಮಾರವರ ಹತ್ಯೆ ಕೇಸ್​ನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಈ ಸಂಬಂಧ ಪೊಲೀಸರಿಗೆ ಬಿಗ್ ಲೀಡ್ ಸಿಕ್ಕಿದೆ.  ಮೂಲಗಳ ಪ್ರಕಾರ ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ಪೊಲೀಸರು ಪ್ರತಿಮಾರವರ ಬಳಿ ಡ್ರೈವರ್ ಕೆಲಸಕ್ಕಿದ್ದ ಕಿರಣ್​ ಎನ್ನುವವನ್ನ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಜ್ಯಮಟ್ಟದ ಮಾಧ್ಯಮವೊಂದು ವರದಿಮಾಡಿದೆ. ಅದರ ಪ್ರಕಾರ,  … Read more

ಬೆಂಗಳೂರು ನಿಂದ ತೀರ್ಥಹಳ್ಳಿಗೆ DD ಪ್ರತಿಮಾರ ಮೃತದೇಹ ರವಾನೆ! ಕೊಲೆಯ ರಹಸ್ಯ ಇನ್ನೂ ನಿಗೂಢ

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS SHIVAMOGGA |  ಬೆಂಗಳೂರು ಸುಬ್ರಮಣ್ಯಪುರಂ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದ ಬೂ ವಿಜ್ಞಾನ ಇಲಾಖೆಯ ಡಿಡಿ ಪ್ರತಿಮಾರ ಕೊಲೆ ಪ್ರಕರಣದ ತನಿಖೆ ಆರಂಭವಾಗಿದೆ. ಇನ್ನೊಂದೆಡೆ ಪ್ರತಿಮಾರ ಮೃತದೇಹ ನಿನ್ನೆ ರಾತ್ರಿ ತೀರ್ಥಹಳ್ಳಿಯ ಸಹ್ಯಾದ್ರಿ ಸ್ಕೂಲ್ ಪಕ್ಕದಲ್ಲಿರುವ  ಇರುವ ಅವರ ಪತಿಯ ನಿವಾಸಕ್ಕೆ ರವಾನೆಯಾಗಿದೆ.  ರಾತ್ರಿ 10 ಗಂಟೆ ಸುಮಾರಿಗೆ ಮೃತಹದೇಹ ತೀರ್ಥಹಳ್ಳಿ ರವಾನೆ ಮಾಡಲಾಗಿದ್ದು ಇವತ್ತು ಬೆಳಗ್ಗೆ 10 ಗಂಟೆ ಸುಮಾರಿಗೆ … Read more

ಬೆಂಗಳೂರಲ್ಲಿ DD ಪ್ರತಿಮಾ ಹತ್ಯೆ! ಇಲಾಖೆಯಲ್ಲಿ ಏನಿದೆ ಮಾತು? ಕುಟುಂಬಸ್ಥರು ಹೇಳೋದೆನು? ನಡೆದಿದ್ದೇನು?

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS SHIVAMOGGA |  ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದ ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿಯ ಕೊಲೆ ಘಟನೆ ಸಾಕಷ್ಟು ಅಚ್ಚರಿ ಮೂಡಿಸಿದೆ. ಮೂಲತಹ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂ ಕುಂಡ್ಲೂರು ನಿವಾಸಿಯಾದ ಅವರು ತುಂಗಾ ಕಾಲೇಜಿನಲ್ಲಿ ಅದ್ಯಯನ ಮಾಡಿದ್ರು.  ಆನಂತರ ಕುವೆಂಪು ವಿವಿಯಲ್ಲಿ ಅಧ್ಯಯನ ಮುಗಿಸಿ ಭೂವಿಜ್ಞಾನ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ್ದರು. ಇಡೀ ಇಲಾಖೆಯಲ್ಲಿ ಉತ್ತಮ ಹೆಸರನ್ನ ಗಳಿಸಿದ್ದ ಪ್ರತಿಮಾ ಖಡಕ್ … Read more

BREAKING NEWS | ತೀರ್ಥಹಳ್ಳಿ ಮೂಲದ ಉಪನಿರ್ದೇಶಕಿ ಪ್ರತಿಮಾ ಹತ್ಯೆ | ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿಯೇ ಭೀಕರ ಘಟನೆ

BREAKING NEWS | ತೀರ್ಥಹಳ್ಳಿ ಮೂಲದ ಉಪನಿರ್ದೇಶಕಿ ಪ್ರತಿಮಾ ಹತ್ಯೆ | ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿಯೇ ಭೀಕರ ಘಟನೆ

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS SHIVAMOGGA | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಏನಿದು ಘಟನೆ  ಬೆಂಗಳೂರಿನಲ್ಲಿ  ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡಿಡಿ ಆಗಿ ತೀರ್ಥಹಳ್ಳಿ ಮೂಲದ ಪ್ರತಿಮಾ ಎಂಬವರು ಕೆಲಸ ಮಾಡುತ್ತಿದ್ದಾರೆ. ಅವರನ್ನ ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ .ನಿನ್ನೆ ರಾತ್ರಿ 8.30 ರ ಸುಮಾರಿಗೆ  ಈ ಘಟನೆ ನಡೆದಿದೆ … Read more

ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ಉದ್ಯೋಗವಕಾಶ! ZP ಯಲ್ಲಿ ಕೆಲಸ!

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS   JOBNEWS| ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆಯಡಿಯಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಅಭ್ಯರ್ಥಿಗಳ ನೇಮಕಕ್ಕೆ ಅರ್ಜಿ ಕರೆಯಲಾಗಿದೆ. ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನಲ್ಲಿ  ತಾಂತ್ರಿಕ ಸಹಾಯಕರು (ಅರಣ್ಯ) – 4 ಹುದ್ದೆ, ತಾಂತ್ರಿಕ ಸಹಾಯಕರು (ಕೃಷಿ) 3 ಹುದ್ದೆ, ತಾಂತ್ರಿಕ ಸಹಾಯಕರು (ತೋಟಗಾರಿಕೆ) … Read more

ಉಡುಪಿ, ತೀರ್ಥಹಳ್ಳಿ, ಶಿವಮೊಗ್ಗದ ಕೇಸ್​ ಕ್ಲೀಯರ್! ಸಿಕ್ಕಿಬಿದ್ರು ಹಾವೇರಿ ಡಿಕ್ಕಿ ರೈಡರ್ಸ್​!

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS   VINOBHA NAGARA POLICE STATION | ಶಿವಮೊಗ್ಗದ ವಿನೋಬನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಕಳೆದ 11 ರಂದು ಸರಗಳ್ಳತನ ಪ್ರಕರಣವೊಂದು ನಡೆದಿತ್ತು.  ವಿನೋಬನಗರ 100 ಅಡಿ ರಸ್ತೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಹತ್ತಿರ ವಿನೋಬನಗರದ ವಾಸಿ 55 ವರ್ಷದ ಮಹಿಳೆಯೊಬ್ಬರು ಬೈಕ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಯಾರೋ ಇಬ್ಬರು ಅಪರಿಚಿತರು ಬೈಕ್ ನಲ್ಲಿ ಬಂದು ಅವರ ಬೈಕ್ ಗೆ ಡಿಕ್ಕಿ … Read more

ತೀರ್ಥಹಳ್ಳಿ ಶಂಕಿತರ ಟಾರ್ಗೆಟ್​ ಆಗಿತ್ತಾ ಉಡುಪಿ ಕೃಷ್ಣ ಮಠ | NIA ತನಿಖೆಯಲ್ಲಿ ಹೊರಬಿದ್ದ ಅಂಶವೇನು?

KARNATAKA NEWS/ ONLINE / Malenadu today/ Oct 19, 2023 SHIVAMOGGA NEWS’ ಇತ್ತೀಚೆಗೆಷ್ಟೆ ತೀರ್ಥಹಳ್ಳಿಯ ನಾಲ್ವರಿಗೆ ವಿಚಾರಣೆಗೆ ಹಾಜರಾಗುವಂತೆ ರಾಷ್ಟ್ರೀ ತನಿಖಾ ದಳ ನೋಟಿಸ್ ನೀಡಿತ್ತು. ಇದರ ನಡುವೆ ಎನ್​ಐಎ ನಡೆಸ್ತಿರುವ ತೀರ್ಥಹಳ್ಳಿ ಶಂಕಿತರ ವಿಚಾರಣೆಯಲ್ಲಿ ಕೆಲವೊಂದು ವಿಚಾರಗಳು ಹೊರಬಿದ್ದಿವೆ.  ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಶಾರೀಖ್ ಹಾಗೂ ಅರಾಫತ್ ಅಲಿ ಟೀಂ ಮಂಗಳೂರು (Mangaluru) ಕುಕ್ಕರ್ ಸ್ಫೋಟಕ್ಕೆ ಸಂಚು ರೂಪಿಸಿದ್ದು ನಿಜ. ಆದರೆ ಟಾರ್ಗೆಟ್ ಕೇವಲ ಕದ್ರಿ ದೇವಸ್ಥಾನವಷ್ಟೆ ಆಗಿರಿಲಿಲ್ಲ. ಈ ಪ್ಲಾನ್ … Read more