ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಇಡೀ ದಿನ ಕರೆಂಟ್ ಇರಲ್ಲ! ಮೆಸ್ಕಾಂ ಪ್ರಕಟಣೆ ವಿವರ ಇಲ್ಲಿದೆ

 Shivamogga Feb 12, 2024 |  ಮೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ  ತಾಲ್ಲೂಕುನಲ್ಲಿ ನಾಳೆ ಅಂದರೆ ಫೆಬ್ರವರಿ 13 ರಂದು (Feb 13, 2024) ಪವರ್ ಕಟ್ ಇರಲಿದೆ ಅಂತಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೆಸ್ಕಾಂ ತೀರ್ಥಹಳ್ಳಿ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಈ ಪ್ರಕಟಣೆಯನ್ನ ನೀಡಿದ್ದಾರೆ.  ಪ್ರಕಟಣೆಯಲ್ಲಿ ಏನಿದೆ.  ಹಾಲಾಡಿ 110 / 111ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಬ್ರೇಕರ್ ನಿರ್ವಹಣೆ ಕಾಮಗಾರಿ  ಹಮ್ಮಿಕೊಳ್ಳಲಾಗಿದೆ. ಕಾಮಗಾರಿ ಇರುವುದರಿಂದ ಬೆಳಗ್ಗೆ 9 ಗಂಟೆಯಿಂದ ಸಂಜೆ … Read more

ಮನೆಯ ಹಿಂಭಾಗದಲ್ಲಿ ಠಿಕಾಣಿ ಹೂಡಿ ಸ್ಥಳೀಯರಿಗೆ ಶಾಕ್ ನೀಡಿದ ಕಾಳಿಂಗ ಸರ್ಪ!

Shivamogga | Feb 5, 2024 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಆಡಿನಕೊಟ್ಟಿಗೆಯಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದರ ಬಗ್ಗೆ ವರದಿಯಾಗಿದೆ.     ಗ್ರಾಮದ ನಿವಾಸಿಯೊಬ್ಬರ ಮನೆಯ ಹಿಂಬಾಗ ಸೇರಿಕೊಂಡಿದ್ದ ಕಾಳಿಂಗ ಸರ್ಪ ಸ್ಥಳೀಯವಾಗಿ ಆತಂಕ ಮೂಡಿಸಿತ್ತು. ಇದನ್ನ ಗಮನಿಸಿದ ಗ್ರಾಮಸ್ಥರು ಬೆಳ್ಳೂರು ನಾಗರಾಜ್​ರವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.  ಹಾವನ್ನ ಹಿಡಿಯುವ ಸಲಕರಣೆಯೊಂದಿಗೆ ಸ್ಥಳಕ್ಕೆ ಬಂದ ನಾಗರಾಜ್​ ಕೆಲವು ಹೊತ್ತು ಕಾಳಿಂಗ ಸರ್ಪದ ಚಲನವಲವನ್ನ ಪರಿಶೀಲಿಸಿದ್ದಾರೆ. ಆ ಬಳಿಕ ಅರಣ್ಯ ಇಲಾಖೆಯ ಸಮ್ಮುಖದಲ್ಲಿ ಹಾವನ್ನು … Read more

ತೀರ್ಥಹಳ್ಳಿಯಲ್ಲಿ ಆರ್ಟ್ ಆಫ್​​ ಲೀವಿಂಗ್​ ನ ರವಿಶಂಕರ್ ಗುರೂಜಿ!

ತೀರ್ಥಹಳ್ಳಿಯಲ್ಲಿ ಆರ್ಟ್ ಆಫ್​​ ಲೀವಿಂಗ್​ ನ ರವಿಶಂಕರ್ ಗುರೂಜಿ!

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ತುಂಗಾನದಿಯ ನಡುವೆ ಇರುವ ಶ್ರೀರಾಮಕೊಂಡಕ್ಕೆ ಇವತ್ತು ಆರ್ಟ್​ ಆಫ್​ ಲೀವಿಂಗ್​ ಸಂಸ್ಥಾಪಕ ರವಿಶಂಕರ್ ಗುರೂಜಿ ಭೇಟಿಕೊಟ್ಟಿದ್ದಾರೆ.  1981 ರಲ್ಲಿ ಆರಂಭವಾದ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ 180 ದೇಶಗಳಲ್ಲಿ ಕೇಂದ್ರಗಳನ್ನು ಹೊಂದಿದೆ. ವಿವಿಧ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಫೌಂಡೇಶನ್​ನ ಸಂಸ್ಥಾಪಕ ರವಿಶಂಕರ್ ಗುರೂಜಿ ಸ್ವತಃ ಆಧ್ಯಾತ್ಮಿಕ ನಾಯಕ ಎನಿಸಿದ್ದಾರೆ.  READ … Read more

ನಿಮ್ಮದೇ ತೋಟದಲ್ಲಿ ನಡೆಯುತ್ತೆ ಈ ಕೆಲಸ! ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ ನೀಡ್ತಿದೆ ತೀರ್ಥಹಳ್ಳಿ ಪ್ರಕರಣ

KARNATAKA NEWS/ ONLINE / Malenadu today/ Oct 30, 2023 SHIVAMOGGA NEWS   THIRTHAHALLI |  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಲ್ಲಿ ನಡೆದ ಘಟನೆಯೊಂದು ಕುತೂಹಲ ಮೂಡಿಸುತ್ತಿದೆಯಷ್ಟೆ ಅಲ್ಲದೆ ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ ನೀಡುತ್ತಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ನ ನಲ್ಲಿ : IPC 1860 (U/s-379,354,504,506,511) ಅಡಿಯಲ್ಲಿ ಕೇಸ್ ದಾಖಲಾಗಿದ.ಎ    ಇಲ್ಲಿನ ನಿವಾಸಿ ಮಹಿಳೆಯೊಬ್ಬರು ಕಳೆದ 26 ನೇ ತಾರೀಖು ದೇವಸ್ಥಾನಕ್ಕೆಂದು ಹೋಗಿದ್ದಾರೆ. ಅಲ್ಲಿಂದ ವಾಪಸ್ ಬರುವಾಗ ಅವರ ತೋಟದ … Read more

ತಂದೆ-ತಾಯಿಯಿಲ್ಲದ ಕೊರಗು | ನೇಣಿಗೆ ಶರಣಾದ ಯುವಕ | ತುಂಗಾನದಿಯಲ್ಲಿ ಶವ ಪತ್ತೆ

ತಂದೆ-ತಾಯಿಯಿಲ್ಲದ ಕೊರಗು | ನೇಣಿಗೆ ಶರಣಾದ ಯುವಕ |  ತುಂಗಾನದಿಯಲ್ಲಿ ಶವ ಪತ್ತೆ

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS HOLEHONNURU  | ಭದ್ರಾವತಿ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮದ ಯುವಕ ವೀರೇಶ್ (21) ಗ್ರಾಮದ ದೇವೇಂದ್ರಪ್ಪ ಎಂಬುವರಿಗೆ ಸೇರಿದ ಅಡಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ದೇವೆಂದ್ರಪ್ಪರ ತೋಟದ ಅಂಚಿನಲ್ಲಿರುವ ಮಾವಿನ ಮರಕ್ಕೆ ಒಂದು ಬಿಳಿ ಪಂಚೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಮೃತ ಪಟ್ಟಿದ್ದು, ವೀರೇಶನು ತಂದೆ-ತಾಯಿ ಇಲ್ಲದ ಕೊರಗಿನಿಂದ ಜಿಗುಪ್ಪೆಗೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ   ಠಾಣೆಯಲ್ಲಿ ದೂರು ದಾಖಲಾಗಿದೆ.   … Read more

ದೇವರ ಪೂಜೆಗೆ ಹಣ್ಣು ಕಾಯಿ ತೆಗೆದುಕೊಂಡು ಹೊಗುತ್ತಿದ್ದ ಮಹಿಳೆಗೆ ಕರೆಂಟ್ ಶಾಕ್! ಬೇಲಿ ತಂತಿಯಲ್ಲಿ ಅಡಗಿದ್ದ ಜವರಾಯ

KARNATAKA NEWS/ ONLINE / Malenadu today/ Oct 11, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ವಿದ್ಯುತ್ ಅವಗಢ ಸಂಭವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.  ತೀರ್ಥಹಳ್ಳಿ ತಾಲ್ಲೂಕು ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.   ಅಡಕೆ ತೋಟದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಸುಮಿತ್ರಮ್ಮ (72) ಮೃತದುರ್ದೈವಿ.  ಅವರಿಗೆ ಇಬ್ಬರು ಪುತ್ರರು, ಮತ್ತು ಪುತ್ರಿ ಇದ್ದಾರೆ. ಮಂಗಳವಾರ … Read more

ಚೆಸ್​​ ನಲ್ಲಿ ಗೆದ್ದು ಬೆಂಗಳೂರು ಮಟ್ಟಕ್ಕೆ ಆಯ್ಕೆಯಾದ ಮಾಳೂರು ಕುವೆಂಪು ಶಾಲೆಯ 7ನೇ ತರಗತಿಯ ವಿದ್ಯಾರ್ಥಿ!

KARNATAKA NEWS/ ONLINE / Malenadu today/ Oct 8, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ  ತಾಲ್ಲೂಕು ಮಾಳೂರು ಕುವೆಂಪು ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾದ ದೀಕ್ಷಿತ್  ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿಜೇತನಾಗಿದ್ದಾರೆ.  ಅಲ್ಲದೆ ಈ ಮೂಲಕ ಬೆಂಗಳೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಚೆಸ್​ ಸ್ಪರ್ದೆಯಲ್ಲಿ ಜಿಲ್ಲೆಯ ಬಾಲಕನೊಬ್ಬ ವಿಶಿಷ್ಟ ಸಾಧನೆ ಮಾಡುತ್ತಿರುವುದು ಕುತೂಹಲಕಾರಿಯಾಗಿದೆ. ಮುಂದಿನ ಮಟ್ಟದಲ್ಲಿ ಗೆಲುವು ಸಾಧಿಸಿದರೆ, ರಾಜ್ಯಮಟ್ಟದಲ್ಲಿ ಬೆಳೆಯವ ಅವಕಾಶ ವಿದ್ಯಾರ್ಥಿಗಿದೆ.  ಇನ್ನೂ  ಸರ್ಕಾರಿ ಶಾಲೆ ಯಾವ ಶಾಲೆಗೂ … Read more

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಆರಗ ಜ್ಞಾನೇಂದ್ರ! ಲೋಕಸಭೆ ಚುನಾವಣೆಯೊಳಗೆ ಏನಾಗುತ್ತೆ

KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ  ಜನರಿಗೆ ಕುಡಿಯಲು ನೀರಿಲ್ಲದ ಸಂಕಷ್ಟದ ಸಂದರ್ಭದಲ್ಲಿ ಯಥೇಚ್ಛ ಹೆಂಡದ ಅಂಗಡಿಗಳನ್ನು ತೆರೆಯುವ ಮೂಲಕ ಜನರಿಗೆ ಮದ್ಯ ಕುಡಿಸಲು ರಾಜ್ಯ ಸರ್ಕಾರ ಹೊರಟಿದೆ. ಈ ಸರ್ಕಾರ ಮುಂಬರುವ ಲೋಕಸಭಾ ಚುನಾವಣೆವರೆಗೆ ಉಳಿಯುವ ಸಾಧ್ಯತೆಯೂ ಇಲ್ಲ ಎಂದಿದ್ದಾರೆ.  ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಮಾತನಾಡ್ತಿದ್ದ ಅವರು, … Read more

ತೀರ್ಥಹಳ್ಳಿಯಲ್ಲಿ ವೈರಲ್ ಆಗುತ್ತಿದೆ ಮತ್ತೊಂದು ವಿಡಿಯೋ! ರಾಜಕೀಯ ಮುಖಂಡರೊಬ್ಬರ ಆ ದೃಶ್ಯ ವೈರಲ್!

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS   ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವಿಡಿಯೋ ವೈರಲ್ ಆಗಿದೆ. ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ  ಕೇಸ್​ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು. ಇವೆಲ್ಲದರ ಬೆನ್ನಲ್ಲೆ ಮತ್ತೊಂದು ಅಶ್ಲೀಲ ವಿಡಿಯೋ ಹೊರಬಿದ್ದಿದೆ.  ತೀರ್ಥಹಳ್ಳಿ ತಾಲ್ಲೂಕಿನಲ್ಲಿನ ಹಿರಿಯ ವ್ಯಕ್ತಿಯೊಬ್ಬರ ವಿಡಿಯೋ ಇದಾಗಿದ್ದು, ಸದ್ಯ ಸೋಶಿಯಲ್ … Read more

ತೀರ್ಥಹಳ್ಳಿ ದಸರಾ ಆಚರಣೆ ಮತ್ತು ಆನೆ ಸಮಾಚಾರ! ಯಾಕಿಷ್ಟು ಚರ್ಚೆ?

KARNATAKA NEWS/ ONLINE / Malenadu today/ Sep 10, 2023 SHIVAMOGGA NEWS  ಮೈಸೂರು ದಸರಾ ಆಚರಣೆಗೆ ಈಗಾಗಲೇ ಸಿದ್ಧತೆಗಳನ್ನ ಕೈಗೊಳ್ಳಲಾಗುತ್ತಿದ್ದು, ದಸರಾ ಸಂಭ್ರಮಕ್ಕೆ ಆನೆಗಳನ್ನು ಸಹ ಕರೆತರಲಾಗಿದೆ. ಇತ್ತ ಶಿವಮೊಗ್ಗದಲ್ಲಿ ನಡೆಯುವ ದಸರಾ ಆಚರಣೆಗೂ ಸಕ್ರೆಬೈಲ್​ ಆನೆ ಬಿಡಾರದಿಂದ ಆನೆಗಳನ್ನು ಕರೆತರುವ ವಿಚಾರದ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯರನ್ನೆ ಭೇಟಿಯಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು ಮಾತುಕತೆ ನಡೆಸಿದ್ದಾರೆ. ಅದೇ ರೀತಿಯಲ್ಲಿ ತೀರ್ಥಹಳ್ಳಿ ದಸರಾಗೆ ಆನೆ ತರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.    … Read more