ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ : ಗುರುವಿಗೆ ಮಹತ್ವದ ಸ್ಥಾನ

Today news

Today news : ಶಿವಮೊಗ್ಗ: ಸಮಾಜದಲ್ಲಿಗುರುವಿಗೆ ಮಹತ್ವದ ಸ್ಥಾನವಿದೆ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ ಹೇಳಿದರು. Today news  ತಾಲೂಕಿನ ಸಂತೆಕಡೂರಿನ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿಪೋಷಕರ ಸಂಘದಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಹಿಂದಿನ ಕಾಲಕ್ಕೆ ಹೋಲಿಸಿದರೆ ಶೈಕ್ಷಣಿಕ ವ್ಯವಸ್ಥೆಯಲ್ಲಿಬಹಳಷ್ಟು ಬದಲಾವಣೆಗಳಾಗಿವೆ. ಆದರೆ, ಗುರುವಿನ ಸ್ಥಾನ ಯಾವತ್ತಿಗೂ ಮಹತ್ವಪೂರ್ಣವಾಗಿಯೇ ಇದೆ. ಗುರುವಿನ ಮಾರ್ಗದರ್ಶನದಲ್ಲಿಮುನ್ನಡೆದವರು ಯಶಸ್ಸು ಗಳಿಸುತ್ತಾರೆ. ಕೇಂದ್ರೀಯ ವಿದ್ಯಾಲಯ ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿಶಿಕ್ಷಣ ಎಂಬುದು ನಾಲ್ಕು ಗೋಡೆಗಳ … Read more

BEFORE : ಎಣ್ಣೆ ಏಟಲ್ಲಿ ಪೊಲೀಸರೊಂದಿಗೆ ಕಿರಿಕ್​ : AFTER ಏನಾಯ್ತು ಸುದ್ದಿ ಓದಿ

today news

today news :   BEFORE : ಎಣ್ಣೆ ಏಟಲ್ಲಿ ಪೊಲೀಸರೊಂದಿಗೆ ಕಿರಿಕ್​ : AFTER ಏನಾಯ್ತು ಸುದ್ದಿ ಓದಿ ಸಾಗರ: ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ ಯುವಕನೊಬ್ಬನಿಗೆ ನ್ಯಾಯಾಲಯ 5,000 ದಂಡ ವಿಧಿಸಿ ಆದೇಶ ನೀಡಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ನಗರದಲ್ಲಿ ನಡೆದಿದೆ. ಕಳೆದ ಗುರುವಾರ ರಾತ್ರಿ, ಸಾಗರ ಟೌನ್ ಪೊಲೀಸ್ ಠಾಣೆಯ 112 ವಾಹನದಲ್ಲಿ ಪೊಲೀಸರು ಬಿ.ಹೆಚ್. ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು. ಈ ಸಂದರ್ಭದಲ್ಲಿ, ಪ್ರಿಯದರ್ಶಿನಿ … Read more

ಓಲಾ ಸ್ಕೂಟರ್ ರಿಪೇರಿ ಮಾಡದೇ ಸೇವಾ ನ್ಯೂನ್ಯತೆ : ಗ್ರಾಹಕನಿಗೆ ಪರಿಹಾರ ನೀಡಲು ಸೂಚನೆ : ಪರಿಹಾರದ ಮೊತ್ತ ಎಷ್ಟು ಗೊತ್ತಾ…

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

Today news :  ಓಲಾ ಸ್ಕೂಟರ್ ರಿಪೇರಿ ಮಾಡದೇ ಸೇವಾ ನ್ಯೂನ್ಯತೆ : ಗ್ರಾಹಕನಿಗೆ ಪರಿಹಾರ ನೀಡಲು ಸೂಚನೆ : ಪರಿಹಾರದ ಮೊತ್ತ ಎಷ್ಟು ಗೊತ್ತಾ… ಶಿವಮೊಗ್ಗ: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ ಗ್ರಾಹಕರೊಬ್ಬರಿಗೆ ಸೂಕ್ತ ಸೇವೆ ನೀಡದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಓಲಾ ಕಂಪನಿಗೆ ಭಾರಿ ದಂಡ ವಿಧಿಸಿದೆ. ದೂರುದಾರರಿಗೆ ₹1.07 ಲಕ್ಷ ಪರಿಹಾರ ನೀಡುವಂತೆ ಆಯೋಗವು ಓಲಾ ಸರ್ವೀಸ್ ಸೆಂಟರ್, ಶಿವಮೊಗ್ಗ ಹಾಗೂ ಓಲಾ ಎಲೆಕ್ಟ್ರಿಕಲ್ ಟೆಕ್ನಾಲಜಿ ಕಂಪನಿಗಳಿಗೆ … Read more

ಶಿವನ ದೇಗುಲಕ್ಕಾಗಿ 2 ದೇಶಗಳ ಸಮರ/ ಶಿವಮೊಗ್ಗದಲ್ಲಿ ಪ್ರೀಪೇಯ್ಡ್​ ಆಟೋ ಸ್ಟಾರ್ಟ್​/ ಅಚ್ಚರಿಯ ಸುದ್ದಿಗಳು ಇ-ಪೇಪರ್​ನಲ್ಲಿ

Malenadu today e paper paper today e paper Malenadu malnad today news paper

e-paper today news july 25 ಶಿವಮೊಗ್ಗ, ಜುಲೈ 22, 2025: e-paper today news july 25 ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ, ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. e-paper today news … Read more