ಸಾಗರ ತಾಲ್ಲೂಕು ಜೋಗದ ಹಾಸ್ಟೆಲ್​ನಲ್ಲಿ 30 ಕ್ಕೂ ಹೆಚ್ಚು ಮಕ್ಕಳ ಆರೋಗ್ಯದಲ್ಲಿ ಏರುಪೇರು!

ಸಾಗರ ತಾಲ್ಲೂಕ ಜೋಗದ ಹಾಸ್ಟೆಲ್​ನಲ್ಲಿ 30 ಕ್ಕೂ ಹೆಚ್ಚು ಮಕ್ಕಳ ಆರೋಗ್ಯದಲ್ಲಿ ಏರುಪೇರು!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗದಲ್ಲಿರುವ ಹಾಸ್ಟೆಲ್​ ಒಂದರ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿನ್ನೆ ರಾತ್ರಿ ಅಸ್ವಸ್ಥಗೊಂಡಿದ್ದರು. ರಾತ್ರಿ ಊಟ ಸೇವಿಸಿದ ಕೆಲವೇ ಹೊತ್ತಿನಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ವಾಂತಿ ಹಾಗೂ ಹೊಟ್ಟೆನೋವಿನಿಂದ ನರಳಲು ಆರಂಭಿಸಿದ್ದಾರೆ. ಹೀಗಾಗಿ ತಕ್ಷಣವೇ ಮಕ್ಕಳನ್ನ ಸಾಗರ ಉಪವಿಭಾಗಿಯ ಆಸ್ಪತ್ರೆಗೆ ರವಾನಿಸಲಾಗಿದೆ ಅಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ್ದಾರೆ.  ಇನ್ನೂ ವಿಷಯ ಗೊತ್ತಾಗುತ್ತಲೇ ಹಾಲಿ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ … Read more

ಅಪ್ಪು ಬರ್ತ್​ಡೇ! ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ ಜಯಕರ್ನಾಟಕ ಸಂಘಟನೆ

MALENADUTODAY.COM  |SHIVAMOGGA| #KANNADANEWSWEB ಜಯಕರ್ನಾಟಕ ಸಂಘಟನೆಯ ಜಿಲ್ಲಾ ಘಟಕ ನಿನ್ನೆ ಪುನೀತ್​ ರಾಜಕುಮಾರ್​ರವರ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದೆ. ಜಿಲ್ಲಾ ಅಧ್ಯಕ್ಷ ಸುರೇಶ್​ ಶೆಟ್ಟಿ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಸಂಘಟನೆಯು ನಗರದ ಜ್ಯುವೆಲ್ ರಾಕ್ ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು.  ಹಂದಿ ಅಣ್ಣಿ ಕೊಲೆಗೆ ಪ್ರತಿಕಾರ ತೀರಿಸಿಕೊಂಡನೇ ಹೆಬ್ಬೆಟ್ಟು ಮಂಜ? ಸಲಗ ಸಿನಿಮಾದಂತಾಗಿದೆ ಶಿವಮೊಗ್ಗದ ಪಾತಕ ಲೋಕ..ನಿಜವಾಗ್ಲೂ ಬ್ಯಾಟ್ ಬೀಸಿದವರು ಅಂದರ್ ಆಗ್ತಾರಾ ?JP EXCLUSIVE ಈ ಶಿಬಿರದಲ್ಲಿ ಸರ್ಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ … Read more