ಬೆಂಗಳೂರು ಕಡೆ ಬಸ್ ಇಲ್ಲದೆ KSRTC ಬಸ್ಸ್ಟ್ಯಾಂಡ್ನಲ್ಲಿ ಪರದಾಟ/ ಹುಡುಗನ ಮನೆ ಎದುರು ಲವ್ ಮ್ಯಾಟರ್ ಕಿರಿಕ್/ ಪ್ರವಾಸಿಗರಿಗೆ ಪೊಲೀಸರ ಪಾಠ / ಟೆನ್ಶನ್ ಕಡಿಮೆಗೆ ಸಹಾಯವಾಣಿ! TODAY@NEWS
KARNATAKA NEWS/ ONLINE / Malenadu today/ Jul 4, 2023 SHIVAMOGGA NEWS ಬೆಂಗಳೂರು ಕಡೆಗೆ ಬಸ್ ಇಲ್ಲದೆ ಪರದಾಟ ಶಿವಮೊಗ್ಗ ನಗರದ KSRTC ಬಸ್ ನಿಲ್ದಾಣದಲ್ಲಿ ನಿನ್ನೆ ರಾತ್ರಿ ಪ್ರಯಾಣಿಕರು ಬೆಂಗಳೂರಿಗೆ ಸಮರ್ಪಕ ಬಸ್ ಇಲ್ಲದೆ ಪರದಾಡುವಂತಾಗಿತ್ತು. ಈ ಸಂಬಂಧ ಪ್ರಯಾಣಿಕರು ಡಿಪೊಮ್ಯಾನಜರ್ರನ್ನ ತರಾಟೆ ತೆಗೆದುಕೊಂಡರು. ಬೆಂಗಳೂರು ರೂಟ್ನಲ್ಲಿ ಬಸ್ ಸಂಚರಿಸದೇ ಇರುವುದಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಇನ್ನೂ ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಪ್ರಯಾಣಿಕರಿಗೆ ತಿಳಿಹೇಳಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಪ್ರೀತಿ ವಿಚಾರ, ಎರಡು ಕಡೆಯವರ … Read more