ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ  

Lokayukta Traps Mudinakoppa Panchayat Secretary for Bribe in Shivamogga

Lokayukta Traps Mudinakoppa Panchayat Secretary for Bribe in Shivamogga ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ   Lokayukta Traps Mudinakoppa ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್​ ನಾಯ್ಕ್​ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ … Read more

ಉಪ ತಹಶೀಲ್ದಾರ್ ಸೇರಿದಂತೆ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ !

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿಬಿದಿಒದ್ದಾರೆ.  ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.    ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ  ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್​ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಖಾತೆ ಬದಲಾವಣೆಗಾಗಿ  40 ಸಾವಿರ … Read more

‘ಮಿಸ್​’ ಕಾಲ್​ ಕೊಟ್ಟು ಮಂಗ ಮಾಡ್ತಾರೆ ಜಾಗೃತೆ!/ ಬಟ್ಟೆ ಬಿಚ್ಚಿಸಿ 30 ಲಕ್ಷಕ್ಕಿಟ್ಟಿದ್ರು ಡಿಮ್ಯಾಂಡ್! /ಸಿಕ್ಕಿಬಿತ್ತು ಟೀಂ

ದಾವಣಗೆರೆ ಪೊಲೀಸರು ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ಧಾರೆ. ದಾವಣಗೆರೆ ವಾಸಿಗಳಾದ ಹರೀಶ, ಚಂದ್ರು, ಗಂಗಾ ಹಾಗೂ ಗಿಡ್ಡ ಗಂಗಮ್ಮಳನ್ನು ಬಂಧಿತ ಆರೋಪಿಗಳು. ಇವರಿಂದ 1,30,000 ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರಿದಿದೆ.ಇದೊಂದು ವಿಶೇಷ ಪ್ರಕರಣವಾಗಿದ್ದು, ಸದ್ಯ ಘಟನೆಯ ಬಗ್ಗೆ ಸ್ವಾರಸ್ಯಕರ ಚರ್ಚೆಯಾಗುತ್ತಿದೆ.  ಮಿಸ್ ಕಾಲ್ ಕೊಟ್ಟು ಮಂಗ ಮಾಡುತ್ತಾರೆ ಇಲ್ಲಿ ಮೊದಲು ಆರೋಪಿಗಳು, ನಂಬರ್​ವೊಂದಕ್ಕೆ ಫೋನ್​ ಮಾಡಿ ಮಿಸ್​ ಕಾಲ್ ಕೊಡುತ್ತಾರೆ. ತಪ್ಪಿದ ಕರೆಯ ಲಿಸ್ಟ್​ನಲ್ಲಿ ಮಿಸ್ ಕಾಲ್ ಇರುವುದನ್ನ ನೋಡಿದ ವ್ಯಕ್ತಿಯು … Read more

‘ಮಿಸ್​’ ಕಾಲ್​ ಕೊಟ್ಟು ಮಂಗ ಮಾಡ್ತಾರೆ ಜಾಗೃತೆ!/ ಬಟ್ಟೆ ಬಿಚ್ಚಿಸಿ 30 ಲಕ್ಷಕ್ಕಿಟ್ಟಿದ್ರು ಡಿಮ್ಯಾಂಡ್! /ಸಿಕ್ಕಿಬಿತ್ತು ಟೀಂ

ದಾವಣಗೆರೆ ಪೊಲೀಸರು ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ಧಾರೆ. ದಾವಣಗೆರೆ ವಾಸಿಗಳಾದ ಹರೀಶ, ಚಂದ್ರು, ಗಂಗಾ ಹಾಗೂ ಗಿಡ್ಡ ಗಂಗಮ್ಮಳನ್ನು ಬಂಧಿತ ಆರೋಪಿಗಳು. ಇವರಿಂದ 1,30,000 ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರಿದಿದೆ.ಇದೊಂದು ವಿಶೇಷ ಪ್ರಕರಣವಾಗಿದ್ದು, ಸದ್ಯ ಘಟನೆಯ ಬಗ್ಗೆ ಸ್ವಾರಸ್ಯಕರ ಚರ್ಚೆಯಾಗುತ್ತಿದೆ.  ಮಿಸ್ ಕಾಲ್ ಕೊಟ್ಟು ಮಂಗ ಮಾಡುತ್ತಾರೆ ಇಲ್ಲಿ ಮೊದಲು ಆರೋಪಿಗಳು, ನಂಬರ್​ವೊಂದಕ್ಕೆ ಫೋನ್​ ಮಾಡಿ ಮಿಸ್​ ಕಾಲ್ ಕೊಡುತ್ತಾರೆ. ತಪ್ಪಿದ ಕರೆಯ ಲಿಸ್ಟ್​ನಲ್ಲಿ ಮಿಸ್ ಕಾಲ್ ಇರುವುದನ್ನ ನೋಡಿದ ವ್ಯಕ್ತಿಯು … Read more