ಯಾವ ಊರಿನಲ್ಲಿ ಎಷ್ಟಿದೆ ಅಡಕೆ ರೇಟು!? ಅರೆಕಾನಟ್ / ಅಡಿಕೆ/ಸಿಪ್ಪೆಗೋಟು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ದರ

ಯಾವ ಊರಿನಲ್ಲಿ ಎಷ್ಟಿದೆ ಅಡಕೆ ರೇಟು!?   ಅರೆಕಾನಟ್ / ಅಡಿಕೆ/ಸಿಪ್ಪೆಗೋಟು  ಎಲ್ಲೆಲ್ಲಿ ಎಷ್ಟಿದೆ ಅಡಿಕೆ ದರ

Shivamogga ivattina adike rate today | Arecanut Rate today |Shimoga | Sagara |  Arecanut/ Betelnut/ Supari | Date Feb 25, 2024|Shivamogga  ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.      ಶಿವಮೊಗ್ಗ ಮಾರುಕಟ್ಟೆಯಲ್ಲಿ ಎಷ್ಟಾಯ್ತು ಅಡಕೆ ದರ?         ಮಾರುಕಟ್ಟೆ … Read more

ಲಾರಿಗೆ ಸಚಿವ ಮಧು ಬಂಗಾರಪ್ಪರವರ ಕಾರು ಡಿಕ್ಕಿ! ಸ್ವಲ್ಪದರಲ್ಲಿ ತಪ್ಪಿದ ಅಪಾಯ!

Dec 28, 2023  | ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರ ಕಾರು ಅಪಘಾತಕ್ಕೀಡಾಗಿದೆ.  ಮಧು ಬಂಗಾರಪ್ಪ   ತುಮಕೂರು ಜಿಲ್ಲೆ ನಂದಿಹಳ್ಳಿ ಬಳಿ ಹೆದ್ದಾರಿಯಲ್ಲಿ ಇವತ್ತಿನ ಬೆಳಗ್ಗಿನ ಜಾವ ಘಟನೆ ಸಂಭವಿಸಿದೆ.   ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಪ್ರಯಾಣಿಸುತ್ತಿದ್ದ ಕಾರು ಮುಂದೆ ಹೋಗುತ್ತಿದ್ದ ಲಾರಿಗೆ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ.  READ : BREAKING NEWS | ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಫೈರ್! ವಲಂಗಾ ಕಾಲಿಗೆ … Read more

ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ದರ!? 23-11-2023 ರ ಧಾರಣೆಯ ವಿವರ

Arecanut Rate today |Shimoga | Sagara | siddapura| yallapura  Arecanut/ Betelnut/ Supari | Date Nov 23, 2023|Shivamogga  ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಇವತ್ತು ಎಷ್ಟಿದೆ. 22-11-2023  ರಂದು ವಿವಿಧ ಅಡಿಕೆ ಮಾರುಕಟ್ಟೆಗಳಲ್ಲಿ ಅಡಿಕೆ ದರ ಎಷ್ಟಿತ್ತು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಸಾಗರ , ಪುತ್ತೂರು , ಸಿದ್ದಾಪುರ, ಯಲ್ಲಾಪುರ ಸೇರಿದಂತೆ ವಿವಿಧ  ಅಡಿಕೆ ಮಾರುಕಟ್ಟೆಗಳಲ್ಲಿ ಧಾರಣೆಯ ಪ್ರಮಾಣ ಕ್ವಿಂಟಾಲ್​ಗೆ ಎಷ್ಟಿದೆ ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ..  ಮಾರುಕಟ್ಟೆ ಹಾಗೂ … Read more

22-11-2023 ರಂದು ಎಷ್ಟಿತ್ತು ಅಡಿಕೆ ದರ! ಯಾವ ಮಾರುಕಟ್ಟೆಯಲ್ಲಿ ಏನಿದೆ ರೇಟು!? ವಿವರ ಇಲ್ಲಿದೆ

Arecanut Rate today |Shimoga | Sagara |  Arecanut/ Betelnut/ Supari | Date Nov 22, 2023|Shivamogga  ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಇವತ್ತು ಎಷ್ಟಿದೆ. 22-11-2023  ರಂದು ವಿವಿಧ ಅಡಿಕೆ ಮಾರುಕಟ್ಟೆಗಳಲ್ಲಿ ಅಡಿಕೆ ದರ ಎಷ್ಟಿತ್ತು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಶಿವಮೊಗ್ಗದ ಮಾರುಕಟ್ಟೆಯ ವಿವರ ಲಭ್ಯವಾಗಿಲ್ಲ. ಸಾಗರ ಹೊನ್ನಾಳಿ, ತುಮಕೂರು, ಪಾವಗಡ, ಪುತ್ತೂರು , ಕುಮುಟ ಸೇರಿದಂತೆ ವಿವಿಧ  ಅಡಿಕೆ ಮಾರುಕಟ್ಟೆಗಳಲ್ಲಿ ಧಾರಣೆಯ ಪ್ರಮಾಣ ಕ್ವಿಂಟಾಲ್​ಗೆ ಎಷ್ಟಿದೆ ಎಂಬುದರ ವಿವರವನ್ನು ಇಲ್ಲಿ … Read more

ಬೆಂಗಳೂರು | ಇಂದಿರಾನಗರ ಆಸ್ಪತ್ರೆ ನರ್ಸ್​ ಶಿವಮೊಗ್ಗದಲ್ಲಿ ಆತ್ಮಹತ್ಯೆ | ತುಮಕೂರಿನ ಗೃಹಿಣಿ ಸಾವಿಗೆ ಕಾರಣವಾಗಿದ್ದೇನು?

KARNATAKA NEWS/ ONLINE / Malenadu today/ Oct 14, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುರುವಳ್ಳಿ ಸೇತುವೆಯ ಕೆಳಭಾಗದಲ್ಲಿ ನಿನ್ನೆ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ನೀರಿಗೆ ಹಾರಿ ಮೃತಪಟ್ಟಿದ್ದ ಮಹಿಳೆಯ ಗುರುತು ಪತ್ತೆಯಾಗಿದ್ದು, ಆಕೆಯು ಸಾವನ್ನಪ್ಪಿದ ಸ್ಥಳದಲ್ಲಿಯೆ ಡೆತ್​ ನೋಟ್ ಕೂಡ ಲಭ್ಯವಾಗಿದೆ.  ಅದರ ಪ್ರಕಾರ, ಮಹಿಳೆಯನ್ನು ಎಚ್​​ಹೆಚ್​ ಲತಾಮಣಿ 48 ವರ್ಷ ಎಂದು ಗುರುತಿಸಲಾಗಿದೆ.  ಸಾಲಬಾಧೆ ತಾಳಲಾರದೆ ಮ ತುಂಗಾ ತೂಗು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರು ಬರೆದಿಟ್ಟಿದ್ದಾರೆ.  … Read more

ಹಬ್ಬಗಳ ಪ್ರಯುಕ್ತ ಪ್ರಯಾಣಿಕರಿಗಾಗಿ ವಿಶೇಷ ಟ್ರೈನ್​ ವ್ಯವಸ್ಥೆ ಕಲ್ಪಿಸಿದ ರೈಲ್ವೆ ಇಲಾಖೆ

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS   ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಬೇಡಿಕೆ ಮೇರೆಗೆ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಿದ್ದು ಅದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಿದೆ  ರೈಲುಗಳ ವಿವರ 1. ರೈಲುಗಳ ಸಂಖ್ಯೆ 07389/07390 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್:(Train No. 07389/07390 Yeswantpur-Belagavi-Yeswantpur Special Express:)  ಈ ವಿಶೇಷ ರೈಲು … Read more