ಶಿವಮೊಗ್ಗ : ಮನೆಯಂಗಳದಲ್ಲಿ ನಿಲ್ಲಿಸಿದ್ದ 18 ಲಕ್ಷದ ಎಕ್ಸ್‌ಯುವಿ 700 ನಾಪತ್ತೆ!

Mahindra XUV 700 Stolen from Tippu Nagar

ಶಿವಮೊಗ್ಗ : ಶಿವಮೊಗ್ಗ ನಗರದ ಟಿಪ್ಪುನಗರದಲ್ಲಿ ಕಳ್ಳರು ಕೈಚಳಕ ತೋರಿದ್ದು, ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಲಾಗಿದ್ದ ಬರೋಬ್ಬರಿ 18 ಲಕ್ಷ ರೂಪಾಯಿ ಮೌಲ್ಯದ ಐಷಾರಾಮಿ ಮಹಿಂದ್ರಾ ಎಕ್ಸ್‌ಯುವಿ 700 (Mahindra XUV 700) ಕಾರನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ವಿವರ ದೂರುದಾರರ ಪ್ರಕಾರ  ಈ ಕಾರನ್ನು ದೂರುದಾರರು ಉಡುಪಿಯ ಮೂಲದ ವ್ಯಕ್ತಿಯೊಬ್ಬರಿಂದ ಶಿವಮೊಗ್ಗದ ವ್ಯಕ್ತಿಯೊಬ್ಬರ ಮಧ್ಯಸ್ಥಿಕೆಯಲ್ಲಿ ಖರೀದಿಸಿದ್ದರು. ಕಾರಿನ ಒಟ್ಟು ಮೊತ್ತ … Read more

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್​ ಮೊಬೈಲ್​ !  ಸಿಕ್ತು 10 ಸಾವಿರ ಬಹುಮಾನ

Shivamogga Central Jail Unbelievable Mobile Phone shivamogga central jail

ಶಿವಮೊಗ್ಗ : ರಾಜ್ಯದ ಪ್ರಮುಖ ಜೈಲುಗಳಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಡಿಜಿಪಿ ಅಲೋಕ್​ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಪರಪ್ಪನ ಅಗ್ರಹಾರ ಜೈಲಿಗೆ ಅಚ್ಚರಿಯ ವಿಸಿಟ್ ನೀಡಿ ಅಲ್ಲಿಯ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಷ್ಟೆ ಅಲ್ಲದೆ, ಪ್ರಮುಖ ಸೂಚನೆಗಳನ್ನ ನೀಡಿದ್ದರು. ಈ ನಡುವೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ, ಕಾರಾಗೃಹ ಸಿಬ್ಬಂದಿಗಳೇ ದಿಢೀರ್ ಕಾರ್ಯಾಚರಣೆ ನಡೆಸಿ, ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಪತ್ತೆ ಮಾಡಿದ್ಧಾರೆ.ಗಾಂಜಾ ಸೇರಿದಂತೆ ವಿವಿಧ ನಿಷೇಧಿತ ವಸ್ತುಗಳು ಜೈಲಿನೊಳಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಸಿಬ್ಬಂದಿ ಕಳೆದ ಕೆಲವು ತಿಂಗಳಿನಲ್ಲಿ ಈ … Read more

ಕ್ರೆಡಿಟ್​ ಕಾರ್ಡ್ ಕೈಯಲ್ಲಿಯೇ ಇದ್ದರೂ! ತಡರಾತ್ರಿ ಅಕೌಂಟ್​ನಿಂದ ಮಾಯವಾಯ್ತು 50K! ನಿಮಗೆ ಅಚ್ಚರಿ ಆಗುತ್ತೆ!

KFD Fatality Shivamogga Round up

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:   ಕ್ರೆಡಿಟ್ ಕಾರ್ಡ್ ವಂಚನೆ: ಸಾಫ್ಟ್‌ವೇರ್ ಇಂಜಿನಿಯರ್‌ಗೆ ₹53 ಸಾವಿರ ನಷ್ಟ ಶಿವಮೊಗ್ಗದಲ್ಲಿ ಜಾಗತಿಕ ಶಿಕ್ಷಣ ಮತ್ತು ಉದ್ಯೋಗ ಮೇಳ, ಎಲ್ಲಿ, ಯಾವಾಗ ಶಿವಮೊಗ್ಗ ನಗರದ ವಿಜಯನಗರದ ನಿವಾಸಿಯಾದ 36 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ ಒಬ್ಬರು ಆನ್​ಲೈನ್​ ವಂಚನೆಗೆ ಒಳಗಾಗಿದ್ದಾರೆ. ಅವರಿಗೆ ಗೊತ್ತಿಲ್ಲದೆ, ಅವರ ಕ್ರೆಡಿಟ್ ಕಾರ್ಟ್​ನಿಂದ ಐವತ್ತು ಸಾವಿರ ರೂಪಾಯಿ ವಂಚಿಸಲಾಗಿದೆ.ಈ ಸಂಬಂಧ  ತುಂಗಾನಗರ ಪೊಲೀಸ್ ಠಾಣೆಯಲ್ಲಿ  ಎಫ್​ಐಆರ್ ಆಗಿದೆ. ನವೆಂಬರ್ 5, 2025 ರಂದು ನಡೆದ ಘಟನೆ … Read more

ಸೂಳೆಬೈಲ್‌ನ ಮನೆಯೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ 

Shivamogga Fire Breaks Out at House in Solebail

ಶಿವಮೊಗ್ಗ: ನಗರದ ಸೂಳೆಬೈಲ್‌ನ ಈದ್ಗಾ ನಗರದ 5ನೇ ಅಡ್ಡರಸ್ತೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಅಗ್ನಿ ಅನಾಹುತದಿಂದಾಗಿ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಯಾಯಿತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಿವಮೊಗ್ಗ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ರೇಡ್​ನಲ್ಲಿ ಸಿಕ್ಕಿದ್ದು ಲಕ್ಷ ಲಕ್ಷ ಅಲ್ಲ! ಕೋಟಿ…! ಕೋಟಿ! ಸೂಳೆಬೈಲ್‌ ಈದ್ಗಾ ನಗರದ ನಿವಾಸಿ ಅಮ್ರೀನ್ ತಾಜ್ ಎಂಬುವವರ ಮನೆಯಲ್ಲಿ ಮಂಗಳವಾರ ಸಂಜೆ ದಟ್ಟ ಹೊಗೆ ಕಾಣಿಸಿಕೊಂಡಿತು. ಕೆಲವೇ ಕ್ಷಣಗಳಲ್ಲಿ ಹೊಗೆಯು … Read more

ಶಿವಮೊಗ್ಗ ಜೈಲ್​ನಲ್ಲಿ ಅಕ್ಟೋಬರ್​ 19 ರಂದು ನಡೆದಿದ್ದೇನು? ಕೈದಿಗಳ ನಡುವೆ ಏನಾಯ್ತು!?

Jail Search Shivamogga july 02

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 : ನಗರದ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಗಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ ಕೇಸ್​ ಸಹ ದಾಖಲಾಗಿದೆ. ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿರುವುದಷ್ಟೆ ಅಲ್ಲದೆ ಕಾರಾಗೃಹದ ಸೆಲ್​ನಲ್ಲಿ ಬ್ಲೇಡ್ ಪತ್ತೆಯಾಗಿದೆ. ಇದು ನಿಷೇಧಿತ ವಸ್ತುವಾಗಿದ್ದು, ಈ ಸಂಬಂದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ದಾಖಲಾಗಿರುವ ಎಫ್​ಐಆರ್ ಪ್ರಕಾರ,  ಕಾರಾಗೃಹದೊಳಗಿರುವ  ಕುಮದ್ವತಿ ವಾರ್ಡ್ 20,21 ಹಾಗೂ 35ನೇ ಕೊಠಡಿಯಲ್ಲಿದ್ದ ವಿಚಾರಣಾಧೀನ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು