ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 12 ಸಾವಿರ ಕ್ಯೂಸೆಕ್​ ನೀರು ಬಿಡುಗಡೆ! ಸಾರ್ವಜನಿಕರಿಗೆ ಎಚ್ಚರಿಕೆ !

Shivamogga | Feb 1, 2024 | ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ಬಿಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ನದಿ ದಂಡೆಯ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತತ್ಸಂಬಂಧ ಪ್ರಕಟಣೆಯನ್ನು ಸಹ ಹೊರಡಿಸಲಾಗಿದೆ.  2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ … Read more

ಭದ್ರಾ ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/   ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ! ಎಚ್ಚರಿಕೆಯಿಂದ ಇರಲು ಸೂಚನೆ   ಹಾವೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುವ ಕಾರಣ ನದಿ ಪಾತ್ರದ ಜನರಿಗೆ ಭದ್ರಾ ಯೋಜನೆಯ ಅಧಿಕಾರಿಗಳು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.  ಏನದು ಎಚ್ಚರಿಕೆ ? ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು … Read more

BIG NEWS/ ಭದ್ರಾ ಡ್ಯಾಂನಿಂದ 1 ಟಿಎಂಸಿ ನೀರು ಬಿಡುಗಡೆ! ಈ ಪ್ರದೇಶಗಳಿಗೆ ಅನುಕೂಲ! ಪೂರ್ಣ ಮಾಹಿತಿ ಇಲ್ಲಿದೆ

KARNATAKA NEWS/ ONLINE / Malenadu today/ Apr 25, 2023 GOOGLE NEWS ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಮತ್ತು ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಾ-ಭದ್ರಾ ನದಿಗೆ 1.00 ಟಿ.ಎಂ.ಸಿ. ನೀರನ್ನು ಹರಿಸಲು ಆದೇಶಿಲಾಗಿದೆ.  ಪ್ರಾದೇಶಿಕ ಆಯುಕ್ತರ ಅದೇಶದನ್ವಯ ಏ.27 ರ ಸಂಜೆ 6.00 ರಿಂದ ಮೇ 09 ರ ಬೆಳಗ್ಗೆ 6.00 ರವರೆಗೆ ಪ್ರತಿ ದಿನ 1000 ಕ್ಯೂಸೆಕ್ಸ್ ನಂತೆ ಒಟ್ಟು 11574 ಕ್ಯೂಸೆಕ್ಸ್ … Read more