ಶಿವಮೊಗ್ಗ ಜೈಲಿನಲ್ಲಿ ಡಿಶುಂ-ಡಿಶುಂ! ಒಬ್ಬನಿಗೆ ಆರು ಜನರಿಂದ ಥಳಿತ!

ಶಿವಮೊಗ್ಗ ಜೈಲಿನಲ್ಲಿ ಡಿಶುಂ-ಡಿಶುಂ!  ಒಬ್ಬನಿಗೆ ಆರು ಜನರಿಂದ ಥಳಿತ!

ಶಿವಮೊಗ್ಗ ತಾಲ್ಲೂಕಿನ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ, ಕೈದಿಯೊಬ್ಬನ ಮೇಲೆ ಇತರೇ ಆರು ಮಂದಿ ಕೈದಿಗಳು ಹಲ್ಲೆ ನಡೆಸಿದ್ದಾರೆ.  ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಹೊಡೆದಾಟ ನಡೆದಿರುವ ಘಟನೆ ತಡವಾಗಿ ಬೆಳಿಕಿಗೆ ಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಸ್ಟೇಷನ್​ನಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದ ಅದೀಕ್ಷಕಿ ಡಾ.ಆರ್​.ಅನಿತಾ ದೂರು ನೀಡಿದ್ದಾರೆ. ಹಾಸನದ ಸಕಲೇಶಪುರದ ಅರಣ್ಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನಲ್ಲಿ ತೀರ್ಥಹಳ್ಳಿಯ ಸುಂದರೇಶ್ ಸಾವು! ಇನ್ನೊಬ್ಬರ ಸ್ಥಿತಿ ಗಂಭೀರ ನಡೆದಿದ್ದೇನು?   ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿನ ನಾಗರಾಜ್​ ಎಂಬ ವಿಚಾರಣಾಧೀನ ಕೈದಿ ಮೇಲೆ, ಶಿವಮೊಗ್ಗ … Read more

ಶಿವಮೊಗ್ಗ ಜೈಲಿನಲ್ಲಿ ಡಿಶುಂ-ಡಿಶುಂ! ಒಬ್ಬನಿಗೆ ಆರು ಜನರಿಂದ ಥಳಿತ!

ಶಿವಮೊಗ್ಗ ಜೈಲಿನಲ್ಲಿ ಡಿಶುಂ-ಡಿಶುಂ!  ಒಬ್ಬನಿಗೆ ಆರು ಜನರಿಂದ ಥಳಿತ!

ಶಿವಮೊಗ್ಗ ತಾಲ್ಲೂಕಿನ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ, ಕೈದಿಯೊಬ್ಬನ ಮೇಲೆ ಇತರೇ ಆರು ಮಂದಿ ಕೈದಿಗಳು ಹಲ್ಲೆ ನಡೆಸಿದ್ದಾರೆ.  ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಹೊಡೆದಾಟ ನಡೆದಿರುವ ಘಟನೆ ತಡವಾಗಿ ಬೆಳಿಕಿಗೆ ಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಸ್ಟೇಷನ್​ನಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದ ಅದೀಕ್ಷಕಿ ಡಾ.ಆರ್​.ಅನಿತಾ ದೂರು ನೀಡಿದ್ದಾರೆ. ಹಾಸನದ ಸಕಲೇಶಪುರದ ಅರಣ್ಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನಲ್ಲಿ ತೀರ್ಥಹಳ್ಳಿಯ ಸುಂದರೇಶ್ ಸಾವು! ಇನ್ನೊಬ್ಬರ ಸ್ಥಿತಿ ಗಂಭೀರ ನಡೆದಿದ್ದೇನು?   ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿನ ನಾಗರಾಜ್​ ಎಂಬ ವಿಚಾರಣಾಧೀನ ಕೈದಿ ಮೇಲೆ, ಶಿವಮೊಗ್ಗ … Read more