ಅಮ್ಮ-ಮಗ- ಸಹೋದರಿಗೆ ಏಳು ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ ! ಕಾರಣ?

ಶಿವಮೊಗ್ಗ ನಗರದ 20 ವರ್ಷದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ ಆಕೆಯ ಆತ್ಮಹತ್ಯೆಗೆ ಕಾರಣವಾದ ಘಟನೆಯಲ್ಲಿ ಶಿವಮೊಗ್ಗ ಕೋರ್ಟ್ ಆರೋಪಿಗಳಿಗೆ ಏಳು ವರ್ಷ ಶಿಕ್ಷೆ ವಿಧಿಸಿದೆ.  ನಡೆದ ಘಟನೆ ದಿನಾಂಕಃ 18-05-2020 ರಂದು  ಬೆಳಗ್ಗೆ ಮಹಿಳೆಯೊಬ್ಬರು ತನ್ನ ಗಂಡನ ಮನೆಯಲ್ಲಿಯೇ ನೇಣು ಹಾಕಿಕೊಂಡು ಮೃತಪಟ್ಟಿದ್ದರು. ಈ ಸಂಬಂಧ ಪೊಲೀಸ್ ಕೇಸ್ ದಾಖಲಾಗಿತ್ತು.  ಮೃತಳ  ತಾಯಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ವರದಕ್ಷಿಣಾ ಸಾವು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು.  ಗೃಹಿಣಿಯ ಸಾವಿಗೆ  ಆಕೆಯ ಗಂಡ ಶಿವರಾಜ್ @ … Read more

ಶಿವಮೊಗ್ಗದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದು, ನಾಲ್ವರ ಮೇಲೆ ಹಲ್ಲೆ ಕೇಸ್​/ ಕೋರ್ಟ್ ಶಿಕ್ಷೆಯೇನು ಗೊತ್ತಾ?

ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದ್ದು ಬರೋಬ್ಬರಿ ಮೂರು ವರ್ಷ ಶಿಕ್ಷೆ ನೀಡಿದೆ.  ದಿನಾಂಕಃ 21-01-2018  ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋವಿಂದಪುರ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ.  ಇಲ್ಲಿನ  ನವೀನ, ನಿತಿನ್, ಗೋಪಿ, ಲೋಹಿತ್, ಪ್ರಜ್ವಲ್, ರಾಜು ರವರ ಮೇಲಿನ ಹಳೆ ದ್ವೇಷಕ್ಕೆ , ಆರೋಪಿಗಳಾದ ಶಿವಮೊಗ್ಗ ಟೌನ್ ಕೊರಮರಕೇರಿ ನಿವಾಸಿ ವಿಜಯ್ ಕುಮಾರ್, ಪ್ರವೀಣ್, ನವೀನ, ಚೇತನ ಮತ್ತು … Read more

ಶಿವಮೊಗ್ಗದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದು, ನಾಲ್ವರ ಮೇಲೆ ಹಲ್ಲೆ ಕೇಸ್​/ ಕೋರ್ಟ್ ಶಿಕ್ಷೆಯೇನು ಗೊತ್ತಾ?

ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದ್ದು ಬರೋಬ್ಬರಿ ಮೂರು ವರ್ಷ ಶಿಕ್ಷೆ ನೀಡಿದೆ.  ದಿನಾಂಕಃ 21-01-2018  ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋವಿಂದಪುರ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ.  ಇಲ್ಲಿನ  ನವೀನ, ನಿತಿನ್, ಗೋಪಿ, ಲೋಹಿತ್, ಪ್ರಜ್ವಲ್, ರಾಜು ರವರ ಮೇಲಿನ ಹಳೆ ದ್ವೇಷಕ್ಕೆ , ಆರೋಪಿಗಳಾದ ಶಿವಮೊಗ್ಗ ಟೌನ್ ಕೊರಮರಕೇರಿ ನಿವಾಸಿ ವಿಜಯ್ ಕುಮಾರ್, ಪ್ರವೀಣ್, ನವೀನ, ಚೇತನ ಮತ್ತು … Read more