ತುಪ್ಪೂರು ಸಮೀಪ ಕಾರು ಹಾಗೂ ಬಸ್ ನಡುವೆ ಡಿಕ್ಕಿ
ಶಿವಮೊಗ್ಗ : ತಾಲ್ಲೂಕು ತುಪ್ಪೂರು ಬಳಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಕಾಶ್ ಟ್ರಾವಲ್ಸ್ ಹಾಗೂ ಶಿಫ್ಟ್ ಕಾರಿನ ನಡುವೆ ಆಕ್ಸಿಡೆಂಟ್ ಆಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಸಾಗರ ಕಡೆಯಿಂದ ಬರುತ್ತಿದ್ದ ಬಸ್ ಹಾಗೂ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ ! ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ? BREAKING … Read more