ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಒರ್ವನ ಮೃತದೇಹ ಪತ್ತೆ ! ಇನ್ನೊಬ್ಬನಿಗಾಗಿ ಶೋಧ
KARNATAKA NEWS/ ONLINE / Malenadu today/ Sep 18, 2023 SHIVAMOGGA NEWS ಮೀನು ಹಿಡಿಯಲು ಹೋಗಿದ್ದ ಇಬ್ಬರು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೊಯಿನ್ ಖಾನ್, ಹಾಗೂ ಅಂಜುಂಖಾನ್ ಮೃತ ದುರ್ದೈವಿಗಳಾಗಿದ್ದು, ಇಬ್ಬರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಇಬ್ಬರು 18 ವರ್ಷದವರು ಎನ್ನಲಾಗಿದೆ. ಶಿವಮೊಗ್ಗದ ಕುರುಬರ ಪಾಳ್ಯದ ಸಮೀಪ ಮೀನು ಹಿಡಿಯಲು ತುಂಗಾ ನದಿಗೆ ತೆರಳಿದ್ದಾರೆ. ಈ ವೇಳೆ ಮೀನು ಹಿಡಿಯುವಾಗ ಓರ್ವ ಕಾಲು ಹಾರಿ ಬಿದ್ದಿದ್ದಾನೆ. ತಕ್ಷಣವೇ … Read more