ಕಾಡಿನ ಶಿಕಾರಿ | ಕೋಣ ಕಡಿದು ಮಾಂಸ ಹಂಚಿದ ಆರೋಪಿ ಅರೆಸ್ಟ್! ಅಪರೂಪದ ಕಾರ್ಯಾಚರಣೆ

KARNATAKA NEWS/ ONLINE / Malenadu today/ Nov 1, 2023 SHIVAMOGGA NEWS SORABA | ಶಿವಮೊಗ್ಗ ಜಿಲ್ಲೆ  ಸೊರಬ:ತಾಲೂಕಿನ ಉಳವಿಗ್ರಾಮದ ಮನೆಯೊಂದರಲ್ಲಿ  ಕಾಡುಕೋಣದ ಮಾಂಸ ಸಂಗ್ರಹಿಸಿದ ಆರೋಪ ಕೇಳಿಬಂದಿದ್ದು, ಮಾಲು ಸಮೇತ  ಸೊರಬ ವಲಯ ಅರಣ್ಯಾಧಿಕಾರಿಗಳು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ. ಮಲೆನಾಡಿ ಕಾಟಿ ಶಿಕಾರಿಯ ಬಗ್ಗೆ ಈ ಹಿಂದೆಯೇ ಮಲೆನಾಡು ಟುಡೆ ಸುದ್ದಿ ಪ್ರಸಾರ ಮಾಡಿತ್ತು. ಅರಣ್ಯ ಇಲಾಖೆಯ ಅಂತಾರಾಳದ ಮೌನದಿಂದಾಗಿ ಪ್ರಕರಣಗಳು ಹೊರಕ್ಕೆ ಬಂದಿರಲಿಲ್ಲ. ಇದೀಗ ಹುಲಿ ಉಗುರು ಸೇರಿದಂತೆ ವನ್ಯಜೀವಿಯ ಅಂಗಾಂಗಗಳ … Read more

ಸೊರಬ ತಾಲ್ಲೂಕು ಉಳವಿಯಲ್ಲಿ ಭೀಕರ ಅಪಘಾತ ಇಬ್ಬರ ದುರ್ಮರಣ!

Shimoga SP surprised the entire state by entering the field himself. Hatsapp Lakshmiprasad

KARNATAKA NEWS/ ONLINE / Malenadu today/ May 3, 2023 GOOGLE NEWS ಸೊರಬ/ ಶಿವಮೊಗ್ಗ ಇಲ್ಲಿನ ಉಳವಿ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದೆ. ವ್ಯಾಗನರ್​ ಕಾರು ಹಾಗೂ ಬೈಕ್​ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಮೃತರಿಬ್ಬರು ಸಹೋದರು ಎಂದು ತಿಳಿದು ಬಂದಿದೆ ಸಾಗರ ತಾಲ್ಲೂಕಿನ ರಾಮನಗರ ಮೂಲದ ವೆಲ್ಟಿಂಗ್​ ಕೆಲಸ ಮಾಡುತ್ತಿದ್ದ ಇಬ್ಬರು ಅಪಘಾತದಲ್ಲಿ ಸಾವನ್ಪಪ್ಪಿ ದ್ದಾರೆ . ಸುಹೇಲ್ ಹಾಗೂ ಅಪ್ರಿದ್ ಮೃತರು . ಮೃತದೇಹವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.  … Read more