bs yediyurappa/ ಶಿವಮೊಗ್ಗ ನಗರ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡ ಬಿಎಸ್​ವೈ! ಸಿದ್ದರಾಮಯ್ಯರನ್ನ ಸೋಲಿಸಲು ಸ್ಟ್ಯಾಟರ್ಜಿ

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/  ಮಾಜಿ ಸಿಎಂ ಯಡಿಯೂರಪ್ಪ ಇವತ್ತು ಶಿವಮೊಗ್ಗದಲ್ಲಿದ್ದು, ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದಲ್ಲಿ (shivamogga city assembly constituency) ಗೆದ್ದೇ ಗೆಲ್ಲುತ್ತೇವೆ ಎಂದಿದ್ಧಾರೆ.  ಶಿವಮೊಗ್ಗ ಪ್ರತಿಷ್ಟೆಯ ಕಣ ಶಿವಮೊಗ್ಗ ನಮಗೆ ಪ್ರತಿಷ್ಟೆಯ ಕಣ ಎಂದಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಶಿವಮೊಗ್ಗದಲ್ಲಿ ಗೆಲ್ಲಲು,  ಬೇರೆ ಬೇರೆ ರೀತಿಯ ಸಮಾಜದ ಸಭೆ ಮಾಡ್ತಿದ್ದೇವೆ. ಶಿವಮೊಗ್ಗದಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ ಎಂದಿದ್ದಾರೆ.  ಹಿಂದುಳಿದ ವರ್ಗದ … Read more

bs yediyurappa/ ಒಳ್ಳೆಯ ಮಾತನಾಡ್ತಾ, ಅಪಪ್ರಚಾರ ಮಾಡ್ತಿರೋರಿಗೆ ಬಿಎಸ್​ವೈ ಕಿವಿಮಾತು/ ಹಿಂದೂ ಮುಸ್ಲಿಮ್​ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದ್ರು ಮಾಜಿ ಸಿಎಂ

bs yediyurappa/ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಅಧಿಕಾರದಿಂದ ಕೆಳಕ್ಕೆ ಏಕೆ ಇಳಿದರು ಎಂಬುದು ಇವತ್ತಿಗೂ ಒಂದು ರೀತಿಯ ನಿಗೂಢ ಪ್ರಶ್ನೆಯಾಗಿ ಉಳಿದಿದೆ. ಕಾಂಗ್ರೆಸ್​ ಪಕ್ಷದವರು ಬಿಜೆಪಿ ನಾಯಕರು ಬಿಎಸ್​ ಯಡಿಯೂರಪ್ಪನವರನ್ನ ಬೆಕೆಂತಲೇ ಕೆಳಕ್ಕೆ ಇಳಿಸಿತು ಎಂದರೆ, ಬಿಜೆಪಿಯಲ್ಲಿಯೂ ಇದೇ ರೀತಿಯ ಮಾತುಗಳು ಕೇಳಿಬಂದಿತ್ತು. ಇನ್ನೊಂದೆಡೆ ಸ್ವತಃ ಬಿಎಸ್ ಯಡಿಯೂರಪ್ಪನವರು ಸಹ ಸಿಎಂ ಸ್ಥಾನಕ್ಕೆ ರಾಜೀನಾಮೆ ಹಿಂದೆ ಯಾವುದೇ ಹಾಗೂ ಯಾರದ್ದೆ ಒತ್ತಡವಿರಲಿಲ್ಲ ಎಂದು ಹೇಳುತ್ತಿದ್ದರೂ, ಅವರ ಬೆಂಬಲಿಗರು ಮಾತ್ರ,  ಯಡಿಯೂರಪ್ಪನವರ ರಾಜೀನಾಮೆ ಅವರ ವಿರೋಧಿಗಳ ಷಡ್ಯಂತ್ರ … Read more

bs yediyurappa/ ಒಳ್ಳೆಯ ಮಾತನಾಡ್ತಾ, ಅಪಪ್ರಚಾರ ಮಾಡ್ತಿರೋರಿಗೆ ಬಿಎಸ್​ವೈ ಕಿವಿಮಾತು/ ಹಿಂದೂ ಮುಸ್ಲಿಮ್​ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದ್ರು ಮಾಜಿ ಸಿಎಂ

bs yediyurappa/ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಅಧಿಕಾರದಿಂದ ಕೆಳಕ್ಕೆ ಏಕೆ ಇಳಿದರು ಎಂಬುದು ಇವತ್ತಿಗೂ ಒಂದು ರೀತಿಯ ನಿಗೂಢ ಪ್ರಶ್ನೆಯಾಗಿ ಉಳಿದಿದೆ. ಕಾಂಗ್ರೆಸ್​ ಪಕ್ಷದವರು ಬಿಜೆಪಿ ನಾಯಕರು ಬಿಎಸ್​ ಯಡಿಯೂರಪ್ಪನವರನ್ನ ಬೆಕೆಂತಲೇ ಕೆಳಕ್ಕೆ ಇಳಿಸಿತು ಎಂದರೆ, ಬಿಜೆಪಿಯಲ್ಲಿಯೂ ಇದೇ ರೀತಿಯ ಮಾತುಗಳು ಕೇಳಿಬಂದಿತ್ತು. ಇನ್ನೊಂದೆಡೆ ಸ್ವತಃ ಬಿಎಸ್ ಯಡಿಯೂರಪ್ಪನವರು ಸಹ ಸಿಎಂ ಸ್ಥಾನಕ್ಕೆ ರಾಜೀನಾಮೆ ಹಿಂದೆ ಯಾವುದೇ ಹಾಗೂ ಯಾರದ್ದೆ ಒತ್ತಡವಿರಲಿಲ್ಲ ಎಂದು ಹೇಳುತ್ತಿದ್ದರೂ, ಅವರ ಬೆಂಬಲಿಗರು ಮಾತ್ರ,  ಯಡಿಯೂರಪ್ಪನವರ ರಾಜೀನಾಮೆ ಅವರ ವಿರೋಧಿಗಳ ಷಡ್ಯಂತ್ರ … Read more