ದೀಪಾವಳಿ ಅಂಗಡಿ ಪೂಜೆಯ ದಿನವೇ ನಡೀಯಿತು ಅಗ್ನಿ ದುರಂತ! ಏನಿದು ಘಟನೆ

KARNATAKA NEWS/ ONLINE / Malenadu today/ Nov 13, 2023 SHIVAMOGGA NEWS Shivamogga | ದೀಪಾವಳಿ ಹಬ್ಬದ ಅಂಗಡಿ ಪೂಜೆಯ ದಿನವೇ ಪ್ರಾವಿಜನ್ ಸ್ಟೋರ್​ನಲ್ಲಿ ಅಗ್ನಿ ದುರಂತವೊಂದು ಸಂಭವಿಸಿದೆ. ಇವತ್ತು ಬೆಳಗಿನ ಜಾವ ಅಂಗಡಿಗೆ ಬೆಂಕಿಬಿದ್ದು ಅಂಗಡಿಯಲ್ಲಿದ್ದ ಸಾಮಗ್ರಿಗಳು ಸುಟ್ಟು ಹೋಗಿವೆ.  ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಇಲ್ಲಿನ ದಿನಸಿ ಅಂಗಡಿಯಲ್ಲಿ ಇವತ್ತು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿರುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇನ್ನೂ ಸುಟ್ಟ ವಾಸನೆ … Read more

ಸೆಪ್ಟೆಂಬರ್ 15 ರಂದು ಶಿವಮೊಗ್ಗದ ಮುಖ್ಯ ಪ್ರದೇಶಗಳಲ್ಲಿಯೇ ಇರೋದಿಲ್ಲ ವಿದ್ಯುತ್ ! ಮೆಸ್ಕಾಂ ಪ್ರಕಟಣೆ

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS  ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆ.15 ರ ಬೆಳಗ್ಗೆ 09-30 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಂ.ಆರ್.ಎಸ್ ವಾಟರ್ ಸಪ್ಲೇ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ ಪುರಲೆ, ಸಿದ್ದೇಶ್ವರ … Read more

ಶಿವಮೊಗ್ಗದ ವಿದ್ಯಾನಗರದಲ್ಲಿ ಕೊಲೆ! ಚರಂಡಿಯಲ್ಲಿ ಸಿಕ್ತು ಮೃತದೇಹ! ನಡೆದಿದ್ದೇನು?

KARNATAKA NEWS/ ONLINE / Malenadu today/ Jul 30, 2023 SHIVAMOGGA NEWS ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ವಿದ್ಯಾನಗರದ  5 ನೇ ತಿರುವಿನಲ್ಲಿ ಬರುವ ಸುಭಾಷ್ ನಗರದಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಜ್ಞಾನೇಶ್ವರ್ ಎಂಬ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ಧಾನೆ.  ನಡೆದಿದ್ದೇನು? ಜ್ಞಾನೇಶ್ವರ್ ಬ್ಯಾಗ್​ ರಿಪೇರಿ ಕೆಲಸ ಮಾಡುತ್ತಿದ್ದು, ನಿನ್ನೆ ತನ್ನ ಅತ್ತೆ ಮನೆಗೆ ತೆರಳಿದ್ದಾನೆ. ಆ ಮನೆ ತನಗೆ ಸೇರಬೇಕು ಎಂದು ಆತನ ಹೆಂಡತಿಯ ತಾಯಿ ತಮ್ಮನ ಜೊತೆಗೆ ಮಾತುಕತೆ … Read more

ಯಶವಂತಪುರ-ಶಿವಮೊಗ್ಗ ರೈಲಿಗೆ ಸಿಲುಕಿಗೆ ತುಮಕೂರು ಮೂಲದ ಟ್ರೈನಿ ಪೊಲೀಸ್ ಕಾಲು ಕಟ್! ಶಿವಮೊಗ್ಗದ ಮಹಾದೇವಿ ಟಾಕೀಸ್ ಬಳಿಯ ನಿಲ್ದಾಣದಲ್ಲಿ ಘಟನೆ

KARNATAKA NEWS/ ONLINE / Malenadu today/ Jul 8, 2023 SHIVAMOGGA NEWS   ಯಶವಂತಪುರ – ಶಿವಮೊಗ್ಗ (16581/Yesvantpur – Shivamogga Town Express)  ರೈಲಿಗೆ ಸಿಲುಕಿ ತರಬೇತಿಯಲ್ಲಿರುವ ಪೊಲೀಸ್ ಸಿಬ್ಬಂದಿಯ ಕಾಲು ತುಂಡಾಗಿದೆ. ಈ ಘಟನೆ ಶಿವಮೊಗ್ಗ ನಗರದ ಮಹಾದೇವಿ ಟಾಕೀಸ್ ಬಳಿ ಇರುವ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ. ಇವತ್ತು ಮಧ್ಯಾಹ್ನ ನಡೆದ ಘಟನೆಯಲ್ಲಿ ನಾಗರಾಜ್​ ಎಂಬವರ ಕಾಲು ಕಟ್ ಆಗಿದ್ದು, ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.  ಘಟನೆ ನಡೆದಿದ್ದೇಗೆ? ಯಶವಂತಪುರದಿಂದ ಬರುತ್ತಿದ್ದ … Read more

ಮೀನು, ಕೋಳಿಫಾರಂ, ಭೂಮಿ , ಮರಳು ಮದ್ಯಂಗಡಿ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ನೀಡಿದ್ರು ಆರು ಸೂಚನೆ! ಡಿಸಿ ಮೀಟಿಂಗ್​ ನಲ್ಲಿ ಆದ ತೀರ್ಮಾನವೇನು?

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಮಾನವ ಸಂಪನ್ಮೂಲವನ್ನು ಸರಬರಾಜು ಮಾಡಲು ಅನುಮತಿ ಪಡೆದಿರುವ ಗುತ್ತಿಗೆದಾರ ಸಂಸ್ಥೆಗಳಲ್ಲಿ, ಕೆಲಸಕ್ಕಾಗಿ ನೇಮಕವಾಗುವ ಅಭ್ಯರ್ಥಿಗಳಿಂದ ಭಾರೀ ಪ್ರಮಾಣದ ಹಣ ವಸೂಲು ಮಾಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.  ಅಲ್ಲದೆ ಅವರಿಗೆ ನೀಡಲಾಗುತ್ತಿರುವ ಸಮವಸ್ತ್ರಗಳ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ಪ್ರಮಾಣ ದೂರುಗಳು  ಕೇಳಿಬಂದಿದೆ. ಈ  ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಅಂತಹ ಸಂಸ್ಥೆಗಳನ್ನು ಪರಿಶೀಲಿಸಿ, ತಪ್ಪಿದಲ್ಲಿ ಅಗತ್ಯ … Read more

ಸಾರ್ವಜನಿಕರಲ್ಲಿ ವಿನಂತಿ! ಜೂನ್​ 07,08 ಮತ್ತು 09 ರಂದು ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ ದಿನವಿಡಿ ವಿದ್ಯುತ್ ಇರೋದಿಲ್ಲ

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/ ಜೂ. 07 ರಂದು ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂ. 07 ರಂದು  ಬೆಳಿಗ್ಗೆ 09-30 ರಿಂದ ಸಂಜೆ 05-00 ಗಂಟೆವರೆಗೆ ಎಫ್-5 ಫೀಡರ್ ವ್ಯಾಪ್ತಿಯಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ  ಎಲ್ಲೆಲ್ಲಿ?  ಎಂ.ಆರ್.ಎಸ್. ವಾಟರ್ ಸಪ್ಲೈ,  ಎಂ.ಆರ್.ಎಸ್.  ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ … Read more

ತುಂಗಾ ಸೇತುವೆಯಿಂದ ನದಿಗೆ ಬಿದ್ದ ಯುವಕ/ ನಡೆದ ಘಟನೆ ಏನು?

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರದ ತುಂಗಾ ಸೇತುವೆಯ (tunga river bridge shivamogga)ಮೇಲೆ ನಿನ್ನೆ ರಾತ್ರಿ ಆಕ್ಸಿಡೆಂಟ್ ಸಂಭವಿಸಿದೆ. ಈ ಅಪಘಾತದಲ್ಲಿ ಒಮಿನಿಯೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ನಂತರ ನಡೆದ ಜಗಳದಲ್ಲಿ ಓರ್ವ ತುಂಗಾ ನದಿಗೆ ಬಿದ್ದಿದ್ದಾನೆ.  ಹೇಗಾಯ್ತು ಘಟನೆ ನಿನ್ನೆ ಕೆ.ಎಸ್​.ಈಶ್ವರಪ್ಪನವರ ಚುನಾವಣಾ ರಾಜಕೀಯ ನಿವೃತ್ತಿ ವಿಚಾರದಲ್ಲಿ ಅಭಿಮಾನಿಗಳು ಅವರ ಮನೆಗೆ ದೌಡಾಯಿಸುತ್ತಿದ್ದುದರಿಂದ, ಹೊಳೆಬಸ್​ಸ್ಟಾಪ್​ ಬೆಕ್ಕಿನ ಕಲ್ಮಠದ ಬಳಿಯಲ್ಲಿ ಟ್ರಾಫಿಕ್ ಜಾಸ್ತಿಯಿತ್ತು. ಇನ್ನೂ ರಾತ್ರಿ 7-8 ಗಂಟೆ ಸುಮಾರಿಗೆ … Read more

ತುಂಗಾ ಸೇತುವೆಯಿಂದ ನದಿಗೆ ಬಿದ್ದ ಯುವಕ/ ನಡೆದ ಘಟನೆ ಏನು?

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರದ ತುಂಗಾ ಸೇತುವೆಯ (tunga river bridge shivamogga)ಮೇಲೆ ನಿನ್ನೆ ರಾತ್ರಿ ಆಕ್ಸಿಡೆಂಟ್ ಸಂಭವಿಸಿದೆ. ಈ ಅಪಘಾತದಲ್ಲಿ ಒಮಿನಿಯೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ನಂತರ ನಡೆದ ಜಗಳದಲ್ಲಿ ಓರ್ವ ತುಂಗಾ ನದಿಗೆ ಬಿದ್ದಿದ್ದಾನೆ.  ಹೇಗಾಯ್ತು ಘಟನೆ ನಿನ್ನೆ ಕೆ.ಎಸ್​.ಈಶ್ವರಪ್ಪನವರ ಚುನಾವಣಾ ರಾಜಕೀಯ ನಿವೃತ್ತಿ ವಿಚಾರದಲ್ಲಿ ಅಭಿಮಾನಿಗಳು ಅವರ ಮನೆಗೆ ದೌಡಾಯಿಸುತ್ತಿದ್ದುದರಿಂದ, ಹೊಳೆಬಸ್​ಸ್ಟಾಪ್​ ಬೆಕ್ಕಿನ ಕಲ್ಮಠದ ಬಳಿಯಲ್ಲಿ ಟ್ರಾಫಿಕ್ ಜಾಸ್ತಿಯಿತ್ತು. ಇನ್ನೂ ರಾತ್ರಿ 7-8 ಗಂಟೆ ಸುಮಾರಿಗೆ … Read more

ಸ್ಪ್ಲೆಂಡರ್ ಬೈಕ್​ ಕದ್ದ ಕಳ್ಳನನ್ನ ಹಿಡಿದಾಗ ಬಯಲಾಯ್ತು ನಾಲ್ಕು ಕೇಸ್! ಕೋಟೆ ಪೊಲೀಸರ ಕಾರ್ಯಾಚರಣೆ!

MALENADUTODAY.COM | SHIVAMOGGA NEWS | KOTE POLICE STATION ಶಿವಮೊಗ್ಗ ಪೊಲೀಸರು (shivamogga police) ಪ್ರತಿಯೊಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸ್ತಿದ್ದಾರೆ ಎಂಬುದಕ್ಕೆ ಕೋಟೇ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್​ವೊಂದು ಸಾಕ್ಷಿಯಾಗಿದೆ.  ಯುವತಿಗೆ ಕಿರುಕುಳ ಕೊಟ್ಟ ಆರೋಪಿಗೆ 10 ವರ್ಷ ಶಿಕ್ಷೆ! 40 ಸಾವಿರ ದಂಡ! ಶಿಕ್ಷಕರ ವಿರುದ್ಧ ದಾಖಲಾಯ್ತು ಫೋಕ್ಸೋ ಕೇಸ್​ ಕಳೆದ  ವರ್ಷ, 10-11-2022  ರಂದು  KA-14 ವೈ-0196 ನೋಂದಣಿ ಸಂಖ್ಯೆಯ ಹೀರೋ ಹೋಂಡಾ ಸ್ಪ್ಲೆಂಡರ್ ಪ್ಲಸ್ ಬೈಕ್​ವೊಂದನ್ನು ಶಂಕರ ಮಠ ರಸ್ತೆಯ ಫೋರ್ಡ್ ಶೋ … Read more

ಪೊಲೀಸ್ ಐಡಿ ಕಾರ್ಡ್​ ತೋರಿಸಿ ಅಜ್ಜಿಯ ಸರ ಕದ್ದ ಕಳ್ಳರು

ಶಿವಮೊಗ್ಗದ ವಿದ್ಯಾನಗರದಲ್ಲಿ ನಡೆದ ಸರಗಳ್ಳತನ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಇಲ್ಲಿನ ಜಗದಾಂಬ ಬೀದಿಯಲ್ಲಿ ಈ ಘಟನೆ ನಡೆದಿದೆ.  ಇದನ್ನು ಓದಿ : ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ/ ಎನಾಯ್ತು? ಹೇಗಾಯ್ತು? ವಿವರ ಓದಿ ಸ್ಥಳೀಯ ನಿವಾಸಿಯೊಬ್ಬರ ಬಳಿ, ಬೈಕ್​ನಲ್ಲಿ ಬಂದಿದ್ದ ಇಬ್ಬರು ತಾವಿಬ್ಬರು ಪೊಲೀಸರು ಎಂದು ಐಡಿ ಕಾರ್ಡ್​ ತೋರಿಸಿದ್ದಾರೆ. ಅದು ನಕಲಿ ಎಂಬುದು, ನಿವಾಸಿಗೆ ತಿಳಿದು ಬರಲಿಲ್ಲ.  ದಿನದ ರಾಜಕಾರಣದ ಸುದ್ದಿ : ಮೋದಿ & ಬೊಮ್ಮಾಯಿ ವಿರುದ್ಧ ದೇವರಿಗೆ ಉಯಿಲು ಕೊಡಲಿ … Read more