ತೀರ್ಥಹಳ್ಳಿಯಲ್ಲಿ ವೈರಲ್ ಆಗುತ್ತಿದೆ ಮತ್ತೊಂದು ವಿಡಿಯೋ! ರಾಜಕೀಯ ಮುಖಂಡರೊಬ್ಬರ ಆ ದೃಶ್ಯ ವೈರಲ್!

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS   ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವಿಡಿಯೋ ವೈರಲ್ ಆಗಿದೆ. ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ  ಕೇಸ್​ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು. ಇವೆಲ್ಲದರ ಬೆನ್ನಲ್ಲೆ ಮತ್ತೊಂದು ಅಶ್ಲೀಲ ವಿಡಿಯೋ ಹೊರಬಿದ್ದಿದೆ.  ತೀರ್ಥಹಳ್ಳಿ ತಾಲ್ಲೂಕಿನಲ್ಲಿನ ಹಿರಿಯ ವ್ಯಕ್ತಿಯೊಬ್ಬರ ವಿಡಿಯೋ ಇದಾಗಿದ್ದು, ಸದ್ಯ ಸೋಶಿಯಲ್ … Read more

ಅವರ percentage ತಿಂದು, ಇವರ percentage ತಗೊಂಡು ಅವರು ಹೋದರು! ನಾನು ಜನರ ಹತ್ರ ಬೈಸ್ಕೋಬೇಕಾ! ಕ್ಷೇತ್ರದಲ್ಲಿನ ಅಧಿಕಾರಿಗಳ ಕೆಲಸಕ್ಕೆ ಸಿಟ್ಟಾದ ಆರಗ ಜ್ಞಾನೇಂದ್ರ

ಶಾಸಕರು, ಸಚಿವರು ಸರ್ಕಾರದ ಮಟ್ಟದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಹಣ ಮಂಜುರಾತಿ ಮಾಡಿಸಿಕೊಂಡು ಬರುತ್ತಾರೆ. ಆದರೆ, ಆ ಅನುದಾನದಲ್ಲಿ ಸಮರ್ಪಕವಾಗಿ ಕೆಲಸ ಮಾಡದಿದ್ದರೇ ಯಾರಿಗಾದರೂ ಸಿಟ್ಟು ಬಂದೆ ಬರುತ್ತದೆ.ತೀರ್ಥಹಳ್ಳಿ ಆರಗ ಜ್ಞಾನೇಂದ್ರರವರು ಸಹ ಇದೇ ಕಾರಣಕ್ಕೆ ಸಿಟ್ಟುಮಾಡಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು?  ತೀರ್ಥಹಳ್ಳಿಯ ಬಾಳೆ ಕೂಡ್ಲು, ಗುಡ್ಡೆಪಾಲ್ ರಸ್ತೆ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು,ಅಲ್ಲದೆ ಇದೇ ವಿಚಾರವನ್ನು ಸಚಿವ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದರು. ಹೀಗಾಗಿ ಗುಣಮಟ್ಟವನ್ನ ಖುದ್ದು ವೀಕ್ಷಿಸುವ ಸಲುವಾಗಿ ಸಚಿವರು ಸ್ಥಳಕ್ಕೆ ದೌಡಾಯಿಸಿದ್ಧಾರೆ. ಈ … Read more

ಅವರ percentage ತಿಂದು, ಇವರ percentage ತಗೊಂಡು ಅವರು ಹೋದರು! ನಾನು ಜನರ ಹತ್ರ ಬೈಸ್ಕೋಬೇಕಾ! ಕ್ಷೇತ್ರದಲ್ಲಿನ ಅಧಿಕಾರಿಗಳ ಕೆಲಸಕ್ಕೆ ಸಿಟ್ಟಾದ ಆರಗ ಜ್ಞಾನೇಂದ್ರ

ಶಾಸಕರು, ಸಚಿವರು ಸರ್ಕಾರದ ಮಟ್ಟದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಹಣ ಮಂಜುರಾತಿ ಮಾಡಿಸಿಕೊಂಡು ಬರುತ್ತಾರೆ. ಆದರೆ, ಆ ಅನುದಾನದಲ್ಲಿ ಸಮರ್ಪಕವಾಗಿ ಕೆಲಸ ಮಾಡದಿದ್ದರೇ ಯಾರಿಗಾದರೂ ಸಿಟ್ಟು ಬಂದೆ ಬರುತ್ತದೆ.ತೀರ್ಥಹಳ್ಳಿ ಆರಗ ಜ್ಞಾನೇಂದ್ರರವರು ಸಹ ಇದೇ ಕಾರಣಕ್ಕೆ ಸಿಟ್ಟುಮಾಡಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು?  ತೀರ್ಥಹಳ್ಳಿಯ ಬಾಳೆ ಕೂಡ್ಲು, ಗುಡ್ಡೆಪಾಲ್ ರಸ್ತೆ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು,ಅಲ್ಲದೆ ಇದೇ ವಿಚಾರವನ್ನು ಸಚಿವ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದರು. ಹೀಗಾಗಿ ಗುಣಮಟ್ಟವನ್ನ ಖುದ್ದು ವೀಕ್ಷಿಸುವ ಸಲುವಾಗಿ ಸಚಿವರು ಸ್ಥಳಕ್ಕೆ ದೌಡಾಯಿಸಿದ್ಧಾರೆ. ಈ … Read more

ಆರಗ ಜ್ಞಾನೇಂದ್ರರಿಂದ ದೈವಕ್ಕೆ ಅವಮಾನವಾಯ್ತಾ? ತೀರ್ಥಹಳ್ಳಿಯಲ್ಲಿ ‘ಗುಳಿಗ’ ದೈವದ ವಿಚಾರದಲ್ಲಿ ನಡೆಯುತ್ತಿರೋದು ಏನು? ಸಚಿವರು, ಮಾಜಿ ಸಚಿವರು ಕೊಟ್ಟ ಉತ್ತರ-ಪ್ರತ್ಯುತ್ತರವೇನು?

MALENADUTODAY.COM  |SHIVAMOGGA| #KANNADANEWSWEB ರಾಜ್ಯ ರಾಜಕಾರಣದಲ್ಲಿ ತೀರ್ಥಹಳ್ಳಿ ಮತಕ್ಷೇತ್ರ ಬೇರೆ ಬೇರೆ ರೀತಿಯಲ್ಲಿ ಸದ್ದು ಮಾಡುತ್ತಿದೆ. ಅದರಲ್ಲಿಯು ವಿಶೇಷವಾಗಿ ತೀರ್ಥಹಳ್ಳಿಯಲ್ಲಿ ನಾಟಕದ ರಾಜಕಾರಣ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ  ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ತುಳು ನಾಟಕ ರಂಗದಲ್ಲಿ ಹೊಸ ಅಲೆ ಎಬ್ಬಿಸಿರುವ ವಿಜಯಕುಮಾರ್‌ ಕೋಡಿಯಾಲಬೈಲು ನಿರ್ದೇಶನದ ಶಿವದೂತೆ ಗುಳಿಗೆ ಎಂಬ ತುಳು ನಾಟಕ ಪ್ರದರ್ಶನಗೊಂಡಿತ್ತು.  READ |ಇಲ್ಲಿದೆ ನೋಡಿ ವಿಷಯ!! ಡಬ್ಬಲ್ ಮರ್ಡರ್ ಅಟ್ಯಾಕ್! ಮಧು ಬದುಕಿದ್ದು ಹೇಗೆ? ಶಿವಮೊಗ್ಗ ಸಿಟಿಯಲ್ಲಿಯೇ ನಡೆಯುತ್ತಿತ್ತಾ ಕೃತ್ಯ ಈ ನಾಟಕ … Read more

ಆರಗ ಜ್ಞಾನೇಂದ್ರರಿಂದ ದೈವಕ್ಕೆ ಅವಮಾನವಾಯ್ತಾ? ತೀರ್ಥಹಳ್ಳಿಯಲ್ಲಿ ‘ಗುಳಿಗ’ ದೈವದ ವಿಚಾರದಲ್ಲಿ ನಡೆಯುತ್ತಿರೋದು ಏನು? ಸಚಿವರು, ಮಾಜಿ ಸಚಿವರು ಕೊಟ್ಟ ಉತ್ತರ-ಪ್ರತ್ಯುತ್ತರವೇನು?

MALENADUTODAY.COM  |SHIVAMOGGA| #KANNADANEWSWEB ರಾಜ್ಯ ರಾಜಕಾರಣದಲ್ಲಿ ತೀರ್ಥಹಳ್ಳಿ ಮತಕ್ಷೇತ್ರ ಬೇರೆ ಬೇರೆ ರೀತಿಯಲ್ಲಿ ಸದ್ದು ಮಾಡುತ್ತಿದೆ. ಅದರಲ್ಲಿಯು ವಿಶೇಷವಾಗಿ ತೀರ್ಥಹಳ್ಳಿಯಲ್ಲಿ ನಾಟಕದ ರಾಜಕಾರಣ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ  ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ತುಳು ನಾಟಕ ರಂಗದಲ್ಲಿ ಹೊಸ ಅಲೆ ಎಬ್ಬಿಸಿರುವ ವಿಜಯಕುಮಾರ್‌ ಕೋಡಿಯಾಲಬೈಲು ನಿರ್ದೇಶನದ ಶಿವದೂತೆ ಗುಳಿಗೆ ಎಂಬ ತುಳು ನಾಟಕ ಪ್ರದರ್ಶನಗೊಂಡಿತ್ತು.  READ |ಇಲ್ಲಿದೆ ನೋಡಿ ವಿಷಯ!! ಡಬ್ಬಲ್ ಮರ್ಡರ್ ಅಟ್ಯಾಕ್! ಮಧು ಬದುಕಿದ್ದು ಹೇಗೆ? ಶಿವಮೊಗ್ಗ ಸಿಟಿಯಲ್ಲಿಯೇ ನಡೆಯುತ್ತಿತ್ತಾ ಕೃತ್ಯ ಈ ನಾಟಕ … Read more

ಸಂಕ್ರಾಂತಿಯ ಹಬ್ಬದಂದು ತೀರ್ಥಹಳ್ಳಿಯ ಬೆಜ್ಜವಳ್ಳಿ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಏನೆಲ್ಲಾ ವಿಶೇಷವಿದೆ ಗೊತ್ತಾ? ವಿವರ ಇಲ್ಲಿದೆ

ಶಿವಮೊಗ್ಗ  ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ (bejjavalli,ayyappa swamy ) ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಮತ್ತು ಶ್ರೀಗಳ ಪೀಠಾರೋಹಣ ವರ್ಧಂತಿ, ಭಜನೆ, ಭಕ್ತಿ ಭಾವ ಧಾರೆ, ಸಭಾಕಾರ್ಯಕ್ರಮ, ಹರಿಹರಪೀಠ ಪ್ರಶಸ್ತಿ ಪ್ರದಾನ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಇದೇ 14ರಂದು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಈ ಸಂಬಂಧ ನಿನ್ನೆ  ಪ್ರೆಸ್ ಟ್ರಸ್ಟಿನಲ್ಲಿ ಸುದ್ದಿಗೋಷ್ಟಿ ನಡೆಸಿದ  ವಿದ್ಯಾವಾಚಸ್ಪತಿ ಡಾ ||ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಜನವರಿ 14 ರಂದು ಬೆಳಗ್ಗೆ … Read more