ತೀರ್ಥಹಳ್ಳಿ ಜೋಡಿ ಕೊಲೆ! ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ! ಅಸಲಿಗೆ ನಡೆದಿದ್ದೇನು? ಆರೋಪಿ ಯಾರು!?
Thirthahalli double murder! SP Mithun Kumar visits the spot What actually happened? Who is the accused!?
Thirthahalli double murder! SP Mithun Kumar visits the spot What actually happened? Who is the accused!?
KARNATAKA NEWS/ ONLINE / Malenadu today/ May 18, 2023 SHIVAMOGGA NEWS ತೀರ್ಥಹಳ್ಳಿ/ ಇಲ್ಲಿನ ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸಮುದಾಯ ಭವನದಲ್ಲಿ ನಿನ್ನೆ ರಾತ್ರಿ ಜೋಡಿ ಕೊಲೆಯಾಗಿದೆ. ಒಬ್ಬನ ಶವ ಸಮುದಾಯ ಭವನದ ಒಳಗಿನ ರೂಮೊಂದರಲ್ಲಿ ಅಂಗಾತವಾಗಿ ಬಿದ್ದಿದ್ದರೆ, ಇನ್ನೊಬ್ಬನ ಶವ ಆರ್ಸಿಸಿ ಮೇಲೆ ಕೌಚು ಬಿದ್ದಿದೆ. ಸದ್ಯ ಘಟನೆ ಸಂಬಂಧ ಓರ್ವ ಆರೋಪಿಯನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹ ಸಿಬ್ಬಂದಿಗೆ ಕೈದಿಯಿಂದ ಧಮ್ಕಿ! ಎನಾಗಿದ್ದು!? ರಾಜಪ್ಪ, … Read more